• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗದ ಗಲಭೆ ಸಣ್ಣ ವಿಚಾರವೇನಲ್ಲ!
ಗಲಾಟೆ, ಗಲಭೆಗಳನ್ನು ಸರ್ಕಾರದಿಂದ ನಿಯಂತ್ರಿಸುವ ಕೆಲಸವಾಗಬೇಕು. ಗಲಭೆಗಳನ್ನು ಮೂಲದಲ್ಲಿಯೇ ಹತ್ತಿಕ್ಕಬೇಕು. ಯಾರೂ ಇಂತಹವುಗಳನ್ನು ಸಣ್ಣ ವಿಚಾರವೆಂದು ತಿಳಿಯಬಾರದು. ಸರ್ಕಾರ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು
ಹುಬ್ಬಳ್ಳಿಯಲ್ಲೊಂದು ಮಾದರಿ ಪೊಲೀಸ್‌ ಠಾಣೆ
ಜನಸ್ನೇಹಿಯೊಂದಿಗೆ ಪರಿಸರಸ್ನೇಹಿ ಠಾಣೆಯಾಗಿ ಕಂಗೊಳಿಸುತ್ತಿರುವ ಕಸಬಾಪೇಟ ಪೊಲೀಸ್‌ ಠಾಣೆ
ಜೆಎಸ್ಸೆಸ್ ಇನ್ನಷ್ಟು ಸೇವೆ ನೀಡುವಂತಾಗಲಿ-ಪೇಜಾವರಶ್ರೀ
ಯಾವುದೇ ವ್ಯಕ್ತಿಯ ಭವಿಷ್ಯವನ್ನು ಆತನ ಜಾತಕದಿಂದ ನಿರ್ಧರಿಸಲಾಗುತ್ತದೆ. ಆದರೆ, ಒಂದು ಸಮಾಜದ ಭವಿಷ್ಯ ಆರೋಗ್ಯವಂತ ಮಕ್ಕಳಿಂದ ನಿರ್ಧರಿಸಲಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನುಡಿದರು.
ಅನುದಾನ ಬರತ್ತಿಲ್ಲ ಎಂಬುದಕ್ಕೆ ಏನಿದೆ ಆಧಾರ?-ಲಾಡ್‌
ವಿಪಕ್ಷಗಳು ಅನುದಾನದ ವಿಷಯವಾಗಿ ಏನೆಲ್ಲಾ ಆರೋಪ ಮಾಡುತ್ತಿದ್ದಾರೆ. ಅದಕ್ಕೆಲ್ಲಿದೆ ಆಧಾರ. ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಹೊಸ ಹೊಸ ಕಾರ್ಯಕ್ರಮಗಳೂ ನಡೆಯುತ್ತಿವೆ. ನಡೆಯುತ್ತಿರುವ ಕೆಲಸಗಳಿಗೆ ಹಂತ ಹಂತವಾಗಿ ಅನುದಾನವೂ ಬರುತ್ತದೆ
ಜಿಲ್ಲೆಗೆ ಇಂದು ಬರ ಅಧ್ಯಯನ ತಂಡದ ಭೇಟಿ
ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿರುವ ಕೇಂದ್ರ ಬರ ಅಧ್ಯಯನ ತಂಡ ಬೆಳೆಗಳ ಹಾನಿ ಪರಿಶೀಲನೆ ಮಾಡಲಿದೆ.
ಎಎಪಿ ಸಂಸದನ ಬಂಧನಕ್ಕೆ ವಿರೋಧ-ಎಎಪಿ ಪ್ರತಿಭಟನೆ
ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇನ್ನು ಕಿಮ್ಸ್‌ನಲ್ಲೇ ಅಂಗಾಂಗ ಕಸಿಗಾಗಿ ರಕ್ತದ ಮಾದರಿ ಲಭ್ಯ
ಈಗ ಮೃತ ರೋಗಿಯ ಅಂಗಾಂಗ ದಾನ ಪಡೆಯುವ ವೇಳೆ ಅವರ ಕುಟುಂಬದವರು ಹೆಚ್ಚು ಸಮಯ ಕಳೆಯುವ ಅಗತ್ಯವಿಲ್ಲದಂತಾಗಿದೆ
ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಸಂದೇಶ ಯುವಕನ ಬಂಧನ
ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಪರಿಣಾಮ ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನನ್ನು ಬಂಧಿಸಲಾಗಿದೆ.
ಸಾರಿಗೆಯ ನಿವೃತ್ತ ನೌಕರರ ಬೇಡಿಕೆ ಈಡೇರಿಸಿ
ನಿವೃತ್ತ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗುರುವಾರ ವಾಯವ್ಯ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ತಲ್ವಾರ್‌ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ

ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪಿಎಸ್‌ಐ ರವಿ ವಡ್ಡರ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಕಸಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • next >
Top Stories
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved