• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ವರ್ಷಾಚರಣೆಗೆ 40 ಟನ್‌ ಕೇಕ್‌ ಮಾರಾಟ!
ಹುಬ್ಬಳ್ಳಿ-ಧಾರವಾಡದಲ್ಲಿ ಹೊಸವರ್ಷಾಚರಣೆಗಾಗಿ ಸುಮಾರು 40 ಟನ್‌ಗೂ ಅಧಿಕ ಕೇಕ್‌ ತಯಾರಾಗುತ್ತಿವೆ.
ಚರ್ಚೆ ಇಲ್ಲದೇ ವಿಷಯಗಳೆಲ್ಲ ಪಾಸ್‌ ..!
ಶನಿವಾರ ಹು-ಧಾ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಯಿತು. ಯಾವುದೇ ಬಗೆಯ ಚರ್ಚೆ ಇಲ್ಲದೇ ಪ್ರಮುಖ ವಿಷಯಗಳನ್ನು ಅಂಗೀಕರಿಸಲಾಯಿತು.
ಪುರಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗೆ ಗೆಲವು
ನವಲಗುಂದ ಪಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ಮಂಜುನಾಥ ಸುಣಗಾರ ಗೆಲವು ಸಾಧಿಸಿದ್ದಾರೆ.
ಸೈಬರ್ ವಂಚನೆ ಪ್ರಕರಣಗಳಿಗೆ ನಲುಗಿದ ಮಹಾನಗರ
2023ರಲ್ಲಿ ಅತಿ ಹೆಚ್ಚಾಗಿ ಕಾಡಿದ್ದು ಸೈಬರ್‌ ಅಪರಾಧ. ಆನ್‌ಲೈನ್‌ ಮೂಲಕ ವಂಚಿಸುವವರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ.
ಕೇಂದ್ರ ಸಚಿವ ಜೋಶಿ ಮನೆಗೆ ಈಶ್ವರಪ್ಪ ಭೇಟಿ
ಶನಿವಾರ ಬೆಳಗ್ಗೆ 10ರ ಸುಮಾರಿಗೆ ಮಾಜಿ ಡಿಸಿಎಂ ಈಶ್ವರಪ್ಪ ನೇರವಾಗಿ ಜೋಶಿ ಅವರ ಮನೆಗೆ ಆಗಮಿಸಿ ಕೆಲಕಾಲ ಚರ್ಚಿಸಿದ್ದು, ಉಭಯ ನಾಯಕರ ಭೇಟಿ ಕುತೂಹಲ ಮೂಡಿಸಿದೆ.
ವಾರದೊಳಗೆ ವಿಶೇಷ ಸಾಮಾನ್ಯ ಸಭೆ ಕರೆಯಿರಿ: ಕಾಂಗ್ರೆಸ್ ಸದಸ್ಯರ ಆಗ್ರಹ
ಶನಿವಾರದ ಸಭೆಯಲ್ಲಿ ಪಾಸ್‌ ಎಂದು ಹೊರಹೋಗಿರುವ ಸಭೆಯ ಠರಾವನ್ನು ರದ್ದುಪಡಿಸಬೇಕು. ವಾರದೊಳಗೆ ವಿಶೇಷ ಸಾಮಾನ್ಯಸಭೆ ಕರೆಯಲು ಪ್ರತಿಪಕ್ಷದ ಸದಸ್ಯರು ಮನವಿ ಮಾಡಿದ್ದಾರೆ.
ಕಾಂಗ್ರೆಸ್‌ ದಲಿತರಿಗೆ ಏನೂ ಮಾಡಲಿಲ್ಲ: ಕಾರಜೋಳ
ಹುಬ್ಬಳ್ಳಿ ಸವಾಯಿ ಗಂಧರ್ವ ಹಾಲ್‌ನಲ್ಲಿ ಶನಿವಾರ ಮಾದಿಗ ಆತ್ಮಗೌರವ ಸಮಾವೇಶ ನಡೆಯಿತು. ಈ ವೇಳೆ ಡಿಸಿಎಂ ಗೋವಿಂದ ಕಾರಜೋಳ ಸರ್ಕಾರದ ವಿರುದ್ಧ ಕಿಡಿಕಾರಿದರು.
ಖರ್ಗೆ ಪಿಎಂ-ಕಾಂಗ್ರೆಸ್‌ನಿಂದ ಮೋಸದಾಟ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ, ಖರ್ಗೆ ಹೆಸರನ್ನು ಹೇಳುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಶಾಲೆಗಳಿಗೆ ನೀಡುವ ಹೆಚ್ಚಿನ ಅನುದಾನ ಶುಚಿತ್ವಕ್ಕೆ ಬಳಸಲು ಆದೇಶ
ಇತ್ತೀಚೆಗೆ ರಾಜ್ಯದಲ್ಲಿ ಮಕ್ಕಳು ಶೌಚಾಲಯ ಶುಚಿಗೊಳಿಸಿದ ಮೂರು ಪ್ರಕರಣಗಳು ನಡೆದಿವೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ ಎಂದಿದ್ದಾರೆ ಸಚಿವ ಮಧು ಬಂಗಾರಪ್ಪ.
ಕೋಟಿ ಗೀತಾ ಲೇಖನ ಯಜ್ಞ ಸಂಕಲ್ಪ
2024-26ರ ಅವಧಿಯಲ್ಲಿ ಶ್ರೀಮದ್ಭಗವದ್ಗೀತೆ ಅನ್ನು ಬರೆಯಿಸಿ ಉಡುಪಿಯ ಶ್ರೀಕೃಷ್ಣನಿಗೆ ಸಮರ್ಪಿಸಲು ‘ಕೋಟಿ ಗೀತಾ ಲೇಖನ ಯಜ್ಞ’ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಉಡುಪಿ ಭಾವಿ ಪರ್ಯಾಯ ಪೀಠಾಧಿಪತಿ ಹಾಗೂ ಶ್ರೀಪುತ್ತಿಗೆ ಮಠದ ಶ್ರೀ ಡಾ. ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದ್ದಾರೆ.
  • < previous
  • 1
  • ...
  • 488
  • 489
  • 490
  • 491
  • 492
  • 493
  • 494
  • 495
  • 496
  • ...
  • 531
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved