• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಿವಿ ಕ್ರೀಡಾಂಗಣ ಕಾಮಗಾರಿ: ಸರ್ಕಾರಕ್ಕೆ ಹೊಸ ಪ್ರಸ್ತಾವನೆ
ಮಂಗಳವಾರ ಕ್ರೀಡಾಂಗಣ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸಂತೋಷ ಲಾಡ್ ಏಷ್ಯಾ ಖಂಡದಲ್ಲಿಯೇ ಅತ್ಯಂತ ದೊಡ್ಡದಾಗಿ ಕ್ರೀಡಾಂಗಣ ನಿರ್ಮಿಸಲು 1996ರಲ್ಲಿಯೇ ಕಾಮಗಾರಿ ಆರಂಭಸಲಾಗಿತ್ತು. ತಾಂತ್ರಿಕ ಕಾರಣಗಳಿಂದ ಕೆಲಸ ನಿಂತಿದೆ. ಈಗ ಪುನರ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಎನ್‌ಪಿಎಸ್‌ ರದ್ಧುಪಡಿಸಿ, ಒಪಿಎಸ್ ಜಾರಿಗೊಳಿಸಿ
ಎಸ್‌ಡಬ್ಲೂಆರ್ ಮಜದೂರ ಯೂನಿಯನ್, ಜೆಎಫ್‌ಆರ್ ಒಪಿಎಸ್ ಮತ್ತು ಎಐಆರ್‌ಎಫ್ ಸಂಘಟನೆಗಳ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಮಾದಕ ವಸ್ತುಗಳ ಮಾರಾಟ, ಸೇವನೆ ತಡೆಯಲು ಕಂಕಣ ಬದ್ಧರಾಗಿ: ಡಾ. ಗೋಪಾಲ ಬ್ಯಾಕೋಡ
ಸಮಾಜದಲ್ಲಿ ನಡೆಯುವ ಹೆಚ್ಚಿನ ಅಪರಾಧಗಳಿಗೆ ಮಾದಕ ದ್ರವ್ಯ ಸೇವನೆಯೇ ಕಾರಣವಾಗುತ್ತಿದೆ. ಇದರಿಂದ ಒಂದೆಡೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ ಹೇಳಿದರು.
ಕಾಮಗಾರಿ ವಿಳಂಬಕ್ಕೆ ಆಡಳಿತ ಯಂತ್ರ ನಿಷ್ಕ್ರಿಯತೆ ಕಾರಣ: ಪ್ರಹ್ಲಾದ ಜೋಶಿ
ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗೆ ಅಧಿಕಾರಿಗಳೇ ಹೊಣೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಕೆ ನೀಡಿದರು.
ರಾಮಮಂದಿರದ ಯಶಸ್ಸಿನ ಪಾಲು ಪಡೆಯಲು ಕಾಂಗ್ರೆಸ್‌ ಯತ್ನ: ಪ್ರಹ್ಲಾದ ಜೋಶಿ ಟೀಕೆ

ಕಾಂಗ್ರೆಸ್ ನವರು ನಾವು ರಾಮನ ಭಕ್ತರು, ನಮ್ಮ ಯೋಜನೆ ಅಕ್ಕಿಯೇ ಮಂತ್ರಾಕ್ಷತೆಗೆ ಬಳಸುತ್ತಿದ್ದಾರೆ ಎಂದು ಕ್ರೆಡಿಟ್‌ ಪಡೆಯಲು ಮುಂದಾಗುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಹೇಳಿದರು.

ಹೊಸ ಬಸ್ಸುಗಳು ಬಂದ ನಂತರ ಬಸ್ಸುಗಳಲ್ಲಿ ಜನದಟ್ಟಣೆ ಕಡಿಮೆ
ನಿತ್ಯ ಬಸ್ಸುಗಳಲ್ಲಿ ಓಡಾಡುವರ ಸಂಖ್ಯೆ ಒಂದು ಕೋಟಿಗೂ ಹೆಚ್ಚಾಗಿದೆ. ಹೀಗಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗಿದೆ. ಇದನ್ನು ತಿಳಿದುಕೊಳ್ಳದೇ ಬಿಜೆಪಿ ಮುಖಂಡರು ಅನವಶ್ಯಕ ಆರೋಪ ಮಾಡುತ್ತಾರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.
ಹೊಸ ಬಸ್ಸುಗಳು ಬಂದ ನಂತರ ಬಸ್ಸುಗಳಲ್ಲಿ ಜನದಟ್ಟಣೆ ಕಡಿಮೆ
ನಿತ್ಯ ಬಸ್ಸುಗಳಲ್ಲಿ ಓಡಾಡುವರ ಸಂಖ್ಯೆ ಒಂದು ಕೋಟಿಗೂ ಹೆಚ್ಚಾಗಿದೆ. ಹೀಗಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗಿದೆ. ಇದನ್ನು ತಿಳಿದುಕೊಳ್ಳದೇ ಬಿಜೆಪಿ ಮುಖಂಡರು ಅನವಶ್ಯಕ ಆರೋಪ ಮಾಡುತ್ತಾರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.
ಪಾಲಿಗೆ ಸದಸ್ಯರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸಂತೋಷ ಲಾಡ್
ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ನಡೆದ ಹು-ಧಾ ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುದಾನ ಹಂಚಿಕೆ ತಾರತಮ್ಯ ವಿಷಯದ ಗಂಭೀರ ಚರ್ಚೆ ನಡೆಯಿತು.
ಪರೀಕ್ಷೆಗಳು ವಿಜಯದ ಮೆಟ್ಟಿಲುಗಳಿದ್ದಂತೆ
ನೂಲ್ವಿ ಗ್ರಾಮದಲ್ಲಿರುವ ಜ. ರೇಣುಕಾಚಾರ್ಯ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢ ಶಾಲೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪದಿಂದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ಸಿದ್ಧತೆ ಹೇಗೆ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಐಸಿಸ್‌ ಸರ್ಕಾರ: ಪ್ರಧಾನಿ, ಜೋಶಿ ರಾಜೀನಾಮೆ ನೀಡಲಿ
ಕೀಳುಮಟ್ಟದ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು. ಇಲ್ಲವಾದರೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಕಿಡಿಕಾರಿದರು.
  • < previous
  • 1
  • ...
  • 479
  • 480
  • 481
  • 482
  • 483
  • 484
  • 485
  • 486
  • 487
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved