• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ
ಹುಬ್ಬಳ್ಳಿಯ ನಿಂಗಪ್ಪ ಇಂಡಿ ಎಂಬುವವರು ಕಳೆದ ಎರಡ್ಮೂರು ವರ್ಷದಿಂದ ವಿವಿಧ ಶಾಲೆ ಮಕ್ಕಳಿಗೆ ಕರಾಟೆ ತರಬೇತಿ ನೀಡುತ್ತಿದ್ದಾರೆ.
ಕಾಯಕಲ್ಪಕ್ಕೆ ಕಾಯುತ್ತಿರುವ ಶಾಪಗ್ರಸ್ತ ಕವಿವಿ ಕ್ರೀಡಾಂಗಣ!
ವಿಶ್ವವಿದ್ಯಾಲಯದ ಆವರಣದ ಪೂರ್ವ ತುದಿಯಲ್ಲಿ ಪತ್ರಿಕೋದ್ಯಮ ವಿಭಾಗ ಮತ್ತು ನ್ಯೂ ಬಾಯ್ಸ್‌ ಹಾಸ್ಟೆಲ್‌ ಹತ್ತಿರ ಇರುವ ಈ ಕ್ರೀಡಾಂಗಣದ ಸ್ಥಳ ಈಗ ಎಲ್ಲ ರೀತಿಯ ಅನೈತಿಕ ಚಟುವಟಿಕೆ ತಾಣವಾಗಿದೆ.
ಧಾರವಾಡ: ಜ. 23ರಿಂದ ಕನಕ ಪಂಚಮಿ ಸಾಂಸ್ಕೃತಿ ಕಾರ್ಯಕ್ರಮ
ಧಾರವಾಡ ವಿದ್ಯಾವರ್ಧಕ ಸಂಘದಲ್ಲಿ ಮನಸೂರ ರೇವಣಸಿದ್ಧೇಶ್ವರ ಮಹಾಮಠ ಹಾಗೂ ವಿದ್ಯಾಪೀಠದ ಸಹಯೋಗದಲ್ಲಿ ಕನಕ ಜಯಂತಿ ಪ್ರಯುಕ್ತ ಕನಕ ಪಂಚಮಿ ಸಾಂಸ್ಕೃತಿಕ ಕಾರ್ಯಕ್ರಮ, ಕನಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಪಾಲಿಕೆ ಕಾರು ಚಾಲಕರ ಪ್ರತಿಭಟನೆ
ಕಳೆದ 7 ವರ್ಷಗಳಿಂದ ಅತ್ಯಂತ ಕಡಿಮೆ ಬಾಡಿಗೆ ದರದಲ್ಲಿ ಕಾರು ಓಡಿಸಲಾಗುತ್ತಿದೆ. ಇಂದಿನ ದುಬಾರಿ ದಿನಗಳಲ್ಲಿ ಈ ಬಾಡಿಗೆ ಚಾಲಕರ, ಇಂಧನ, ಸರ್ವಿಸ್‌ಗಾಗಿ ಯಾವುದಕ್ಕೂ ಸಾಲುವುದಿಲ್ಲ ಎಂದು ಸಾಂಕೇತಿಕ ಪ್ರತಿಭಟನೆ ನಡೆಸಿದರು
ಹುಬ್ಬಳ್ಳಿ: ವಾಯವ್ಯ ಸಾರಿಗೆಯಲ್ಲಿ ಸಾರಿಗೆ ಸ್ಪಂದನ
ನೌಕರರು, ನಿವೃತ್ತ ನೌಕರರು ಸಂಸ್ಥೆಯಿಂದ ತಮಗೆ ಬರಬೇಕಾದ ಸೌಲಭ್ಯಗಳ ಕುರಿತು ಏನಾದರೂ ಸಮಸ್ಯೆಯಿದ್ದರೆ ಹೊಸ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬುಹುದಾಗಿದೆ.
ದೇಶದ ಸುರಕ್ಷತೆಗಾಗಿ ಮೋದಿ ಪ್ರಧಾನಿಯಾಗಬೇಕು: ಎಸ್‌.ಎ.ರಾಮದಾಸ
ಪ್ರಧಾನಿ ನರೇಂದ್ರ ಮೋದಿ 2024ಕ್ಕೆ ಮತ್ತೆ ಪ್ರಧಾನಿ ಆಗದಿದ್ದರೆ ಭಾರತದ ಪರಿಸ್ಥಿತಿ ಊಹಿಸಲು ಅಸಾಧ್ಯ ಎಂದು ಮಾಜಿ ಸಚಿವ ಎಸ್‌.ಎ. ರಾಮದಾಸ ಹೇಳಿದರು.
ಸಿದ್ದು ವಿರುದ್ಧದ ಹೇಳಿಕೆ ಹಿಂಪಡೆಯಲು ವಾರದ ಗಡುವು
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಗೌರವಯುತವಾಗಿರಬೇಕೆ ಹೊರತು ರಾಜ್ಯದ ಮುಖ್ಯಮಂತ್ರಿಯನ್ನು ಉಗ್ರರ ಸಂಘಟನೆಗೆ ಹೋಲಿಸುವುದು ತಪ್ಪು. ಜೋಶಿ ಅವರು ತಮ್ಮ ಹೇಳಿಕೆ ವಾಪಸ್‌ ಪಡೆಯುವ ವರೆಗೂ ಅವರ ವಿರುದ್ಧ ಅಭಿಯಾನ ನಡೆಸುತ್ತೇವೆ ಎಂದು ಉಸ್ತುವಾರಿ ಸಚಿವ ಸಂತೋಷ ಲಾಡ್‌ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಅಪೋಲೋ ಆಸ್ಪತ್ರೆಯಲ್ಲಿ ಮೋಸೇಸ್‌- 2.0 ತಂತ್ರಜ್ಞಾನ: ಡಾ. ಟಿ ಮನೋಹರ

ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಪ್ರಾಸ್ಟೇಟ್‌ನ ಶಸ್ತ್ರಚಿಕಿತ್ಸೆಯಲ್ಲಿ ಅತ್ಯಾಧುನಿಕ ಮೋಸೇಸ್ - 2.0 ತಂತ್ರಜ್ಞಾನವನ್ನು ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಅಳವಡಿಸಿಕೊಂಡಿದ್ದು, ಇದು ದೇಶದಲ್ಲೇ ಮೊದಲ ಹಾಗೂ ವಿಶ್ವದಲ್ಲಿ 3ನೇ ಆಸ್ಪತ್ರೆ ಆಗಿದೆ.

ಧಾರವಾಡ: ಗುತ್ತಿಗೆ ಬಿಲ್‌ ಪಾಸ್‌ ಮಾಡಲು ಪಾಲಿಕೆ ಅಧಿಕಾರಿಗಳಿಂದ ಹಣದ ಬೇಡಿಕೆ
ಲಕ್ಷಗಟ್ಟಲೇ ಹಣ ಖರ್ಚು ಮಾಡಿ ಗುತ್ತಿಗೆದಾರರು ಕಾಮಗಾರಿ ಮುಕ್ತಾಯ ಮಾಡಿರುತ್ತಾರೆ. ಇನ್ನೇನು ಬಿಲ್‌ ಪಾಸ್‌ ಮಾಡಬೇಕು ಎನ್ನುವಷ್ಟರಲ್ಲಿ ಅಧಿಕಾರಿಗಳು ಮುಂಗಡ ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ತೋಳನಕೆರೆಗೆ ಚರಂಡಿ ತಡೆಯಲು ಜಾಗೃತಿ ಅಗತ್ಯ: ಪ್ರಹ್ಲಾದ ಜೋಶಿ

ಈಗಾಗಲೇ ಕೆರೆಗೆ ಹರಿದು ಬರುವ ಚರಂಡಿ ನೀರು ತಡೆಗೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಈ ಮಧ್ಯೆಯೂ ಚರಂಡಿ ನೀರು ಕೆರೆಗೆ ಸೇರ್ಪಡೆಯಾಗುತ್ತಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖೇದ ವ್ಯಕ್ತಪಡಿಸಿದರು.

  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved