• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿ- ಬೆಂಗಳೂರು ವಂದೇ ಭಾರತ್‌ ರೈಲಿಗೆ ನಾಳೆ ಚಾಲನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ. 10ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅಂದು ವಿಶೇಷ ರೈಲು ಸಂಖ್ಯೆ 06575 ಕೆಎಸ್‌ಆರ್ ಬೆಂಗಳೂರು - ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ (ಒನ್‌ ವೇ), ಕೆಎಸ್‌ಆರ್ ಬೆಂಗಳೂರಿನಿಂದ 11:15 ಗಂಟೆಗೆ ಹೊರಡಲಿದೆ.
ಅವ್ಯವಹಾರ ಆರೋಪ: ಅಳಗವಾಡಿ ಗ್ರಾಪಂಗೆ ಬೀಗ
ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಅಧ್ಯಕ್ಷ ಹಾಗೂ ಪಿಡಿಒಗಳು ಸಾರ್ವಜನಿಕ ಹಿತಾಸಕ್ತಿಯಡಿ ಅಭಿವೃದ್ಧಿ ಕಾಮಗಾರಿ ನಡೆಸಿದ್ದೇವೆ ಎಂದು ಕೋಟ್ಯಾಂತರ ರುಪಾಯಿ ಹಗರಣ ಮಾಡಿದ್ದು, ಈ ಕುರಿತಾಗಿ ಗ್ರಾಪಂಗೆ ಯಾವ ಅವಧಿಯಲ್ಲಿ ಎಷ್ಟು ಅನುದಾನ ಮಂಜೂರಾಗಿದೆ ಎಂಬುದರ ಕುರಿತಾಗಿ ಆರ್‌ಟಿಐ ಕಾಯ್ದೆಯಡಿ ಮನವಿ ಸಲ್ಲಿಸಿ ತಿಂಗಳಾದರೂ ಗ್ರಾಪಂ ಅಧಿಕಾರಿಗಳು ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ, ಬೇಸತ್ತು ಗ್ರಾಪಂಗೆ ಬೀಗ ಹಾಕಿರುವುದಾಗಿ ಗ್ರಾಮಸ್ಥರು ವಿವರಿಸಿದರು.
ಕ್ರಷರ್ ಬಂದ್ ಮಾಡಿಸಿ, ಇಲ್ಲ ಗ್ರಾಮವನ್ನೇ ಸ್ಥಳಾಂತರಿಸಿ!
ಗಣಿಗಾರಿಕೆಯಿಂದ ದಿನನಿತ್ಯ ಕಿರಿಕಿರಿ ಆಗುತ್ತಿದ್ದು ಗಣಿಗಾರಿಕೆ ಕಲ್ಲು ಬ್ಲಾಸ್ಟ್ ಮಾಡಿದಾಗ ಬರುವ ಧೂಳು, ರಾಸಾನಿಕಯುಕ್ತ ಪೌಡರ್ ಸುತ್ತ ಇರುವ ಹೊಲಗಳಲ್ಲಿನ ಬೆಳೆಯ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಆಗುತ್ತಿದೆ. ಅಲ್ಲದೆ, ಗ್ರಾಮದಲ್ಲಿನ ಕಟ್ಟಡ ಮತ್ತು ಸರ್ಕಾರಿ ಶಾಲೆಗಳು ಅದರುತ್ತಿವೆ.
ರಂಗು ಕಳೆದುಕೊಂಡ ತಿರಂಗಾ ತಯಾರಕರ ಬದುಕು
ಜನವರಿಯಲ್ಲಿ ಗಣರಾಜ್ಯೋತ್ಸವಕ್ಕೆ ಬೇಡಿಕೆ ಬರಬಹುದು ಎಂದ ತಯಾರಿಸಿದ್ದ ಧ್ವಜಗಳು ಮಾರಾಟವಾಗದೇ ಉಳಿದಿವೆ. ಇನ್ನು ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆಗೆ ಬರುತ್ತಿದ್ದ ಸುಮಾರು ₹3 ಕೋಟಿ ತಿರಂಗಾ ಬೇಡಿಕೆ ಹಿನ್ನೆಲೆಯಲ್ಲಿ ಈಗಾಗಲೇ ಸುಮಾರು ₹2.5 ಕೋಟಿಯ ಧ್ವಜ ತಯಾರಿಸಿಡಲಾಗಿದೆ.
ರೈಲು ಅಪಘಾತದಲ್ಲಿ ಮೃತ ವ್ಯಕ್ತಿ ಕುಟುಂಬಕ್ಕೆ ವಿಮಾ ಹಣ ನೀಡಲು ಆದೇಶ
ರೈಲ್ವೆ ಸ್ಟೇಶನನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದರು. ರೈಲು ಯಶವಂತಪುರನ್ನು 2023ರ ಫೆಬ್ರುವರಿ 4 ರಂದು ರಾತ್ರಿ 11.50ಕ್ಕೆ ಬಿಟ್ಟಿತ್ತು ಮಧ್ಯರಾತ್ರಿ ಸುಧೀಂದ್ರ ಶೌಚಾಲಯಕ್ಕೆ ಹೋದಾಗ ರೈಲಿನ ಬೋಗಿಯ ಬಾಗಿಲು ಬಡಿದ ಕಾರಣ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದರು.
ಧರ್ಮಸ್ಥಳದಲ್ಲಿ ಅಸಹಜ ಸಾವು ಆರೋಪ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ಹಿಂದೆ ಅದೇ ಪ್ರದೇಶದಲ್ಲಿ ಅನನ್ಯ ಭಟ್, ಸೌಜನ್ಯ ಸೇರಿದಂತೆ ಹಲವು ಹೆಣ್ಣು ಮಕ್ಕಳ ಸಾವಿನ ಪ್ರಕರಣದ ತನಿಖೆಯಲ್ಲಿ ಅಪರಾಧಿಗಳು ಯಾರೆಂದು ಹೊರಗೆ ಬರಲೇ ಇಲ್ಲ. ಆದ್ದರಿಂದ ಈಗ ನಡೆಯುತ್ತಿರುವ ತನಿಖೆಯನ್ನು ಯಾವುದೇ ರಾಜಕೀಯ ಅಥವಾ ಧಾರ್ಮಿಕ ಪ್ರಭಾವಕ್ಕೆ ಒಳಗಾಗದೆ ಎಸ್ಐಟಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು.
ಭಕ್ತಿ-ಭಾವದಿಂದ ವರಮಹಾಲಕ್ಷ್ಮಿ ಆಚರಣೆ
ಸಾಮಾನ್ಯವಾಗಿ ಪ್ರತಿ ಶ್ರಾವಣದ 2ನೇ ಶುಕ್ರವಾರ ಆಚರಿಸಲಾಗುತ್ತದೆ. ಆದರೆ, ಈ ಬಾರಿ ಶ್ರಾವಣ ತಿಂಗಳಲ್ಲಿ ಐದು ಶುಕ್ರವಾರಗಳು ಬಂದ ಹಿನ್ನೆಲೆಯಲ್ಲಿ 3ನೇ ಶುಕ್ರವಾರ ಸಂಭ್ರಮದಿಂದ ಮಹಿಳೆಯರು ಕುಟುಂಬ ಸಮೇತ ವರ ಮಹಾಲಕ್ಷ್ಮಿ ಪೂಜೆ ಕೈಗೊಂಡರು.
ಬೀಬಿ ಫಾತಿಮಾ ಸಂಘಕ್ಕೆ ಈಕ್ವೇಟರ್ ಇನಿಷಿಯೇಟಿವ್ ಪ್ರಶಸ್ತಿ
''ನಿಸರ್ಗ ಆಧಾರಿತ ತಾಪಮಾನ ನಿಯಂತ್ರಣಕ್ಕೆ ಮಹಿಳೆ ಹಾಗೂ ಯುವಜನರ ನಾಯಕತ್ವ'' ಎಂಬ ವಿಷಯ ಆಧರಿಸಿ ನಡೆದ ಈ ವರ್ಷದ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾರತ, ಅರ್ಜೆಂಟೀನಾ, ಬ್ರೆಝಿಲ್, ಪೆರು, ಇಂಡೋನೇಷ್ಯಾ, ಕೆನ್ಯಾ, ತಾಂಜಾನಿಯಾ, ಈಕ್ವೆಡಾರ್ ಸೇರಿದಂತೆ 103 ದೇಶಗಳ ಸುಮಾರು 700ಕ್ಕೂ ಅಧಿಕ ಸ್ಪರ್ಧಿಗಳು ಪಾಲ್ಗೊಂಡಿದ್ದರು.
ವಿಎಸ್‌ವಿ ಪ್ರಸಾದಗೆ ಬಸವ ಪುರಸ್ಕಾರ
ಡಾ. ಪ್ರಸಾದ ಅವರು ಸ್ವರ್ಣಾ ಗ್ರೂಪ್ ಆಫ್ ಕಂಪನೀಸ್ ಸ್ಥಾಪಿಸಿ ಅದರ ಮೂಲಕ ನಿರ್ಮಾಣ ಕ್ಷೇತ್ರದಲ್ಲಿ ಅತ್ಯಂತ ಸವಾಲಿನ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಂಡಿದ್ದಾರೆ. ವೃತ್ತಿಯ ಜತೆ ಜತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲೂ ಕೊಡುಗೈ ದಾನಿಯೆನಿಸಿದ್ದಾರೆ.
ಇಂದು ವರಮಹಾಲಕ್ಷ್ಮಿ: ಭರ್ಜರಿ ಖರೀದಿ
ದುರ್ಗದಬೈಲ್‌, ಗಾಂಧಿ ಮಾರ್ಕೆಟ್‌, ಜನತಾ ಬಜಾರ್‌ನಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಎಂದಿಗಿಂತ ಜನಸಂದಣಿ ಹೆಚ್ಚಿತ್ತು. ವಿಶೇಷವಾಗಿ ಹೂವು- ಹಣ್ಣು, ಬಾಳೆದಿಂಡು, ತಳಿರು- ತೋರಣ ಖರೀದಿಗೆ ಜನತೆ ಮುಗಿಬಿದ್ದಿದ್ದು ಕಂಡು ಬಂತು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved