• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡದ ಎಲ್ಲೆಡೆ ಶ್ರೀರಾಮನಾಮ ಜಪ
ಒಂದು ವಾರದಿಂದ ಧಾರವಾಡದಲ್ಲೂ ಬರೀ ರಾಮನ ಜಪ-ತಪಗಳು ನಡೆಯುತ್ತಿದ್ದು, ಸೋಮವಾರ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಹಾಗೂ ಮಂದಿರದ ಉದ್ಘಾಟನೆ ಮೂಲಕ ಒಂದರ್ಥದಲ್ಲಿ ರಾಮನ ಮೇಲಿನ ಭಕ್ತಿಯು ಪರಾಕಾಷ್ಠೆ ಮುಟ್ಟಿತು.
ಹುಬ್ಬಳ್ಳಿಯಲ್ಲಿ ಅದ್ಧೂರಿ ರಾಮೋತ್ಸವ ದೀಪಾವಳಿ!
. ಮಹಾನಗರದಲ್ಲಿ ಸರಿಸುಮಾರು 2 ಲಕ್ಷ ಮನೆಗಳಿಗೆ ಮಂತ್ರಾಕ್ಷತೆ ವಿತರಿಸಲಾಗಿತ್ತು. ಅದರಂತೆ ಸಾರ್ವಜನಿಕರು ಸ್ಪಂದಿಸಿ ಹಬ್ಬದಂತೆ ಆಚರಿಸಿದ್ದಾರೆ.
ಮಂಜುನಾಥನ ಕೈಯಲ್ಲಿ ಮರಳಲ್ಲಿ ಅರಳಿದ ರಾಮಲಲ್ಲಾ
ಕಲಾವಿದ ಮಂಜುನಾಥ ಹಿರೇಮಠ ಹಾಗೂ ಅವರ ಪುತ್ರರಾದ ವಿನಾಯಕ, ಕಾಂತೇಶ ಅವರ ಕೈಯಲ್ಲಿ ಮರಳಲ್ಲಿ ರಾಮಲಲ್ಲಾ ಹಾಗೂ ರಾಮಮಂದಿರದ ಪ್ರತಿಕೃತಿ ಅದ್ಭುತವಾಗಿ ಮೂಡಿ ಬಂತು.
ಮನೆಗೇ ರಾಮ ಬಂದಿದ್ದಾನೆಂಬ ಸಂಭ್ರಮದಲ್ಲಿ ಜನತೆ: ಕೇಂದ್ರ ಸಚಿವ ಜೋಶಿ
ರಾಮ ಒಳ್ಳೆಯ ಭಕ್ತನಿಗಾಗಿಯೇ ಕಾಯುತ್ತಿದ್ದ. ನರೇಂದ್ರ ಮೋದಿ ಅವರಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆಯೇ ಪ್ರಾಣ ಪ್ರತಿಷ್ಠಾಪನೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ದುಷ್ಟರ ಸಂಹಾರಕ್ಕಾಗಿಯೇ ರಾಮನ ಅವತಾರ
ರಾಮಚಂದ್ರನ ವ್ಯಕ್ತಿತ್ವವನ್ನು ತಿಳಿದುಕೊಂಡಲ್ಲಿ ಅವನ ಜೀವನ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದು ಶಕಟಪುರ ಜ. ಬದರೀ ಶಂಕರಾಚಾರ್ಯ ವಿದ್ಯಾಭಿನವ ಕೃಷ್ಣಾನಂದತೀರ್ಥ ಶ್ರೀಗಳು ಹೇಳಿದರು.
ಕಾಂಗ್ರೆಸ್ಸಿಗರಿಗೆ ತಟ್ಟಲಿದೆ ಶ್ರೀರಾಮನ ಶಾಪ: ಸಚಿವ ಪ್ರಹ್ಲಾದ ಜೋಶಿ

ಮಂದಿರ ಹೋರಾಟದ ದಿನದಿಂದಲೂ ಕಾಂಗ್ರೆಸ್‌ ದ್ವಂದ್ವದಲ್ಲಿದೆ. ದೇಶಕ್ಕಿಂತ ಮತ ಬ್ಯಾಂಕ್‌ ಬಗ್ಗೆ ಕಾಂಗ್ರೆಸ್‌ ಹಾಗೂ ಪಕ್ಷದ ಮುಖಂಡರು ವಿಚಾರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.

ರಾಮನಗರಿಯಾದ ವಿದ್ಯಾನಗರಿ ಧಾರವಾಡ!
ಧಾರವಾಡದಲ್ಲಿ ರಾಮ-ಹನುಮಂತನ ಭಾವಚಿತ್ರವಿರುವ ಲಕ್ಷಾನುಗಟ್ಟಲೇ ಧ್ವಜಗಳು ಎಲ್ಲೆಡೆ ಹಾರಾಡುತ್ತಿದ್ದು, ಶ್ರೀರಾಮ, ಹನುಮಂತ ಹಾಗೂ ಇತರೆ ದೇವಸ್ಥಾನಗಳು ವಿದ್ಯುತ್‌ ದೀಪಗಳಿಂತ ಅಲಂಕೃತಗೊಂಡಿವೆ.
ಜೀವಂತ ಮರಳಿ ಬರ್‍ತೇವೆ ಅಂತ ಗ್ಯಾರಂಟಿ ಇರಲಿಲ್ಲ..!
ಅಯೋಧ್ಯೆಗೆ ಹುಬ್ಬಳ್ಳಿಯಿಂದ 50ಕ್ಕೂ ಹೆಚ್ಚು ಜನರು ಅಶೋಕ ಕಾಟವೆ ಹಾಗೂ ರಂಗಾಬದ್ದಿ ನೇತೃತ್ವದಲ್ಲಿ ಕರಸೇವೆಗೆಂದು ಹೋಗಿದ್ದರು.
ಅಯೋಧ್ಯೆಗೆ ತೆರಳಿದ ವಿಶೇಷ ಆಹ್ವಾನಿತರು
ಕೆಎಲ್‌ಇ ಸಂಸ್ಥೆಯ ಚೇರಮನ್ ಪ್ರಭಾಕರ ಕೋರೆ, ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಅಧ್ಯಕ್ಷ ಡಾ. ಎಂ.ಆರ್ಿ. ರಾಮನಗೌಡರ, ಉದ್ಯಮಿ ಜಿತೇಂದ್ರ ಮಜೇಥಿಯಾ, ಸ್ವರ್ಣ ಸಮೂಹದ ಮಾಲೀಕ ಡಾ. ಚಿಗರುಪಾಟಿ ವಿ.ಎಸ್.ವಿ ಪ್ರಸಾದ ಅಯೋಧ್ಯೆಗೆ ತೆರಳಿದರು.
ಕಲಕೇರಿಯಲ್ಲಿ ವೀರಮಹಾಸತಿ ಕಲ್ಲು ಪತ್ತೆ
ಗ್ರಾಮದ ಹೊರವಲಯದ ಕೆರೆಯ ದಂಡೆಯ ಮೇಲೆ ಈ ಕಲ್ಲು ಪತ್ತೆಯಾಗಿದ್ದು ಶ್ರೀರಾಮ-ಸೀತೆ-ಲಕ್ಷ್ಮಣ ಅವರ ವಿಗ್ರಹ ಎಂದು ಗ್ರಾಮಸ್ಥರು ನಂಬಿ ಸೋಮವಾರ ಪೂಜೆಗೂ ಸಿದ್ಧರಾಗಿದ್ದರು. ಆದರೆ, ಇತಿಹಾಸ ತಜ್ಞರಿಂದ ವಿಗ್ರಹದ ಸತ್ಯ ಹೊರ ಬಂದಿದೆ.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 532
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved