• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡಕ್ಕೆ ಒಲಿದ ಹಲವು ಪ್ರಶಸ್ತಿಗಳ ಗರಿ
2023-24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಡಾ .ಎನ್‌.ಜಿ. ಮಹಾದೇವಪ್ಪ, 2022-23ನೇ ಸಾಲಿನ ಭಾಗವಾನ್‌ ಮಹಾವೀರ ಶಾಂತಿ ಪ್ರಶಸ್ತಿಗೆ ಹಿರಿಯ ಸಾಹಿತಿ ಜಿನದತ್ತ ದೇಸಾಯಿ, 2022-23ನೇ ಸಾಲಿನ ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿ ಪ್ರಶಸ್ತಿಯು ಹಿಂದೂಸ್ತಾನಿ ಗಾಯನಕ್ಕಾಗಿ ಪಂ.ಸೋಮನಾಥ ಮರಡೂರ ಅವರಿಗೆ ನೀಡಲಾಗುತ್ತಿದೆ
ಪ್ರಸಾದ, ವಿನಯಗೆ ನಿಗಮ ಮಂಡಳಿ ಅಧ್ಯಕ್ಷಗಿರಿ
ಇದೀಗ ಸರ್ಕಾರ ನಿಗಮ ಮಂಡಳಿಗಳಿಗೆ ಶಾಸಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರನ್ನು ನೇಮಕ ಮಾಡಿದ ಆದೇಶ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಯಾವ ಕಾರ್ಯಕರ್ತರಿಗೆ ಲಕ್‌ ಹೊಡೆಯುತ್ತದೆ ಎಂಬ ನಿರೀಕ್ಷೆಯಿದೆ.
ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧರಿರುತ್ತೇವೆ: ಟೆಂಗಿನಕಾಯಿ
ಪಕ್ಷದಲ್ಲಿದ್ದಾಗ ಅಂತಹದ್ಯಾವುದು ಇರಲ್ಲ. ಅವರು ಕಾಂಗ್ರೆಸ್‌ನಲ್ಲಿದ್ದರು, ಹೀಗಾಗಿ ಟೀಕೆ ಮಾಡುತ್ತಿದ್ದರು. ನಾವು ಟೀಕೆ ಮಾಡುತ್ತಿದ್ದೇವು. ಬೇರೆ ಬೇರೆ ಪಕ್ಷದಲ್ಲಿದ್ದಾಗ ಟೀಕೆ ಮಾಡುವುದು ಸಹಜ. ಈಗ ಶೆಟ್ಟರ್‌ ಅವರು ಪಕ್ಷ ಸೇರಿದ್ದಾರೆ. ಎಲ್ಲರೂ ಕೂಡಿಯೇ ಇರುತ್ತೇವೆ. ಎಲ್ಲರೂ ಸೇರಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತೇವೆ
ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ
ಅಕ್ರಮ-ಸಕ್ರಮ ಪಂಪ್‌ಸೆಟ್ ಯೋಜನೆಯಡಿ ಟ್ರಾನ್ಸಫಾರ್ಮರ್‌ನಿಂದ 500 ಮೀಟರ್‌ ಅಂತರದೊಳಗಿರುವ ಪಂಪ್‌ಸೆಟ್ ಮಾಲೀಕರು ₹10 ಸಾವಿರ ತುಂಬಿದವರಿಗೆ ಸಕ್ರಮ ಮಾಡುವ ಯೋಜನೆಯ ಲಾಭ ರೈತರಿಗೆ ದೊರೆಯಲಿದೆ. 500 ಮೀಟರ್‌ ಅಂತರ ಮೇಲ್ಪಟವರಿಗೆ ಸೋಲಾರ ಅಳವಡಿಸಲಾಗುವುದು.
ಟ್ವಿನ್‌ ಸಿಟಿ ಐಡಲ್‌ ಗ್ರ್ಯಾಂಡ್‌ ಫಿನಾಲೆಗೆ ಎಂಟು ಗಾಯಕರು ಆಯ್ಕೆ
ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಗಾಯಕರು ಹೊರಹೊಮ್ಮುತ್ತಿದ್ದಾರೆ. ಅವರನ್ನು ಬೆಳಕಿಗೆ ತರಲು ಹೆಗಡೆ ಗ್ರುಪ್‌ ಅದ್ಭುತ ವೇದಿಕೆ ಕಲ್ಪಿಸಿದ್ದು, ಈ ಮೂಲಕ ಹೊಸ ಹೊಸ ಗಾಯಕರು ಹೊರ ಬರಲಿ
ಕುರಡಿಕೇರಿ ಗ್ರಾಮೀಣ ಮಕ್ಕಳ ಸಾಧನೆ ಪ್ರಶಂಸನೀಯ
ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಮುಂದೊಂದು ದಿನ ದೊಡ್ಡ ವ್ಯಕ್ತಿಗಳಾಗಿ ಹೊರಹೊಮ್ಮಬಹುದು, ಈಗಿನಿಂದಲೇ ಅಂತಹ ಶಕ್ತಿ ಇರುವಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ,ಅವರ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿರುವುದು, ವೈಜ್ಞಾನಿಕ ಸಂಶೋಧನಾ ಮನೋಭಾವ, ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ
ಪಕ್ಷದ ಹೈಕಮಾಂಡ್‌ ತೀರ್ಮಾನ ಸ್ವಾಗತಿಸುವೆ: ಟೆಂಗಿನಕಾಯಿ
ಈಗಾಗಲೇ ಕೇಂದ್ರ ಸಚಿವ ಹಾಗೂ ಸಂಸದ ಪ್ರಹ್ಲಾದ ಜೋಶಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ.ಈ ವಿಷಯವಾಗಿ ವರಿಷ್ಠರು ತೆಗೆದುಕೊಳ್ಳುವ ಯಾವುದೇ ತೀರ್ಮಾನಗಳಿರಲಿ ಅವುಗಳಿಗೆ ಬದ್ಧವಾಗಿರುತ್ತೇನೆ
ಅದ್ಧೂರಿ ಬನಶಂಕರಿ ದೇವಿ ಜಾತ್ರೆ ಪಲ್ಲಕ್ಕಿ ಉತ್ಸವ
ದೇವಸ್ಥಾನದ ಆವರಣದಿಂದ ಹೊರಟ ವಾದ್ಯ ಹಾಗೂ ಕಲಾ ಮೇಳದೊಂದಿಗೆ ದೇವಿ ವಿಗ್ರಹ ಹಾಗೂ ಗ್ರಂಥಗಳ ಮೆರವಣಿಗೆಯನ್ನು ಬಸಂತಿ ಹಪ್ಪಳದ ಉದ್ಘಾಟಿಸಿದರು. ಹೆಬ್ಬಳ್ಳಿ ಅಗಸಿ ರಸ್ತೆಯಲ್ಲಿರುವ ಜ್ಯೋತಿಬಾ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ವಿವಿಧ ಬಡಾವಣೆಯ ಮುಖ್ಯ ರಸ್ತೆ ಮೂಲಕ ಸಂಚರಿಸಿ ಮರಳಿ ಬನಶಂಕರಿ ದೇವಸ್ಥಾನ ತಲುಪಿತು
ಇಂದಿನಿಂದ ಸಂವಿಧಾನ ಜಾಗೃತಿ ಜಾಥಾ ಶುರು
ಗ್ರಾಪಂಗೆ ಸ್ತಬ್ಧಚಿತ್ರ ಆಗಮಿಸಿದಾಗ ಪಿಡಿಓ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಅದನ್ನು ಬರಮಾಡಿಕೊಂಡು ಸಂವಿಧಾನ ಕುರಿತು ಜಾಗೃತಿ ಮೂಡಿಸಬೇಕು
ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧಗೊಂಡ ಗಾಜಿನಮನೆ
ಇಂದಿರಾ ಗಾಜಿನ ಮನೆ ನವ ವಧುವಿನಂತೆ ಶೃಂಗಾರಗೊಂಡಿದೆ. ಎಲ್ಲೆಲ್ಲೂ ಫಲಪುಷ್ಪಗಳ ರಾಶಿ, ಬಗೆಬಗೆಯ ತರಕಾರಿಗಳು, ಸಿರಿಧಾನ್ಯಗಳ ರಾಶಿಯೇ ಕಂಡುಬರುತ್ತಿದೆ. ಈ ವರ್ಷದ ಪ್ರಮುಖ ಆಕರ್ಷಣೆಯೇ ಬಗೆಬಗೆಯ ಪುಷ್ಪಗಳಿಂದ ತಯಾರಿಸಲಾಗಿರುವ 12 ಅಡಿ ಎತ್ತರದ ಚಂದ್ರಯಾನ-3, ಅಂಬಾರಿ ಹೊತ್ತ ಅರ್ಜುನ ಆನೆ, ಸಿರಿಧಾನ್ಯಗಳಲ್ಲಿ ಅರಳಿದ ಬಸವೇಶ್ವರರು, ಶಾವಿಗೆಯಲ್ಲಿ ತಯಾರಿಸಲಾದ ಸಿದ್ದೇಶ್ವರ ಶ್ರೀಗಳ ಮೂರ್ತಿ
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 532
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved