• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ನಿಜವಾದ ವೈರಿ ತಮಿಳು ಅಲ್ಲ, ಹಿಂದಿ!

ಪ್ರಸ್ತುತ ಸಂದರ್ಭದಲ್ಲಿ ನಮ್ಮ ವೈರಿ ತಮಿಳು ಅಲ್ಲ, ತಮಿಳು ಸೇರಿದಂತೆ ದಕ್ಷಿಣ ಭಾರತದ ಯಾವ ಭಾಷಿಕರ ವಿರುದ್ಧ ನಾವಾಗಲಿ ಅಥವಾ ಅವರಾಗಲಿ ವೈರತ್ವ ಮಾಡುವುದರಲ್ಲಿ ಅರ್ಥವೇ ಇಲ್ಲ. ನಮ್ಮ ನಿಜವಾದ ವಿರೋಧ ಹಿಂದಿಯದ್ದಾಗಬೇಕಿದೆ.

ಧಾರವಾಡ ಐಐಟಿಗೆ ₹2000 ಕೋಟಿ ಹೆಚ್ಚುವರಿ ಅನುದಾನ: ಜೋಶಿ
2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ʼಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರʼ ಎಂಬ ಕಳಂಕ ತೊಡೆದು ಹಾಕಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿದೆ.
ಧಾರವಾಡ ಜಿಲ್ಲೆಯ ಲಕ್ಷಾಂತರ ರೈತರಿಗೆ ಬೆಳೆವಿಮೆ ಮರೀಚಿಕೆ
ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆಯಾಗಿದೆ. ಆದರೆ, ಧಾರವಾಡದಲ್ಲಿ ಆಗಿಲ್ಲ. ಆಶ್ಚರ್ಯಕರ ಸಂಗತಿಯೆಂದರೆ ಜಿಲ್ಲಾಡಳಿತ ಮಾತ್ರ ಪರಿಹಾರದ ಹಣ ಜಮೆ ಆಗಿದೆ ಎಂದು ಹೇಳಿಕೆ ನೀಡುತ್ತಿರುವುದು ಸಹಜವಾಗಿ ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಶೀಘ್ರ ಪರಿಹಾರ: ಲಾಡ್‌
ಮಹಿಳೆಯರಿಗೆ ಸಮಾನತೆ ಕೊಟ್ಟವರು ಜಗಜ್ಯೋತಿ ಬಸವೇಶ್ವರರು, ಡಾ. ಬಿ.ಆರ್. ಅಂಬೇಡ್ಕರ. ಇವರು ಸಮಾನತೆ ನೀಡಿದ್ದರಿಂದಲೇ ಇಂದು ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಮುಂದುವರೆದು ಸಾಧನೆ ಮಾಡಲು ಸಾಧ್ಯವಾಗಿದೆ.
ಚನ್ನಪ್ಪಗೌಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕೆಸಿಎಸ್‌ಆರ್‌ ನಿಯಮ ಉಲ್ಲಂಘಿಸಿ ಕಾನೂನು ಬಾಹಿರವಾಗಿ ಚೆನ್ನಪ್ಪಗೌಡರು ಎಚ್‌ಆರ್‌ಎ ಆಕರಣೆ ಮಾಡಿ ಸರ್ಕಾರಕ್ಕೆ ₹6 ರಿಂದ 7ಲಕ್ಷ ವಂಚಿಸಿದ್ದಾರೆ. ಸಿಸಿ ಟಿವಿ ಹಾಗೂ ಶಿಕ್ಷಕರ ಹೇಳಿಕೆಯಿಂದ ಇದು ದೃಢಪಟ್ಟಿದೆ. ಈ ಕುರಿತಾಗಿ ಶಿಕ್ಷಣ ಇಲಾಖೆಯಿಂದ ಅವರಿಗೆ ನೋಟಿಸ್‌ ನೀಡಿ ಎರಡು ತಿಂಗಳಾದರೂ ಅವರ ಮೇಲೆ ಕ್ರಮವಾಗುತ್ತಿಲ್ಲ ಎಂದು ಬೇಸರ.
30ರಂದು ಮೇಯರ್‌, ಉಪಮೇಯರ್ ಚುನಾವಣೆ
ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಮೇಯರ್‌ ಸ್ಥಾನ ಹಿಂದುಳಿದ ವರ್ಗ ಬಿ ಗೆ ಮೀಸಲಾಗಿದೆ. ಜೂ. 30ರಂದು ಬೆಳಗ್ಗೆ 9ರಿಂದ 11ರ ಒಳಗೆ ನಾಮನಿರ್ದೇಶನ ಸಲ್ಲಿಸಬಹುದು. ಮಧ್ಯಾಹ್ನ 1ಕ್ಕೆ ಚುನಾವಣೆ ನಡೆಯಲಿದೆ. ಇದೀಗ ಚುನಾವಣೆ ದಿನಾಂಕ ಘೋಷಣೆ ಆಗಿದ್ದರಿಂದ ಜೂ. 23ರಂದು ಕರೆಯಲಾಗಿದ್ದ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ.
ಜಿಲ್ಲೆಯ ಕೆರೆಗಳಿಗೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ: ಸಚಿವ ಲಾಡ್
ಯರಿನಾರಾಯಣಪುರ ಗ್ರಾಮದ ಕೆರೆಯ ಪಕ್ಕದಲ್ಲಿರುವ ‌ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ. ಮಕ್ಕಳನ್ನು ಕಾಪಾಡುವುದು ಪಾಲಕರು ಮತ್ತು ಗ್ರಾಮಸ್ಥರ ಜವಾಬ್ದಾರಿಯಾಗಿದೆ‌‌. ಅಂಗನವಾಡಿ ಕೇಂದ್ರಗಳ ಬಗ್ಗೆ ಗಮನ ಹರಿಸುವುದು ಅಗತ್ಯವಿದೆ.
ಮೋದಿ ಅವರಿಂದ ಭಾರತ ಜಗತ್ತಿನ 4ನೇ ಆರ್ಥಿಕ ಶಕ್ತಿ: ಜೋಶಿ
ಹಿಂದೆ ಯಾವ ಭಾರತವನ್ನು ಹೀನಾಯವಾಗಿ ಕಾಣುತ್ತಿದ್ದರೊ ಅವರೇ ಇಂದು ಭಾರತದ ಕೈ ಒಡ್ಡುವಂತೆ ಮಾಡಿದ್ದಾರೆ. 2047ರಲ್ಲಿ ಭಾರತ ವಿಕಸಿತ ಹಾಗೂ ಅಭಿವೃದ್ಧಿ ಹೊಂದಿದ ಭಾರತ ಆಗಬೇಕು ಎಂಬುದು ಮೋದಿಯವರ ಸಂಕಲ್ಪವಾಗಿದೆ.
ದೇಹ, ದೇಶ ಶಾಂತವಾಗಿದ್ದರೆ ಮಾತ್ರ ವಿಶ್ವಕ್ಕೆ ಶಾಂತಿ: ಡಿಸಿ ದಿವ್ಯಪ್ರಭು
ಮನುಷ್ಯ ಆರೋಗ್ಯದಿಂದ ಇರಲು, ಯೋಗ ಮಾಡುವ ಅಭ್ಯಾಸ ಮುಖ್ಯವಾಗಿದೆ. ಪ್ರತಿದಿನ ಯೋಗ ಮಾಡುವುದನ್ನು ನಮ್ಮ ಜೀವನ ಶೈಲಿಯಾಗಿ ರೂಡಿಸಿಕೊಳ್ಳಬೇಕು. ನಿರಂತರ ಯೋಗ ಆರೋಗ್ಯವನ್ನು ಹೆಚ್ಚಿಸುತ್ತದೆ. ಯೋಗ ನಮ್ಮ ಜೀವನ ಶೈಲಿ ಆಗಬೇಕು.
ನೆಲದ ಮೇಲೆಲ್ಲ, ನೀರಿನಲ್ಲಿ ತೇಲುತ್ತಾ ಯೋಗಾಸನ!
ತುಂಬಿದ ಬಾವಿಯಿಂದ ನೀರಿಗೆ ಜಿಗಿಯುತ್ತಿರುವ ಈಜುಗಾರರು, ಮಕ್ಕಳು, ಯುವಕರು, ವೃದ್ಧರ ಸಮೇತ ಎಲ್ಲ ವಯಸ್ಕರಿಂದಲೂ ನೀರಿನ ಮಧ್ಯೆಯೇ ತೇಲುತ್ತ ವಿವಿಧ ಸಾಹಸಮಯ ಆಸನಗಳು, ನೆಲದ ಮೇಲೆ ಮಾಡುವ ರೀತಿಯಲ್ಲಿಯೇ ನೀರಿನಲ್ಲಿಯೂ ಯೋಗದ ವಿವಿಧ ಆಸನಗಳ ಪ್ರದರ್ಶನ ನೋಡುಗರ ಮನಕ್ಕೆ ಮುದ ನೀಡಿತು. ಇಲ್ಲಿಯ ಹೊಸಯಲ್ಲಾಪುರದ ಐತಿಹಾಸಿಕ ನುಚ್ಚಂಬ್ಲಿ ಬಾವಿಯಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ ನಡೆದ ಜಲ ಯೋಗ ಪ್ರದರ್ಶನವಿದು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved