• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಕೆಸಿಡಿ ಮೈದಾನದಲ್ಲಿ ಮೂರು ದಿನ ಧಾರವಾಡ ಹಬ್ಬ
ಇಲ್ಲಿಯ ಕರ್ನಾಟಕ ಕಾಲೇಜು ಮೈದಾನದಲ್ಲಿ ಜ. 26ರಿಂದ ಮೂರು ದಿನಗಳ ಕಾಲ ಆಯೋಜಿಸಲಾಗಿದೆ.
ರಾಮ ಮಂದಿರದ ಮೇಲೆ ಹಸಿರು ಬಾವುಟದ ಸ್ಟೇಟಸ್‌!: ಯುವಕನ ಬಂಧನ
ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿ ಸ್ಟೇಟಸ್ ಇಟ್ಟಿದ್ದ ಯುವಕನನ್ನುಗರಗ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕುರಿಗಾರರ ಹಿತರಕ್ಷಣೆ ಕಾಯ್ದೆ ಜಾರಿಗೆ ಒತ್ತಾಯಿಸಿ ಮನವಿ
ರಾಜ್ಯದಲ್ಲಿ ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಪಶುಪಾಲಕರ ಮತ್ತು ಕುರಿಗಾರರ ಹಿತರಕ್ಷಣೆ ಕಾಯ್ದೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ಅಧಿಕಾರದ ಗದ್ದುಗೆಗೆ ಅಧಿಕಾರಿಗಳಿಬ್ಬರ ಜಟಾಪಟಿ
ಇಲ್ಲಿಯ ಮಿನಿ ವಿಧಾನಸೌಧದಲ್ಲಿರುವ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಹುದ್ದೆಗೆ ಇಬ್ಬರು ಅಧಿಕಾರಿಗಳ ಮಧ್ಯೆ ಪೈಪೋಟಿ ನಡೆದಿದೆ.
ಕುಸ್ತಿ ಪಟುಗಳ ತರಬೇತಿಗಾಗಿ ಬೇಕಿದೆ ಸ್ವತಂತ್ರ ಸೂರು!
ಜಿಲ್ಲೆಯ ಕುಸ್ತಿ ಪಟುಗಳಿಗೆ ಪ್ರತ್ಯೇಕ ಸಭಾಂಗಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಆಡಳಿತ ವ್ಯವಸ್ಥೆಗೆ ಹಲವು ಬಾರಿ ಮನವಿ ಮಾಡಲಾಗಿದೆ. ಬರೀ ಭರವಸೆ ನೀಡುತ್ತಿದ್ದಾರೆಯೇ ಹೊರತು ಜಾಗ, ಸಭಾಂಗಣ ಒದಗಿಸುವ ಮಹತ್ವದ ಕಾರ್ಯ ಮಾಡುತ್ತಿಲ್ಲ.
ಶ್ರೀರಾಮ ಸರ್ಕೀಟ್‌ ಅಭಿವೃದ್ಧಿಗೆ ಪ್ರಾಧಿಕಾರ ರಚನೆಗೆ ಕೂಗು
ರಾಮಾಯಣದ ಸಾಕ್ಷ್ಯ ನೀಡುವಂತಹ ಸ್ಥಳಗಳ ಬಗ್ಗೆ ಸಂಶೋಧಕರಿಂದ ಶೋಧನೆ ಮಾಡಿಸಬೇಕು ಎಲ್ಲ ಸ್ಥಳಗಳ ಅಭಿವೃದ್ಧಿಪಡಿಸಿ ಅವುಗಳನ್ನು ಪ್ರವಾಸಿ ತಾಣಗಳನ್ನಾಗಿ ಮಾಡಲು ಆಗ್ರಹ ಕೇಳಿಬರುತ್ತಿದೆ.
ಕಾಂಗ್ರೆಸ್ಸಿನವರು ಇಟಲಿ ತಳಿ: ಬೆಲ್ಲದ
ಕಾಂಗ್ರೆಸ್‌ನವರಿಗೆ ಮೊದಲಿನಿಂದಲೂ ಹಿಂದೂ ಧರ್ಮ ಹಾಗೂ ವಿಚಾರಧಾರೆಯ ಬಗ್ಗೆ ಯಾವುದೇ ಗೌರವ ಮತ್ತು ಅಭಿಮಾನವಿಲ್ಲ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಪ್ರತಿಷ್ಠಾ ಮಹೋತ್ಸವದಲ್ಲಿ ಭಾಗಿಯಾಗಿದ್ದು ಪೂರ್ವ ಜನ್ಮದ ಪುಣ್ಯ: ವಿಎಸ್‌ವಿ ಪ್ರಸಾದ
ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನ ಆಹ್ವಾನದ ಮೇರೆಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಾ. ಸಿ.ಎಚ್‌. ವಿಎಸ್‌ವಿ ಪ್ರಸಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನನ್ನಲ್ಲಿ ಧನ್ಯತಾ ಭಾವ ಮೂಡಿತು ಎಂದಿದ್ದಾರೆ.
ಅತ್ಯುತ್ತಮ ಕೆಲಸ ಗುರುತಿಸಲು ರೈಲ್ವೆ ಸಪ್ತಾಹ ಆಚರಣೆ
ಮುಂದಿನ ದಿನಗಳಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲು ಪ್ರಯತ್ನಿಸಲು ನೈರುತ್ಯ ರೈಲ್ವೆಯ ಎಲ್ಲ ಸದಸ್ಯರು ತಮ್ಮನ್ನು ತಾವು ಪುನಃ ಸಮರ್ಪಿಸಿಕೊಳ್ಳಬೇಕು ಎಂದು ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಹೇಳಿದರು.
ದೇಶಿ ಕ್ರೀಡೆ ಉಳಿಸಿ ಬೆಳೆಸಲಿ: ಶ್ರೀ ಸಿದ್ದೇಶ್ವರ ಶಿವಾಚಾರ್ಯ
ಸಂಸದರ ಕ್ರೀಡಾಕೂಟ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದೆ. ಆಟದಲ್ಲಿ ಸೋಲು-ಗೆಲವು ಸರ್ವೇ ಸಾಮಾನ್ಯ. ಸೋತವರು ಮುಂದೆ ಒಂದು ದಿನ ಗೆಲ್ಲಲೇಬೇಕು ಎಂದು ಹಿರೇಮಠದ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು..
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 532
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved