ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದರಾಮಯ್ಯ ಕ್ಷಮೆ ಕೇಳಲಿ: ಜೋಶಿ
ಸರ್ಕಾರ ಕಾನೂನು ರೀತಿಯಲ್ಲಿ ನಡೆದುಕೊಳ್ಳುತ್ತದೆ. ನಾವು ಹಿಂದೂ ವಿರೋಧಿಗಳಲ್ಲ ಎಂದು ಹೇಳಿತ್ತು. ಆದರೆ, ಇಂದು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಜೋಶಿ ಆರೋಪಿಸಿದ್ದಾರೆ.
ಬಿಜೆಪಿಯಿಂದ ಚುನಾವಣೆ ಗಿಮಿಕ್: ಶೆಟ್ಟರ್
ಏಳೆಂಟು ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು. ಇದೇ ಆರ್.ಅಶೋಕ ಅವರೇ ಹೋಮ್ ಮಿನಿಸ್ಟರ್ ಇದ್ದರು. ಈಗ ಕರಸೇವಕರ ಪರ ಹೋರಾಟ ಮಾಡುತ್ತಿರುವವರು ಆಗ ಏಕೆ ಕರಸೇವಕರ ಮೇಲಿನ ಕೇಸ್ ವಾಪಸ್ ಪಡೆಯಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ ಪ್ರಶ್ನಿಸಿದರು.
ಹೊಸ ವರ್ಷದ ಮೊದಲ ಪಂದ್ಯದಲ್ಲಿ 7 ವಿಕೆಟ್ ಪಡೆದಿರುವುದು ಸಂತಸ ತಂದಿದೆ: ವಾಸುಕಿ ಕೌಶಿಕ್
ಕರ್ನಾಟಕ-ಪಂಜಾಬ್ ತಂಡಗಳ ನಡುವೆ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಲೀಗ್ ಪಂದ್ಯದ ಮೊದಲ ದಿನದ ಆಟದ ಬಳಿಕ ಮಾತನಾಡಿದ ವಾಸುಕಿ ಕೌಶಿಕ್ 7 ವಿಕೆಟ್ ಪಡೆದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಇಂದು ಕಿಮ್ಸ್ನ ಟೆಲಿಐಸಿಯು ಹಬ್ ಉದ್ಘಾಟನೆ
ಜ. 6ರ ಬೆಳಗ್ಗೆ 10ಗಂಟೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೊಸ ಟೆಲಿಐಸಿಯು ಹಬ್ಗೆ ಚಾಲನೆ ನೀಡಲಿದ್ದಾರೆ.
ಶ್ರೀಕಾಂತ ಪೂಜಾರಿಗೆ ಷರತ್ತುಬದ್ಧ ಜಾಮೀನು
ಇಲ್ಲಿನ ಒಂದನೆಯ ಹೆಚ್ಚುವರಿ ಜಿಲ್ಲಾ ಸೆಷನ್ ನ್ಯಾಯಾಲಯ ಶ್ರೀಕಾಂತ ಪೂಜಾರಿಗೆ ಶುಕ್ರವಾರ ಮಧ್ಯಾಹ್ನ ಷರತ್ತು ಬದ್ಧ ಜಾಮೀನು ನೀಡಿದೆ.
ನಾನೂ ಕರಸೇವಕ ನನ್ನನ್ನು ಬಂಧಿಸಿ : ಕರ್ನಾಟಕ ಬಿಜೆಪಿ ಅಭಿಯಾನ
ಶ್ರೀಕಾಂತ ಪೂಜಾರಿ ಬಂಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಜೆಪಿ ನಾನೂ ಕರಸೇವಕ ನನ್ನನ್ನೂ ಬಂಧಿಸಿ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ.
ರಾಮ ಮಂದಿರಕ್ಕೆ ಧಾರವಾಡ ಕಂಬಳಿ ಸಮರ್ಪಣೆ
ನಮ್ಮ ಅಜ್ಜಂದಿರ ಕಾಲದಿಂದಲೂ ಕಂಬಳಿ ನೇಯ್ದು ಮಾರಾಟ ಮಾಡುವುದು ನಮ್ಮ ವೃತ್ತಿ. ದೇವರಿಗೆ ಕಂಬಳಿ ಅರ್ಪಿಸಿದರೆ ಉತ್ತಮ. ನಾನು ರಾಮನ ಭಕ್ತ. ಜ. 22ರಂದು ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಮ ಮಂದಿರಕ್ಕೆ ಮುಟ್ಟಲಿ ಎಂದು ಕಂಬಳಿ ಅರ್ಪಿಸಿದ್ದೇನೆ. ಮನಸ್ಸಿಗೆ ನೆಮ್ಮದಿ, ಸಂತೋಷ ಹಾಗೂ ಸಮಾಧಾನ ತಂದಿ
ಸಿದ್ದೇಶ್ವರ ಶ್ರೀಗಳು ಸಂದೇಶ ದಾರಿದೀಪ
ಗುರು ದೊಡ್ಡವನಲ್ಲ, ಶಿಷ್ಯನೂ ದೊಡ್ಡವನಾಗಬೇಕೆಂಬ ಅಭಿಲಾಷೆ ಶ್ರೀಸಿದ್ದೇಶ್ವರ ಮಹಾಸ್ವಾಮೀಜಿ ಹೊಂದಿದ್ದರು. ಬೈದರೂ ಅಷ್ಟೇ, ವರ್ಣಿಸಿದರೂ ಅಷ್ಟೇ ತನ್ನಷ್ಟಕ್ಕೆ ತಾನು ಬದುಕಬೇಕೆಂಬ ಸಂದೇಶ ಶ್ರೀಗಳು ಸಮಾಜದ ಜನರಿಗೆ ನೀಡಿದರು.
ಪ್ರತಿಭೆ ಹೊರತರಲು ಸಾಂಸ್ಕೃತಿಕ ಉತ್ಸವಗಳು ವೇದಿಕೆ
ಯಶವಂತ ಸರದೇಶಪಾಂಡೆ ನಾಟಕಗಳಲ್ಲಿ ಹಾಸ್ಯದ ಜತೆಗೆ ಸಮಾಜಕ್ಕೆ ಸಂದೇಶ ಕಾಣಬಹುದು. ವಿದ್ಯಾರ್ಥಿಗಳಿಗೆ ಅವರ ಪ್ರತಿಭೆ ಹೊರಹಾಕಲು ಇಂತಹ ವೇದಿಕೆ ಸಹಕಾರಿಯಾಗಿವೆ
ಶ್ರೀಕಾಂತ ಪೂಜಾರಿ ಬಂಧನ ರಾಜಕೀಯ ಲಾಭಕ್ಕೆ ಬಿಂಬಿಸುವ ಕೆಲಸ
ಇನ್ಸಪೆಕ್ಟರ್ ಅಮಾನತು ಕುರಿತು ಬಿಜೆಪಿಯ ಗೊಡ್ಡು ಬೆದರಿಕೆಗೆ ಸರ್ಕಾರ ಹೆದರುವ ಪ್ರಶ್ನೆಯಿಲ್ಲ. ಹೀಗೆ ಮುಂದುವರೆದರೆ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಬಿಜೆಪಿಯ ಕುತಂತ್ರ ನಾವು ಒಪ್ಪಿಕೊಳ್ಳುವುದಿಲ್ಲ
< previous
1
...
483
484
485
486
487
488
489
490
491
...
531
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ