• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಣಕಲ್‌ ಕೆರೆ ಉಳಿಸಿ ಜನಾಂದೋಲನಕ್ಕೆ ಸಿದ್ಧತೆ
ಬರೋಬ್ಬರಿ 240 ಎಕರೆ ಪ್ರದೇಶದಲ್ಲಿ ಈ ಕೆರೆ ವ್ಯಾಪಿಸಿದೆ. ಹುಬ್ಬಳ್ಳಿ- ಧಾರವಾಡದ ಮಧ್ಯದಲ್ಲಿರುವ ಈ ಕೆರೆ ಮಹಾನಗರದ ಸೌಂದರ್ಯ ಹೆಚ್ಚಿಸಲು ತನ್ನದೇ ಆದ ಕೊಡುಗೆ ನೀಡಿದೆ. ಆದರೆ ಕೆರೆಯ ಸುತ್ತಮುತ್ತಲಿನ ಬಡಾವಣೆ, ಅಚ್ಚುಕಟ್ಟು ಪ್ರದೇಶಗಳಲ್ಲಿನ ಬಡಾವಣೆಗಳ ಚರಂಡಿ ನೀರೆಲ್ಲ ಕೆರೆಗೆ ಸೇರ್ಪಡೆಯಾಗುತ್ತಿದೆ.
ಹಸಿರು ಹುಬ್ಬಳ್ಳಿ ಪ್ರಯತ್ನಕ್ಕೆ ಚಾಲನೆ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರವನ್ನು ಅಲ್ಪ ಅವಧಿಯಲ್ಲಿ ಹಸಿರುಮಯ ಮಾಡುವುದಾಗಿ ಬಿಜೆಪಿ ಶಾಸಕ ಮಹೇಶ್‌ ಟೆಂಗಿನಕಾಯಿ ಭರವಸೆ ನೀಡಿದರು.
ಆಯುರ್ವೇದ ವೈದ್ಯಕೀಯ ಪದ್ಧತಿ ನವೀಕರಿಸುವ ಕಾರ್ಯವಾಗಲಿ
ವೈದ್ಯರು ತಮ್ಮ ಸಾಂಪ್ರದಾಯಿಕ ಚಿಕಿತ್ಸಾ ವಿಧಾನಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಆಯುರ್ವೇದವನ್ನು ನವೀಕರಿಸುವ ಕಾರ್ಯವಾಗಬೇಕಿದೆ ಎಂದು ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಸಂಘದ ಅಧ್ಯಕ್ಷ ಡಾ. ಕೆ.ಎಸ್. ಶರ್ಮಾ ಅಭಿಪ್ರಾಯ ಪಟ್ಟರು.
ಹಿಂದೂ ಶಬ್ಧ ಬಳಸುವ ಲಿಂಗಾಯತರಿಗೆ ಭವಿಷ್ಯವಿಲ್ಲ
ಕನ್ನಡಪ್ರಭ ವಾರ್ತೆ ಧಾರವಾಡಹಿಂದೂ ಶಬ್ಧ ಬಳಸುವ ಲಿಂಗಾಯತರಿಗೆ ಭವಿಷ್ಯವಿಲ್ಲ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೈಲೂರ ನಿಷ್ಕಲ ಮಂಟಪದ ನಿಜಗುಣಪ್ರಭ ಸ್ವಾಮೀಜಿ ಹೇಳಿದರು.ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಘಟಕ ಲಿಂಗಾಯತ ಭವನದಲ್ಲಿ ಗುರುವಾರ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ-ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಲಿಂಗಧಾರಣೆ ಸಮಾರಂಭದ ಸಾನ್ನಿಧ್ಯದಲ್ಲಿ ಮಾತನಾಡಿದ ಅವರು, ಮೊದಲು ಧರ್ಮದ ಬಗ್ಗೆ ಲಿಂಗಾಯತರಲ್ಲಿರುವ ಗೊಂದಲ ನಿವಾರಿಸಬೇಕಿದೆ. ಪ್ರತ್ಯೇಕ ಧರ್ಮ ಬೇಕಾದರೆ,ಲಿಂಗಾಯತರು ಹಿಂದೂ ಪದ ಕೈಬಿಡಲು ಕೂಡ ಕೋರಿದರು.
ಪತ್ರ ಬರೆಯಲು ಅಸಮಾಧಾನ, ಅತೃಪ್ತಿ ಇರಲಿಲ್ಲ: ಪಾಟೀಲ
ಕನ್ನಡಪ್ರಭ ವಾರ್ತೆ ಧಾರವಾಡಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂರು ಜನರು ಮಾತ್ರವಲ್ಲ, ಅನೇಕ ಶಾಸಕರು ಶಾಸಕಾಂಗ ಪಕ್ಷದ ಸಭೆ ಕರೆಯಲು ಪತ್ರ ಬರೆದಿದ್ದೇವೆ ಹೊರತು ಯಾವುದೇ ಅಸಮಾಧಾನ, ಅತೃಪ್ತಿಗೆ ಅಲ್ಲ ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ ಹೇಳಿದ್ದಾರೆ.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆಯ ದಿನಾಂಕದ ಲೆಟರ್‌ ಹೆಡ್‌ ದುರುಪಯೋಗಪಡಿಸಿಕೊಂಡ ಕೆಲವರು ಬೇಕಾದಂತೆ ಬರೆದು ಆ ಪತ್ರವನ್ನು ವೈರಲ್‌ ಮಾಡಿದ್ದಾರೆ. ಅದರ ಬಗ್ಗೆ ತನಿಖೆಯೂ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ವಾಲ್ಮಿಯಲ್ಲಿ ಭತ್ತದ ಬೆಳೆಯ ಕ್ಷೇತ್ರೋತ್ಸವ
ಕನ್ನಡಪ್ರಭ ವಾರ್ತೆ ಧಾರವಾಡಆರ್‌ಎನ್‌ಆರ್‌ 15048 ಭತ್ತದ ತಳಿಯು ಮಧುಮೇಹ ರೋಗಿಗಳು ಸಹ ಅನ್ನ ಊಟ ಮಾಡುವ ಹಾಗೂ ಸಾಮಾನ್ಯ ಸೋನಾ ಮಸೂರಿ ಅಕ್ಕಿಗಿಂತ ಶೇ.5ರಷ್ಟು ಹೆಚ್ಚು ಪ್ರೋಟಿನ್‌ ಅಂಶ ಹೊಂದಿದೆ ಎಂದು ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ. ವಿ.ಐ. ಬೆಣಗಿ ಹೇಳಿದರು.
ಬರ: ಸಾಲ ವಸೂಲಾತಿಗೆ ನೋಟಿಸ್‌ ನೀಡುವಂತಿಲ್ಲ
ರೈತರಿಗೆ ಸಾಲ ತುಂಬುವಂತೆ ಒತ್ತಾಯಿಸಿ ನೋಟಿಸ್‌ ನೀಡಿದರೆ ಅಂತಹ ಬ್ಯಾಂಕ್‌ಗಳ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಅಲ್ಲದೆ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದರು.
ನಾಗರಾಜನ ಪುಸ್ತಕ ಪ್ರೇಮಕ್ಕೆ ಮನಸೋಲದವರಿಲ್ಲ
ಆಟೋದಲ್ಲಿಯೇ ಗ್ರಂಥಾಲಯ ಸೃಷ್ಟಿಸಿದ ಆಟೋ ಚಾಲಕ ನಾಗರಾಜ ಗಬ್ಬೂರ್‌. 500ಕ್ಕೂ ಹೆಚ್ಚು ಪುಸ್ತಕ ಸಂಗ್ರಹಿದ ಹುಬ್ಬಳ್ಳಿಯ ಆಟೋ ಚಾಲಕ. 5 ವರ್ಷಗಳಿಂದ ಅಕ್ಷರ ಸೇವೆಗೈಯುತ್ತಿರುವ ಆಟೋ ಚಾಲಕ ಈತ.
ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು
ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಘಟನೆ ನಡೆಯಿತು.
ವಿದ್ಯಾರ್ಥಿಗಳ ವಸತಿ ಸಮಸ್ಯೆ ಪರಿಹರಿಸಲು ಕ್ರಮ
ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಸತಿ ಸಮಸ್ಯೆಯಿದ್ದು, ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ. ಮಹದೇವಪ್ಪ ಭರವಸೆ ವ್ಯಕ್ತಪಡಿಸಿದರು.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 479
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved