• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೃಹತ್ ಪರದೆ ಮೇಲೆ ಪಂದ್ಯ ವೀಕ್ಷಿಸಿದ ಕ್ರಿಕೆಟ್ ಅಭಿಮಾನಿಗಳು
ಭಾನುವಾರ ನಗರದಲ್ಲಿ ಎಲ್ಲಿ ನೋಡಿದರಲ್ಲಿ ಕ್ರಿಕೆಟ್ನದ್ದೇ ಮಾತು. ಹಲವೆಡೆ ಬೃಹತ್ ಪ್ರಮಾಣದ ಎಲ್ಇಡಿ ಪರದೆಯ ವ್ಯವಸ್ಥೆ ಮಾಡಿರುವುದು ಕಂಡುಬಂತು.
ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಶಿಕ್ಷಕರದೇ ಚಕ್ಕರ್‌!
ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕ್ಲಾಸಿಗೆ ಚಕ್ಕರ್‌ ಹೊಡೆದರೆ, ಇಲ್ಲಿ ಮಾತ್ರ ಶಿಕ್ಷಕರೇ ಚಕ್ಕರ್‌ ಹೊಡಿತಾರೆ. ಮಕ್ಕಳಿಗೆ ಪಾಠ ಪ್ರವಚನವನ್ನೇ ನಡೆಸಲ್ಲ. ಈ ಬಗ್ಗೆ ವಿಚಾರಣೆ ನಡೆಸಿ..!ಇದು ನಗರದ ಹೊರವಲಯದ ತಾರಿಹಾಳದಲ್ಲಿ ಇರುವ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಕಥೆ ವ್ಯಥೆ. ಈ ಸಂಬಂಧ ಈಗಾಗಲೇ ಇಲ್ಲಿನ ಜನಪ್ರತಿನಿಧಿಗಳಷ್ಟೇ ಅಲ್ಲದೇ, ವಿದ್ಯಾರ್ಥಿಗಳೂ ತಾಂತ್ರಿಕ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದರಿಂದ, ಇದೀಗ ಇಲಾಖೆ ವಿಚಾರಣೆ ಆರಂಭಿಸಿದೆ.
ಸರ್ಕಾರದ ಯೋಜನೆಗಳು ಫಲಾನುಭವಿಗೆ ತಲುಪಲಿ
ಯಾವ ರಾಜಕಾರಣಿಗಳಾಗಲಿ, ಪಕ್ಷಗಳಾಗಲಿ ಕಾಮಗಾರಿಗಳಿಗೆ, ಯೋಜನೆಗಳಿಗೆ ಸ್ವಂತದ ಹಣವನ್ನು ನೀಡುವುದಿಲ್ಲ. ಬದಲಾಗಿ ಸರಕಾರದಿಂದಲೆ ಎಲ್ಲ ಸೌಕರ್ಯಗಳನ್ನು ನೀಡುತ್ತಾರೆ. ಯಾವ ಪಕ್ಷಗಳೇ ಆಡಳಿತಕ್ಕೆ ಬಂದರೂ ಜನರ ಕಷ್ಟಗಳಿಗೆ ಸ್ಪಂದಿಸುವುದೇ ಅವರ ಉದೇಶವಾಗಿರುತ್ತದೆ ಎಂದು ಕಾರ್ಮಿಕ ಸವಿವ ಸಂತೋಷ ಲಾಡ್ ಹೇಳಿದರು.
ವಿಶ್ವಕಪ್‌ಗಾಗಿ ಇಂದು ಅಭಿಮಾನಿಗಳ ಪೂಜೆ
ಈಗ ಎಲ್ಲಿ ನೋಡಿದರಲ್ಲಿ ಕ್ರಿಕೆಟ್ ಜ್ವರ ಆರಂಭವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರಾದಿಯಾಗಿ ಯಾರಿಗೆ ಕೇಳಿದರೂ ಅವರ ಬಾಯಲ್ಲಿ ಕ್ರಿಕೆಟ್... ಕ್ರಿಕೆಟ್...!ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಸತತವಾಗಿ 10 ಪಂದ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿರುವ ಭಾರತ ತಂಡದ ಮೇಲೆ ವಿಶ್ವದಾದ್ಯಂತ ಇರುವ ಕ್ರಿಕೆಟ್ ಪ್ರೇಮಿಗಳು ಈ ಬಾರಿ ತಂಡವು ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.
ಆಫ್ರಿಕನ್ ದೇಶಗಳ ಬ್ಯಾಂಕ್‌ ಪ್ರತಿನಿಧಿಗಳ ಭೇಟಿ
ಆಫ್ರಿಕಾ ಖಂಡದ ಉಗಾಂಡಾ, ಕೀನ್ಯಾ ಮತ್ತು ತಾಂಜಿನೀಯಾ ದೇಶಗಳ ಬ್ಯಾಂಕ್ ಪ್ರತಿನಿಧಿಗಳು ಇತ್ತೀಚೆಗೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಪ್ರಧಾನ ಕಚೇರಿಗೆ ಭೇಟಿ ನೀಡಿ ಬ್ಯಾಂಕಿನ ಸಾಮಾಜಿಕ ಬ್ಯಾಂಕಿಂಗ್ ವ್ಯವಸ್ಥೆಯ ಪರಿಚಯ ಮಾಡಿಕೊಂಡರು.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಮಹೇಶ ಟೆಂಗಿನಕಾಯಿ
ವಿರೋಧ ಪಕ್ಷದ ನಾಯಕನ ಆಯ್ಕೆ ವಿಷಯದಲ್ಲಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಪಡಿತರ ಪಡೆಯದ ಬಿಪಿಎಲ್‌ ಕಾರ್ಡ್‌ದಾರರ ಮೇಲೆ ಕಣ್ಣು!
ಬಿಪಿಎಲ್‌ ಕಾರ್ಡ್‌ ಫಲಾನುಭವಿಗಳಾದರೆ ಪಡಿತರ ಸೇರಿದಂತೆ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳು ಲಭ್ಯವೆಂದು ಅನರ್ಹರು ಸಹ ಬಿಪಿಎಲ್‌ ಕಾರ್ಡ್‌ಗಳನ್ನು ಮಾಡಿಕೊಂಡಿದ್ದು ಹೊಸದೇನಲ್ಲ. ಆಗಾಗ ಸರ್ಕಾರ ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ಮಾಡಿಸಿದವರನ್ನು ಪತ್ತೆ ಹಚ್ಚುವ ಕೆಲಸ ಮಾಡಿದರೂ ಇನ್ನೂ ಅಂತಹ ಸಾಕಷ್ಟು ಬಿಪಿಎಲ್‌ ಕಾರ್ಡ್‌ದಾರರು ಉಳಿದುಕೊಂಡಿದ್ದಾರೆ. ಈ ಪೈಕಿ ಪಡಿತರ ಕಾರ್ಡ್ ಹೊಂದಿದ್ದರೂ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪದಾರ್ಥ ಪಡೆಯದ ಬಿಪಿಎಲ್ ಕಾರ್ಡ್‌ದಾರರ ವಿರುದ್ಧ ಸರ್ಕಾರ ಚಾಟಿ ಬೀಸಲು ಮುಂದಾಗಿದೆ.
24/7 ನಿರಂತರ ನೀರು ಯೋಜನೆ ನಿರ್ಲಕ್ಷ್ಯ ಸಲ್ಲದು
ಮಹಾನಗರದಲ್ಲಿ ನಡೆಯುತ್ತಿರುವ 24x7 ನಿರಂತರ ನೀರು ಸರಬರಾಜು ಯೋಜನೆಯ ಕಾಮಗಾರಿ ವೇಗ ಹೆಚ್ಚಿಸಬೇಕು. ಹೆಚ್ಚಿನ ತಂಡಗಳನ್ನು ನಿಯೋಜಿಸಿ ನಿಗದಿತ ಅವಧಿಯಲ್ಲೇ ಕಾಮಗಾರಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಕಾಮಗಾರಿಯಲ್ಲಿ ನಿರ್ಲಕ್ಷ್ಯ ಸಲ್ಲದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ತಾಕೀತು ಮಾಡಿದರು.
ಕೆಸಿಸಿ ಬ್ಯಾಂಕ್‌ - ಯಾರಿಗೆ ಅಧ್ಯಕ್ಷ-ಉಪಾಧ್ಯಕ್ಷ ಗಾದಿ?
ಅಖಂಡ ಧಾರವಾಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಇಲ್ಲಿಯ ಕೆಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದ ನರಗುಂದ ತಾಲೂಕಿನ ಫಲಿತಾಂಶ ಪ್ರಕಟಗೊಳ್ಳುವುದರೊಂದಿಗೆ ಬ್ಯಾಂಕ್‌ ನೂತನ ಆಡಳಿತ ಮಂಡಳಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.
ಸಹಕಾರಿ ಸಂಸ್ಥೆಗಳು ಸಾಮಾಜಿಕ-ಆರ್ಥಿಕ ರಚನೆಯ ಅವಿಭಾಜ್ಯ ಅಂಗ
ಸಹಕಾರಿ ಸಂಸ್ಥೆಗಳು ದಶಕಗಳಿಂದ ಭಾರತದ ಸಾಮಾಜಿಕ ಮತ್ತು ಆರ್ಥಿಕ ರಚನೆಯ ಅವಿಭಾಜ್ಯ ಅಂಗವಾಗಿವೆ. ಭಾರತದ ಸಹಕಾರಿ ವ್ಯವಸ್ಥೆ ಇಡೀ ವಿಶ್ವದಲ್ಲಿಯೇ ದೊಡ್ಡದಾಗಿದೆ ಮತ್ತು ಕೃಷಿ ಸಂಬಂಧಿತ ವಲಯದ ಪ್ರಬಲ ಆಧಾರ ಸ್ತಂಭವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
  • < previous
  • 1
  • ...
  • 460
  • 461
  • 462
  • 463
  • 464
  • 465
  • 466
  • 467
  • 468
  • ...
  • 479
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved