• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌.ಅಶೋಕ ಸೇರಿದಂತೆ 43 ಜನರ ವಿರುದ್ಧ ಎಫ್‌ಐಆರ್‌
ನಗರದ ಶಹರ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ, ಮೂವರು ಶಾಸಕರು ಸೇರಿ 43 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಂದಿನ ತಿಂಗಳು ಪುನೀತ್‌ ಹೆಸರಲ್ಲಿ ಟೆಲಿ ಇಸಿಜಿ ಹಬ್‌
ವೈದ್ಯಕೀಯ ಕ್ಷೇತ್ರದಲ್ಲಿ ಆದ ತಂತ್ರಜ್ಞಾನ ಬೆಳವಣಿಗೆ ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುಧಾರಣೆಗೆ ಟೆಲಿ ಐಸಿಯು ಹಬ್‌ ಸಹಕಾರಿಯಾಗಲಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
ಪೊಲೀಸ್ ಮಕ್ಕಳ ವಸತಿ ಶಾಲೆ ಪುನರ್ ನಿರ್ಮಾಣಕ್ಕೆ ₹2 ಕೋಟಿ
ಮನವಿಗೆ ಸ್ಪಂದಿಸಿದ ಸಚಿವ ಜೋಶಿ, ತಮ್ಮ ಅಧೀನದಲ್ಲಿ ಬರುವ ಕೋಲ್ ಇಂಡಿಯಾ ಕಂಪನಿಯ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಕೋರಿದ ಹಿನ್ನೆಲೆಯಲ್ಲಿ ಸಿಎಸ್ಆರ್ ಅನುದಾನದ ಅಡಿ 2 ಕೋಟಿ ಮಂಜೂರು ಮಾಡಿದೆ.
ಕಾರು- ಲಾರಿ ಮಧ್ಯೆ ಸರಣಿ ಅಪಘಾತ: ನಾಲ್ವರ ಸಾವು
ಮೊದಲು ಬೆಂಗಳೂರಿನಿಂದ ಶಿರಡಿಗೆ ಹೊರಟ ಕಾರು ಹಾಗೂ ಗೋವಾಕ್ಕೆ ಹೊರಟ ಕಾರಿನ ನಡುವೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು. ನಾಲ್ವರು ಅಪಘಾತವಾದ ಕಾರಿನ ಬಳಿ ಮಾತನಾಡುತ್ತ ನಿಂತಿದ್ದ ವೇಳೆ ಲಾರಿ ಹರಿದು ಮೃತಪಟ್ಟಿದ್ದಾರೆ.
ಶ್ರೀಕಾಂತ್‌ ಹೆಸರಲ್ಲಿ ಬಿಜೆಪಿ ರಾಜಕೀಯ: ಗುಂಡೂರಾವ್‌
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ದಿನೇಶ ಗುಂಡೂರಾವ್‌ ಅವರು, ಶ್ರೀಕಾಂತ ಪೂಜಾರಿ ಹೆಸರಲ್ಲಿ ಸುಮ್ಮನೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ, ಆತ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಯಾವ ಹಿಂದೂವಿಗೆ ಲಾಭವಾಗಿದೆ?
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಂತೋಷ ಲಾಡ್ ಅವರು, ರಾಮಮಂದಿರ ಹೋರಾಟಗಾರ ಶ್ರೀಕಾಂತ್ ಪೂಜಾರಿ ಮೇಲೆ ಕೇಸ್ ಹಾಕಿದರೇ ನಮಗೇನು ಲಾಭ ಎಂದು ಪ್ರಶ್ನಿಸಿದ್ದಾರೆ.
ಆರೋಗ್ಯ ಸೇವೆಗಳ ಉನ್ನತೀಕರಣಕ್ಕೆ ಕ್ರಮ
ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಿವಿಧ ವಾರ್ಡ್‌ ಸೌಲಭ್ಯಗಳ ಪರಿಶೀಲನೆ ಮಾಡಿದರು.
ಪ್ರಗತಿ ಹಂತದಲ್ಲಿರುವ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿ

ಹುಬ್ಬಳ್ಳಿ ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಕೈಜೋಡಿಸಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಎಂದರು.

 

ಪ್ರಗತಿ ಹಂತದಲ್ಲಿರುವ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿ
ಶುಕ್ರವಾರ ಇಲ್ಲಿನ ತಾಲೂಕು ಆಡಳಿತ ಸೌಧದ ತಾಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಪೂರ್ಣಗೊಳಿಸಲು ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸೂಚಿಸಿದ್ದಾರೆ.
ಹುಬ್ಬಳ್ಳಿ ಕರಸೇವಕ ಶ್ರೀಕಾಂತ ಪೂಜಾರಿ ಸೆಷನ್ಸ್‌ ಕೋರ್ಟ್‌ ಜಾಮೀನು
30 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಹುಬ್ಬಳ್ಳಿಯ ಸೆಷನ್ಸ್‌ ನ್ಯಾಯಾಲಯ ಜಾಮೀನು ನೀಡಿದೆ.
  • < previous
  • 1
  • ...
  • 482
  • 483
  • 484
  • 485
  • 486
  • 487
  • 488
  • 489
  • 490
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved