• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಭಾವೈಕ್ಯದ ಬದುಕು ರೂಢಿಸಿಕೊಳ್ಳಲಿ
ಪಾಲಕರು ಮತ್ತು ಪೋಷಕರು ಹೆಣ್ಣು ಮತ್ತು ಗಂಡು ಮಕ್ಕಳೆಂದು ಭೇದ ಭಾವ ಎಣಿಸದೇ ಎಲ್ಲರ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವ ಅಗತ್ಯವಿದೆ. ಮಹಿಳೆಯರು ಉನ್ನತ ವಿದ್ಯಾರ್ಜನೆ ಮಾಡಿದಾಗ ಅವರೂ ಸಮಾಜದ ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆಯಲು ಸಾಧ್ಯ
ಗಾಳಿಪಟದಂಥ ದೇಶಿ ಕಲೆ ಉಳಿಸುವುದು ಎಲ್ಲರ ಕರ್ತವ್ಯ
ದೇಶಿ ಕಲೆಯಾಗಿರುವ ಗಾಳಿಪಟ ಉತ್ಸವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಜೋಶಿ ಅವರು ದೂರ ದೃಷ್ಟಿಯುಳ್ಳ ನಾಯಕರಾಗಿದ್ದು, ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ
ತಂತ್ರಜ್ಞಾನ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತ
ಕೋವಿಡ್, ಲಾಕ್‌ಡೌನ್ ಸಂದರ್ಭದಲ್ಲಿ ಭಾರತ ತನ್ನ ಸ್ವ ಸಾಮರ್ಥ್ಯದಿಂದ ಕೋವಿಡ್ ಲಸಿಕೆ ತಯಾರಿಸಿ ಇಡೀ ಜಗತ್ತಿಗೆ ರಫ್ತು ಮಾಡುವ ಮೂಲಕ ಮಾದರಿಯಾಗಿದೆ. ಭಾರತ ಈಗ ಎಲ್ಲ ವಿಭಾಗಗಳಲ್ಲೂ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯುವಲ್ಲಿ ದಾಪುಗಾಲು ಇಡುತ್ತಿದೆ
ಈರುಳ್ಳಿ ರಫ್ತು ನೀತಿ ನಿಷೇಧ ಹಿಂಪಡೆಯಲಿ
ಮಳೆ ಬೆಳೆ ಇಲ್ಲದೇ ರೈತನ ಬದುಕು ಬೀದಿಗೆ ಬರುವಂತಾಗಿದೆ. ಕೂಡಲೇ ಸರ್ಕಾರ ಈರುಳ್ಳಿ ಬೆಳೆಗೆ ಕ್ವಿಂಟಲ್‌ಗೆ ₹3500 ರಿಂದ ಗರಿಷ್ಠ 5000ರವರೆಗೆ ಬೆಲೆ ನಿಗದಿ ಮಾಡಬೇಕು. ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧವನ್ನು ತಕ್ಷಣ ಹಿಂಪಡೆಯಬೇಕು
ಫೆಬ್ರುವರಿ ತಿಂಗಳಲ್ಲಿ ಸಮಾವೇಶಕ್ಕೆ ಸಿದ್ಧತೆ: ಲಾಡ್‌
. ಜಿಲ್ಲಾಮಟ್ಟದ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕಾಗಿ ಅವರ ದಿನಾಂಕ ಕೇಳಲಾಗಿದೆ ಎಂದು ಮಾಹಿತಿ ನೀಡಿದರು. ಬರುವ ಜ. 31 ರಂದು ಕುಂದಗೋಳದಲ್ಲಿ, ಫೆ. 2 ರಂದು ಹುಬ್ಬಳ್ಳಿಯಲ್ಲಿ ಮತ್ತು ಫೆ. 4ರಂದು ಧಾರವಾಡದಲ್ಲಿ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ.
ಸಮಯ ಪಾಲನೆಯಲ್ಲಿ ನೈರುತ್ಯ ರೈಲ್ವೆ 4ನೆಯ ಸ್ಥಾನ: ಸಂಜೀವ ಕಿಶೋರ್‌
ನೈರುತ್ಯ ರೈಲ್ವೆ ದೇಶದ ಎಲ್ಲ ಭಾಗಗಳಿಗೆ ಪ್ರಯಾಣಿಕರನ್ನು ಸಾಗಿಸುವುದರ ಜತೆಗೆ ಕೈಗಾರಿಕೆಗಳಿಗೆ ಕಬ್ಬಿಣದ ಅದಿರು, ಉಕ್ಕು, ಕಲ್ಲಿದ್ದಲು ಮತ್ತು ಇತರ ಕಚ್ಚಾ ವಸ್ತು ಸಾಗಿಸುವ ಮೂಲಕ ಈ ಪ್ರದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಣಕಾಸು ವರ್ಷದಲ್ಲಿ ಇದುವರೆಗೆ ಒಟ್ಟು ಮೂಲ ಆದಾಯ ₹ 6480.05 ಕೋಟಿಗಳಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 11.57ರಷ್ಟುಹೆಚ್ಚಾಗಿದೆ
ಶೆಟ್ಟರನ್ನು ಉಳಿಸಿಕೊಳ್ಳುವ ಪ್ರಯತ್ನ ಆಗಿಲ್ಲ ಎಂಬುದು ಅರ್ಥಹೀನ: ಲಾಡ್‌
ರಾಜ್ಯದಲ್ಲಿ ಕಾಂಗ್ರೆಸ್‌ನ ಶಾಸಕರ ಸಂಖ್ಯೆ 136, ಬಿಜೆಪಿ-ಜೆಡಿಎಸ್‌ ಕೂಡಿಸಿದರೂ 85 ಸಂಖ್ಯೆ ಆಗುತ್ತದೆ. ಆಪರೇಷನ್‌ ಕಮಲ ಮಾಡಲು 53 ಶಾಸಕರು ಬೇಕಾಗುತ್ತದೆ. ಇದೆಲ್ಲ ಆಗದ ಮಾತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಸರ್ಕಾರ ಬೀಳಿಸುವ ಆಸಕ್ತಿ ಅಷ್ಟೊಂದು ಇದ್ದರೆ, ಭಾರತ ವಿಶ್ವಗುರು ಎಂದು ಹೇಳುವಾಗ ಪಕ್ಕದ ಶ್ರೀಲಂಕಾ, ಅಪ್ಘಾನಿಸ್ತಾನ, ಪಾಕಿಸ್ತಾನ ಸರ್ಕಾರ ಬೀಳಸಲಿ
ದೇಶದ ಪ್ರಗತಿಗೆ ಕೊಡುಗೆ ನೀಡಿ ತಹಸೀಲ್ದಾರ್‌ ಕಲಗೌಡ ಪಾಟೀಲ
ಸರ್ಕಾರವೂ ಹಸಿವು ಮುಕ್ತ ರಾಜ್ಯವನ್ನಾಗಿಸಲು 5ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಇದರಿಂದ ಜನರಿಗೆ ಸಹಾಯವಾಗಿದೆ. ಬೆಳೆ ಹಾನಿಯಾದ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ. ರೈತ ಮಕ್ಕಳಿಗೆ ಉಚಿತ ಶಿಕ್ಷಣ, ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ
ತೆರವಾದ ಎಂಎಲ್ಸಿ ಸ್ಥಾನಕ್ಕೆ ಶುರುವಾಯ್ತು ಪೈಪೋಟಿ
ಶೆಟ್ಟರ್‌ ಕಾಂಗ್ರೆಸ್‌ಗೆ ಬಂದಿರುವುದರಿಂದ ಲಿಂಗಾಯತರ ಬೆಂಬಲ ದೊರೆತ್ತಿತ್ತು. ಹೀಗಾಗಿ ಪರಿಷತ್‌ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ಕೊಡಬೇಕು ಎಂಬ ಬೇಡಿಕೆ ಕಾಂಗ್ರೆಸ್‌ನಲ್ಲಿ ಒಂದು ಬಣ ಇಟ್ಟಿದೆ. ಇದಕ್ಕಾಗಿ ಮಾಜಿ ಶಾಸಕ ಡಿ.ಆರ್‌. ಪಾಟೀಲ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ಅನಿಲಕುಮಾರ ಪಾಟೀಲ, ರಜತ್‌ ಉಳ್ಳಾಗಡ್ಡಿಮಠ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ
ಸರ್ಕಾರದ ಗ್ಯಾರಂಟಿ ಮೂಲಕ ಸಾಮಾಜಿಕ ಸಮಾನತೆ
ದೇಶದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆ ನಿಯಂತ್ರಿಸುವಲ್ಲಿ ಅಥವಾ ತೊಡೆದು ಹಾಕುವಲ್ಲಿ ನಾವೆಲ್ಲರೂ ಭೇದ -ಭಾವ ಮರೆತು ಒಂದಾಗಿ ಹೋರಾಡಬೇಕಾದ ಅವಶ್ಯಕತೆ ಹೆಚ್ಚಾಗಿದೆ. ದೇಶಕ್ಕೆ ಇಂದು ಒಗ್ಗಟ್ಟಿನ ಅಗತ್ಯವಿದೆ. ಒದಗಿ ಬರುವ ಹೊಸ ಹೊಸ ಅವಕಾಶಗಳ ಸದುಪಯೋಗ ಮಾಡಿಕೊಳ್ಳಬೇಕಾಗಿದೆ
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 532
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved