• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಎಚ್.ಕೆ. ಪಾಟೀಲ
ಕಾನೂನು ಶಿಕ್ಷಣವನ್ನು ಎತ್ತರಕ್ಕೆ ಒಯ್ಯಬೇಕಾಗಿದೆ.‌ ಯಾವುದೇ ವೃತ್ತಿ ಹೊಂದಿದರೂ ಕಾನೂನು ಜ್ಞಾನ ಅವಶ್ಯ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬಜೆಟ್‌ನಲ್ಲಿ ಅನ್ಯಾಯ ಖಂಡಿಸಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮಾತನಾಜಿ, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಹಾಗೂ ಹುಬ್ಬಳ್ಳಿ-ಧಾರವಾಡ ಸಂಪೂರ್ಣ ಕಡೆಗಣಿಸಿದ್ದಾರೆ. ಇದು ಖಂಡನೀಯ ಎಂದರು.
ಮಹಿಳೆಯರು ಮುಖ್ಯ ವಾಹಿನಿಗೆ ಬರಲಿ: ಎಂ.ಎಸ್. ಗಾಣಿಗೇರ
ನದಿಗಳು ಹಾಗೂ ದೇವತೆಗಳಿಗೆ ಬಹುತೇಕ ಮಹಿಳೆಯರ ಹೆಸರಿದೆ. ಇದೇ ಕಾರಣಕ್ಕೆ ಭಾರತದಲ್ಲಿ ಮಹಿಳೆಯರ ಬಗ್ಗೆ ಪೂಜ್ಯನೀಯ ಭಾವನೆ ಇದೆ ಎಂದು ಎಂ.ಎಸ್. ಗಾಣಿಗೇರ ಹೇಳಿದರು.
ಪಬ್ಲಿಕ್‌ ಸೈಕಲ್‌ ಸವಾರಿಗೆ ಸಾರ್ವಜನಿಕರ ನಿರಾಸಕ್ತಿ
ಹುಬ್ಬಳ್ಳಿಯಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಕಡೆ ತೆರಳಲು ಆಟೋದವರಿಗೆ ಕನಿಷ್ಠ ₹70 ನೀಡಬೇಕು. ಆ ದೃಷ್ಟಿಯಲ್ಲಿ ಎಲ್ಲರೂ ಸೈಕಲ್‌ ಹತ್ತಬೇಕಿತ್ತು. ಆದರೆ ಗ್ರಾಮೀಣರಂತೂ ಈ ಡಾಕ್‌ ಸ್ಟೇಶನ್‌ಗಳತ್ತ ಸುಳಿಯಲೇ ಇಲ್ಲ.
ಮಕ್ಕಳ ಕಾನೂನು ಕುರಿತು ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲಿ: ನ್ಯಾ. ಪರಶುರಾಮ ದೊಡ್ಡಮನಿ
ಪ್ರತಿ ಶಾಲೆಯಲ್ಲಿ ಪ್ರಾರ್ಥನೆ ಸಮಯದಲ್ಲಿ ಪೋಕ್ಸೊ ಹಾಗೂ ಬಾಲ್ಯ ವಿವಾಹಗಳ ಕುರಿತು ಕಡ್ಡಾಯವಾಗಿ ಅರಿವು ಮೂಡಿಸಬೇಕು ಎಂದು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.
ನೆರೆಸಂತ್ರಸ್ತರಲ್ಲಿ ಮತ್ತೆ ನಿರಾಸೆ, ಮರೀಚಿಕೆಯಾದ ಶಾಶ್ವತ ಪರಿಹಾರ
ಬಜೆಟ್ ನಲ್ಲಿ ನವಗ್ರಾಮಗಳಿಗೆ ಮೂಲಸೌಕರ್ಯ ಸಿಗಬಹುದು ಎಂದು ನೆರೆಸಂತ್ರಸ್ತರು ಎಂದಿನಂತೆ ಈ ಬಜೆಟ್ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅದು ನಿರೀಕ್ಷೆಯಾಗಿಯೇ ಉಳಿದಿದೆ.
ಉ.ಕ ಅಭಿವೃದ್ಧಿಗೆ ಯಾವುದೇ ಪ್ರಸ್ತಾವನೆಗಳಿಲ್ಲದ ಬಜೆಟ್
ಈ ಬಜೆಟ್ ಉತ್ತರ ಕರ್ನಾಟಕ ಭಾಗವನ್ನು ವಾಣಿಜ್ಯೋದ್ಯಮ, ಆರ್ಥಿಕ, ನೀರಾವರಿ ಕ್ಷೇತ್ರದಲ್ಲಿ ಮತ್ತು ರಸ್ತೆ ಸಾರಿಗೆ ಸಂಪರ್ಕ ಸುಧಾರಣೆಯಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಈ ಭಾಗದ ಜನತೆಯಲ್ಲಿ ಬಹಳಷ್ಟು ಕ್ರೋಧವನ್ನುಂಟು ಮಾಡಿದೆ
ಸಿಎಂ ಸ್ಥಾನಕ್ಕೆ ಅವಮಾನ ಮಾಡಬೇಡಿ : ವಿಧಾನ ಪರಿಷತ್‌ ಸದಸ್ಯ ಸಿ. ಟಿ.ರವಿ ವ್ಯಂಗ್ಯ
ಕಾಂಗ್ರೆಸ್ ಪಕ್ಷಕ್ಕೆ ಜನ 138 ಸೀಟ್ ಕೊಟ್ಟಿದ್ದಾರೆ. ಇಳಿಸುವುದು ಏರಿಸುವುದು ಅವರ ಪಕ್ಷಕ್ಕೆ ಸಂಬಂಧಪಟ್ಟದ್ದು. ಆದರೂ ಸಿದ್ದರಾಮಯ್ಯ ಹಿರಿಯರು. ಅವರಿಗೆ ಅವಮಾನ ಆಗಬಾರದಲ್ವಾ ಎಂದರು.
ಹುಬ್ಬಳ್ಳಿ-ಧಾರವಾಡ ಮಹಾ ನಿರ್ಲಕ್ಷ್ಯ, ಹುಸಿಯಾದ ನಿರೀಕ್ಷೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ರಾಜ್ಯದ ಎರಡನೆಯ ದೊಡ್ಡ ನಗರವೆನಿಸಿರುವ ಹುಬ್ಬಳ್ಳಿ- ಧಾರವಾಡವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ.
ಬಜೆಟ್‌ ನಿರೀಕ್ಷೆ: ಧಾರವಾಡ ಜಿಲ್ಲೆಯ ಅಭಿವೃದ್ಧಿಗೆ ಏಳು ಬೇಡಿಕೆಗಳ ಪಟ್ಟಿ!
ಮಾ. 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡಿಸಲಿದ್ದು, ಧಾರವಾಡ ಜಿಲ್ಲೆಯ ಜನರ ನಿರೀಕ್ಷೆಗಳೇನು ಎಂಬುದನ್ನು ಇಲ್ಲಿ ನೀಡಲಾಗಿದೆ. ಈಗಾಗಲೇ ಏಳು ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 454
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved