• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಗುತ್ತಿಗೆದಾರರ ಮನೆಗಳಲ್ಲಿ ಕೋಟ್ಯಂತರ ರುಪಾಯಿ ಪತ್ತೆಯಾಗಿದೆ. ಇದು ಪಂಚರಾಜ್ಯಗಳ ಚುನಾವಣೆಗಾಗಿ ರಾಜ್ಯ ಸರ್ಕಾರ ಸಂಗ್ರಹಿಸಿದ ಹಣ ಎಂದು ಆರೋಪಿಸಿ ಬಿಜೆಪಿ ಧಾರವಾಡ ಗ್ರಾಮೀಣ ಘಟಕದಿಂದ ಸೋಮವಾರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜೋಶಿ ಆಧಾರ ರಹಿತ ಹೇಳಿಕೆ ಸಲ್ಲದು-ಶೆಟ್ಟರ್‌
ಆದಾಯ ತೆರಿಗೆ ಇಲಾಖೆ ಯಾರ ಕೈಯಲ್ಲಿದೆ ಎಂಬುದನ್ನು ಜೋಶಿ ಅರಿತು ಮಾತನಾಡಲಿ. ಅವರೊಬ್ಬ ಜವಾಬ್ದಾರಿಯುತ ನಾಯಕರು. ಅವರು ಯಾವ ಆಧಾರದ ಮೇಲೆ ಹೇಳಿದರು? ಎಂಬುದು ಗೊತ್ತಿಲ್ಲ. ಈ ಬಗ್ಗೆ ಅವರೇ ಸ್ಪಷ್ಟತೆ ನೀಡಲಿ
ಪೊಲೀಸರ ಮಧ್ಯಸ್ಥಿಕೆ: ಹೋರಾಟ ಕೈಬಿಟ್ಟ ದಲಿತ ಸಂಘಟನೆಗಳು
ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರು ಈಚೆಗೆ ಸ್ಥಳೀಯ ಹೆಗ್ಗೇರಿಯ ಭುವನೇಶ್ವರಿ ನಗರದಲ್ಲಿ ನಡೆಸಿದ ಪಾದಯಾತ್ರೆ ಖಂಡಿಸಿ, ಆ ಸ್ಥಳದಲ್ಲಿ ಸೋಮವಾರ ಕೋಣದ ಗಂಜಲ ಹಾಕಿ ಶುದ್ಧೀಕರಿಸುವ ಹೋರಾಟ ಹಮ್ಮಿಕೊಂಡಿದ್ದ ವಿವಿಧ ದಲಿತ ಸಂಘ- ಸಂಸ್ಥೆಗಳ ಮಹಾಮಂಡಳದ ಸದಸ್ಯರು ಪೊಲೀಸರ ಮಧ್ಯಸ್ಥಿಕೆಯಲ್ಲಿ ನಡೆದ ರಾಜಿ ಸಂಧಾನದಿಂದಾಗಿ ಹೋರಾಟ ಕೈಬಿಟ್ಟರು.
ಧಾರವಾಡದಲ್ಲಿ ಅದ್ಧೂರಿ ದಸರಾ ಆರಂಭ
ಒಂಭತ್ತು ದಿನಗಳ ನವರಾತ್ರಿ ಹಬ್ಬ ಇದೀಗ ಧಾರವಾಡದಲ್ಲಿ ಕಳೆಗಟ್ಟಿದೆ. ಅ. 15 ರಿಂದ ಶುರುವಾದ ನವರಾತ್ರಿ ಉತ್ಸವ ಸೆ. 24ರ ವರೆಗೆ ನಡೆಯಲಿದ್ದು ಧಾರವಾಡದಲ್ಲಿ ದಸರಾ ಹಬ್ಬದ ವೈಭವ ಕೈ ಬೀಸಿ ಕರೆಯುತ್ತಿದೆ.
ತಾಯ್ನಾಡಿಗೆ ಮರಳಿದ ಡಾ. ಅಖಿಲೇಶ್‌ ದಂಪತಿ
ಕೊನೆಗೆ ಅಲ್ಲಿನ ಸರ್ಕಾರದ ನೆರವು, ಭಾರತ ಸರ್ಕಾರದ ಆಪರೇಷನ್‌ ಅಜೇಯ್‌ ಕಾರ್ಯಾಚರಣೆಯಿಂದಾಗಿ ನಾವು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ಇಸ್ರೇಲ್‌ ಸರ್ಕಾರಕ್ಕೆ ಧನ್ಯವಾದಗಳು ಎಂದು ಕೃತಿ ಹಾಗೂ ಅಖಿಲೇಶ ಹೇಳಿದರು.
ದೇಶಿಯ ಆಹಾರದ ಕಂಪು ಪಸರಿಸಿದ ಸಿರಿಧಾನ್ಯ ಮೇಳ
ಭಾರತದ ದೇಶಿಯ ಆಹಾರ ತಳಿಗಳಾದ ಸಿರಿಧಾನ್ಯಗಳಿಗೆ ಜಾಗತಿಕ ಬೇಡಿಕೆ ಸೃಷ್ಟಿಸುವುದು ಮತ್ತು ಜನರಿಗೆ ಪೌಷ್ಟಿಕಾಂಶದ ಆಹಾರವನ್ನು ಒದಗಿಸುವುದು ಈ ಘೋಷಣೆಯ ಉದ್ದೇಶವಾಗಿದೆ. ಇದನ್ನು ಸಾಕಾರಗೊಳಿಸಲು ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗ, ದೇವಧಾನ್ಯ ರೈತ ಉತ್ಪಾದಕರ ಕಂಪನಿಗಳು ರಾಜ್ಯಾದ್ಯಂತ ಸಿರಿಧಾನ್ಯಗಳ ಮೇಳಗಳ ಆಯೋಜಿಸುವ ಮೂಲಕ ಶ್ರಮಿಸುತ್ತಿವೆ.
ಚುನಾವಣೆಗಾಗಿ ₹1000 ಕೋಟಿ ಹಣ ಸಂಗ್ರಹಕ್ಕೆಮುಂದಾದ ಕಾಂಗ್ರೆಸ್‌- ಜೋಶಿ
ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಐಟಿ ರೇಡ್ ಮಾಡಲಾಗಿದೆ. ಒಬ್ಬರ ಮನೆಯಲ್ಲಿ ರು. 42 ಕೋಟಿ ಸಿಕ್ಕಿದೆ, ಇನ್ನೊಬ್ಬರ ಮನೆಯಲ್ಲಿ ರು. 45 ಕೋಟಿ ಸಿಕ್ಕಿದೆ. ಇದು ಕಾಂಗ್ರೆಸ್ ಮುಖಂಡರ ದುಡ್ಡು. ಇದು ಭ್ರಷ್ಟಾಚಾರದ ಹಣ ಎನ್ನುವುದು ಜನಜನಿತ. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದಿದ್ದಾರೆ ಜೋಶಿ.
ಮುಂದಿನ ಸುತ್ತಿಗೆ ಅರ್ಹತೆ ಪಡೆದ ಪ್ರಮುಖ ಆಟಗಾರರು
ಇಲ್ಲಿಯ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ ರಾಜಾಧ್ಯಕ್ಷ ಪೆವಿಲಿಯನ್‌ ಅಂಗಣಗಳಲ್ಲಿ ಪ್ರಾರಂಭವಾದ ಐಟಿಎಫ್‌ ಧಾರವಾಡ ಪುರುಷರ ವಿಶ್ವ ಟೆನಿಸ್‌ ಪಂದ್ಯಾವಳಿಯ ಅರ್ಹತಾ ಸುತ್ತಿನ ಮೊದಲ ಪಂದ್ಯಗಳನ್ನು ಸುಲಭವಾಗಿ ಗೆದ್ದು ಮುಂದಿನ ಸುತ್ತಿಗೆ ಪ್ರವೇಶಿಸಿದರು.
ವರದಕ್ಷಿಣೆ ಕಿರುಕುಳ- 7 ತಿಂಗಳಲ್ಲೇ ಯುವತಿ ಆತ್ಮಹತ್ಯೆ
ಶೆಲವಡಿ ಗ್ರಾಮದ ವಿದ್ಯಾ ಮಲ್ಲಿಕಾರ್ಜುನ ಗಾಣಿಗೇರ(19) ಮೃತ ದುರ್ದೈವಿ. ಇವಳ ಗಂಡ, ಅತ್ತೆ, ಮಾವ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇಂದಿನಿಂದ ವಿಶ್ವ ಲಾನ್‌ ಟೆನಿಸ್‌ ಪಂದ್ಯಾವಳಿ
ಇಲ್ಲಿಯ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿ ಇರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳಲ್ಲಿ ಈ ಪದ್ಯಗಳು ನಡೆಯಲಿವೆ. 20 ರಾಷ್ಟ್ರಗಳಿಂದ 44 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
  • < previous
  • 1
  • ...
  • 471
  • 472
  • 473
  • 474
  • 475
  • 476
  • 477
  • 478
  • 479
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved