• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐತಿಹಾಸಿಕ ದಾಖಲೆಗಳ ಸಂಗ್ರಹ ಮತ್ತು ಸಂರಕ್ಷಣೆ ನಮ್ಮ ಕರ್ತವ್ಯ: ಡಾ. ಅಜಿತ ಪ್ರಸಾದ

ಐತಿಹಾಸಿಕ ದಾಖಲೆಗಳ ಸಂಗ್ರಹ ಮತ್ತು ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಆ ಮೂಲಕ ಆ ದಾಖಲೆಗಳಿಂದ ಲಭ್ಯವಾಗುವ ಐತಿಹಾಸಿಕ, ಮಹತ್ವಪೂರ್ಣ ಘಟನೆಗಳ ಮಾಹಿತಿಯನ್ನು ಇಂದಿನ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕೆಂದು ಜೆಎಸ್ಸೆಸ್‌ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು.

ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ
ಧಾರವಾಡ ನಗರ ಬಸ್‌ ನಿಲ್ದಾಣ (ಸಿಬಿಟಿ) ನಿರ್ಮಾಣ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಸಿಬಿಟಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಹೊನ್ನಾಪುರಮಠ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ: ಡಾ. ವಿಕ್ರಮ ವಿಸಾಜಿ
ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಗದಿಗೆಯ್ಯಾ ಹೊನ್ನಾಪುರಮಠ ದತ್ತಿ ಅಂಗವಾಗಿ ‘ಕನ್ನಡ ಸಾಹಿತ್ಯದ ಇತ್ತೀಚಿನ ಸ್ವರೂಪ’ ವಿಷಯ ಕುರಿತು ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ವಿಕ್ರಮ ವಿಸಾಜಿ ಉಪನ್ಯಾಸ ನೀಡಿದರು.
ಮಾರ್ಚ್‌ ಅಂತ್ಯದೊಳಗೆ ಸಾರಿಗೆ ನಿಗಮಕ್ಕೆ 5800 ನೂತನ ಬಸ್‌
ಸೋಮವಾರ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಬಸ್ ನಿಲ್ದಾಣದಲ್ಲಿ ಬಸ್ ನಿಲ್ದಾಣ ನಿರ್ಮಾಣ, ಶಂಕು ಸ್ಥಾಪನೆ, ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿದರು.
ನುಡಿದಂತೆ ನಡೆಯುತ್ತಿರುವ ಸರ್ಕಾರ ನಮ್ಮದು: ಸಚಿವ ಸಂತೋಷ ಲಾಡ್
ಸೋಮವಾರ ಹುಬ್ಬಳ್ಳಿಯ ನೇಕಾರ ನಗರದ ಹನ್ಫಿ ಟೌನ್ ನಲ್ಲಿ 2021-22ನೇ ಸಾಲಿನ 15ನೇ ಹಣಕಾಸಿನ ಯೋಜನೆಯ ಅಡಿ ₹4.15 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ವೆಟ್ ವೆಲ್ ಹಾಗೂ ಒಳಚರಂಡಿ ಕಾಮಗಾರಿ ಲೋಕಾರ್ಪಣೆಗೊಳಿಸಲಾಯಿತು.
ಮಿಶ್ರಿಕೋಟಿಯಲ್ಲಿ ನಾಡಕಚೇರಿಗೆ ಸರ್ಕಾರಕ್ಕೆ ಪ್ರಸ್ತಾವನೆ
ಆದ್ದರಿಂದ ಮಿಶ್ರಿಕೋಟಿ ಗ್ರಾಮದಲ್ಲೇ ನಾಡಕಚೇರಿ ಕಾರ್ಯಾಲಯ ತೆರೆದರೆ ಸುತ್ತಮುತ್ತಲಿನ ಜನರಿಗೆ ಸಹಾಯ ಆಗಲಿದೆ ಎಂದು ಗ್ರಾಮಸ್ಥರು ಮಾಡಿದ ಮನವಿಗೆ ಸಚಿವರು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವ ಭರವಸೆ ನೀಡಿದ್ದಾರೆ.
ಅದ್ಭುತ ಬಹುಭಾಷಾ ವಿಶಾರದ ಮಾತೃ ಹೃದಯಿ ಡಾ. ಪಂಚಾಕ್ಷರಿ
ಡಾ. ಪಂಚಾಕ್ಷರಿ ಹಿರೇಮಠ ಅವರ ಅನುವಾದಿತ ಕೃತಿ ‘ಹೇಮಂತ ಋತುವಿನ ಸ್ವರಗಳು’ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಕೃತಿಯ ಕುರಿತು ಉಪನ್ಯಾಸ ಸಾಹಿತಿ ಚನ್ನಪ್ಪ ಅಂಗಡಿ ನೀಡಿದರು.
ಶ್ರೀರಾಮ ಮಂದಿರ ಉದ್ಘಾಟನೆ ಶ್ರೀಕಾಂತ್‌ ಪೂಜಾರಿಗೆ ವಿಶೇಷ ಆಹ್ವಾನ?
ಬಂಧನವಾಗಿ 9 ದಿನದ ಬಳಿಕ ಶ್ರೀಕಾಂತ್‌ ಪೂಜಾರಿ ಅವರಿಗೆ ಜಾಮೀನು ದೊರೆತು ಜೈಲಿನಿಂದ ಬಿಡುಗಡೆ ಆಗಿದ್ದು, ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡುವ ಸಾಧ್ಯತೆ ಇದೆ
ಸೋನಿಯಾ, ರಾಹುಲ್‌ ಮೆಚ್ಚಿಸಲು ನಮ್ಮ ಮೇಲೆ ಕೇಸ್‌: ಟೆಂಗಿನಕಾಯಿ
ಅನ್ಯಾಯದ ವಿರುದ್ಧ ಹೋರಾಡಿದ ನಮ್ಮ ಮೇಲೆ ಕೇಸ್‌ ದಾಖಲಿಸಿದ್ದಾರೆ. ಎಷ್ಟು ಬೇಕಾದರೂ ಕೇಸ್‌ ಹಾಕಲಿ ನಾವು ನೋಡುತ್ತೇವೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.
ಸಾಹಿತ್ಯ, ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ ಜೈನ ಧರ್ಮ
ಜೈನಧರ್ಮ ಧರ್ಮದ ಆಚರಣೆಗಳನ್ನು ಗಮನಿಸಿದಾಗ ಅವು ವ್ಯಕ್ತಿಯ ವ್ಯಕ್ತಿತ್ವಕ್ಕೆ ಪೂರಕವಾಗಿವೆ ಎಂದು ಜೆಎಸ್ಸೆಸ್‌ ಸಂಸ್ಥೆ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು.
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved