• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಭಕ್ತಿ ಸಂಭ್ರಮ ಕಾರ್ಯಕ್ರಮ
ಹುಬ್ಬಳ್ಳಿ:ಇಲ್ಲಿನ ಅಶೋಕ ನಗರದ ಕನ್ನಡ ಭವನದಲ್ಲಿ ನವಶ್ರೀ ಕಲಾಚೇತನ ಸಂಸ್ಥೆ ವತಿಯಿಂದ ನ. 4ರಂದು ಮಧ್ಯಾಹ್ನ 3 ಗಂಟೆಗೆ ಭಕ್ತಿ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನವಶ್ರೀ ಕಲಾ‌ಚೇತನ ಸಂಸ್ಥೆಯ ಅಧ್ಯಕ್ಷೆ ಸಂಗೀತಾ ದೇವದಾಸ ಹೇಳಿದರು.
ಎಸ್‌ಕೆಡಿಆರ್‌ಪಿಡಿ ಕಳ್ಳತನ ಪತ್ತೆ ಹಚ್ಚಿದ ಪೊಲೀಸರು
ವಿದ್ಯಾಗಿರಿ ಪೊಲೀಸ ಠಾಣೆ ವ್ಯಾಪ್ತಿಯ ರಾಯಾಪೂರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್‌ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ಒಂದೇ ವಾರದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ
ಎಂಇಎಸ್‌ಗೆ ತಳಬುಡವಿಲ್ಲ: ಬೆಲ್ಲದ
ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠರು ಸೌಹಾರ್ದದಿಂದ ಇದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿಗೆ ತಳಬುಡ ಇಲ್ಲ. ಅವರು ಕರಾಳ ದಿನ ಆಚರಣೆ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಮಹಾನಗರದಲ್ಲಿ ಕನ್ನಡಾಂಬೆಯ ಅದ್ಧೂರಿ ಮೆರವಣಿಗೆ
ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬುಧವಾರ ಹು-ಧಾ ಮಹಾನಗರ ಪಾಲಿಕೆಯ ವತಿಯಿಂದ ಇಲ್ಲಿನ ಸಿದ್ಧಾರೂಢರ ಮಠದಿಂದ ಆರಂಭವಾದ ತಾಯಿ ಭುವನೇಶ್ವರಿ ಭಾವಚಿತ್ರದ ಅದ್ಧೂರಿ ಮೆರವಣಿಗೆಯಲ್ಲಿ ಹಲವು ಕಲಾತಂಡಗಳು, ಸ್ತಬ್ದಚಿತ್ರಗಳು ಪಾಲ್ಗೊಳ್ಳುವ ಮೂಲಕ ಮೆರಗು ತಂದವು.
ವಿದ್ಯುತ್‌ ಸಮಸ್ಯೆ ಇಲ್ಲ, ಮುಂದೆಯೂ ಆಗಲ್ಲ- ಲಾಡ್‌
, ಮುಂದಿನ ಬೇಸಿಗೆ ಕಾಲ ಗಮನದಲ್ಲಿಟ್ಟು ವಿದ್ಯುತ್ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ನಿತ್ಯ ಆರು ಗಂಟೆಗಳ ಕಾಲ ವಿದ್ಯುತ್‌ನ್ನು ಹಗಲು ನಾಲ್ಕು ಮತ್ತು ರಾತ್ರಿ ಎರಡು ಗಂಟೆಯಂತೆ ಪೂರೈಸಲಾಗುತ್ತಿದೆ ಎಂದು ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ
ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದೆ<bha>;</bha> ಆದರೆ ಬಣ ಇಲ್ಲ: ಲಾಡ್‌
ರಾಜ್ಯ ಸರಕಾರ ಹಾಗೂ ಪಕ್ಷದಲ್ಲಿ ಯಾವುದೇ ಬಣ ರಾಜಕೀಯ ಇಲ್ಲವೇ ಇಲ್ಲ. ನಮ್ಮಲ್ಲಿ ಕೆಲವೊಂದು ಸಣ್ಣ-ಪುಟ್ಟ ಭಿನ್ನಾಭಿಪ್ರಾಯ ಇರಬಹುದು. ಅದನ್ನು ಬಣ ಎಂದು ಕರೆಯುವುದು ಸರಿಯಲ್ಲ.
ಧಾರವಾಡ ಪೇಡಾ - ಎಮ್ಮೆ ತಳಿ ಸ್ತಬ್ಧ ಚಿತ್ರ ಪ್ರಥಮ
ಪ್ರಸಕ್ತ ಸಾಲಿನ ಜಂಬೂ ಸವಾರಿಯಲ್ಲಿ ವಿವಿಧ ಜಿಲ್ಲೆಗಳಿಂದ ಸುಮಾರು 31 ಹಾಗೂ ಇತರ ಇಲಾಖೆಗಳ 18 ಸೇರಿ ಒಟ್ಟು 49 ಸ್ತಬ್ಧಚಿತ್ರಗಳು ಭಾಗವಹಿಸಿದ್ದವು. ಇವುಗಳಲ್ಲಿ ಆಕರ್ಷಕ ಮತ್ತು ಅರ್ಥಪೂರ್ಣವಾಗಿ ರೂಪುಗೊಂಡಿದ್ದ ಧಾರವಾಡ ಪೇಢಾ ಸ್ತಬ್ಧಚಿತ್ರ ವೀಕ್ಷಕರ ಗಮನ ಸೆಳೆಯಿತು.
ಧಾರವಾಡ ಜಿಲ್ಲೆಯ ನಾಲ್ವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ
ಸಂಗೀತ ಮತ್ತು ನೃತ್ಯ ಕ್ಷೇತ್ರದಲ್ಲಿ ಸಂಗೀತ ಸಾಧಕಿ ನೀಲಾ ಎಂ. ಕೊಡ್ಲಿ, ಕೃಷಿ ಮತ್ತು ಪರಿಸರ ಕ್ಷೇತ್ರದಲ್ಲಿ ಪ್ರಗತಿಪರ ರೈತ, ಕೃಷಿ ಸಾಧಕ ದ್ಯಾವನಗೌಡ ಟಿ. ಪಾಟೀಲ, ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟು ಅಶೋಕ ಗದಿಗೆಪ್ಪ ಏಣಗಿ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಹಿರಿಯ ಕಲಾವಿದೆ ಎಚ್.ಬಿ. ಸರೋಜಮ್ಮ ಆಯ್ಕೆ ಆಗಿದ್ದಾರೆ.
ಕಾಂಗ್ರೆಸ್ ಮನೆಯೊಂದು ನೂರು ಬಾಗಿಲಿನಂತಾಗಿದೆ-ಸಚಿವ ಬಿ.ಸಿ. ಪಾಟೀಲ
ನಮ್ಮ ಪಕ್ಷ ಯಾವುದೇ ಆಪರೇಷನ್‌ಗೆ ಕೈಹಾಕಿಲ್ಲ. ಅವರಲ್ಲಿಯೇ ಇಂದು ಅಸಮಾಧಾನದ ಅಲೆ ಬೀಸುತ್ತಿದೆ. ಕಾಂಗ್ರೆಸ್ಸಿನವರೇ ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗೇನಾದರೂ ಸರ್ಕಾರ ಬಿದ್ದಲ್ಲಿ ಕಾಂಗ್ರೆಸ್ಸಿನವರೇ ಬೀಳಿಸುತ್ತಾರೆ ಎಂದು ಬಿ.ಸಿ. ಪಾಟೀಲ ಭವಿಷ್ಯ ನುಡಿದರು.
ಇಂದು ಪಾಲಿಕೆಯಿಂದ 68 ಜನರಿಗೆ ಧೀಮಂತ ಪ್ರಶಸ್ತಿ ಪ್ರದಾನ
ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಪಾಲಿಕೆಯಿಂದ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಪ್ರಶಸ್ತಿಗಾಗಿ ಒಟ್ಟು 25 ವಿಭಾಗಗಳಲ್ಲಿ ಸುಮಾರು 220 ಅರ್ಜಿಗಳು ಬಂದಿದ್ದವು. ಅದರಲ್ಲಿ ಅರ್ಹ 68 ಜನರನ್ನು ಆಯ್ಕೆ ಮಾಡಲಾಗಿದೆ.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 479
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved