• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಪರ ಸಂಘಟನೆಗಳಿಂದ ಬಾರುಕೋಲು ಚಳವಳಿ
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚೆನ್ನಮ್ಮ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಾರುಕೋಲು ಬೀಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ: ಆವರಿಸಿದ ಹಸಿರು ಬರಗಾಲ- ಅನ್ನದಾತ ವಿಲವಿಲ!
ಮುಂಗಾರಿನ ಬಿತ್ತನೆ ಸಮಯದಲ್ಲಿ ತುಸು ಮಳೆಯಾಗಿ ನಂತರ ಕೈಕೊಟ್ಟ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾನಿಯಾಗಿದ್ದು, ಹಿಂಗಾರಿನಲ್ಲೂ ಬರದ ಛಾಯೆ ಆವರಿಸಿದೆ.
ಹು-ಧಾ ಹಸಿರು ನಗರವಾಗಿಸುವ ಗುರಿ
ಗ್ರೀನ್ ಕರ್ನಾಟಕ ಅಸೋಸಿಯೇಷನ್, ವಸುಂದರ ಫೌಂಡೇಶನ್ ಹಾಗೂ ವಿ-ಕೇರ್ ಫೌಂಡೇಶನ್ ವತಿಯಿಂದ ವಿವಿಧ ಬಡಾವಣೆಗಳಲ್ಲಿ 6 ಸಾವಿರ ಸಸಿ ನೆಡಲಾಗಿದೆ ಎಂದು ಗ್ರೀನ್ ಕರ್ನಾಟಕ ಅಸೋಸಿಯೇಷನ್ ಅಧ್ಯಕ್ಷ ಚನ್ನು ಹೊಸಮನಿ ತಿಳಿಸಿದ್ದಾರೆ.
ಹಿಂದಿ ಪ್ರಚಾರ ಸಭಾಕ್ಕೆ ಆಡಳಿತಾಧಿಕಾರಿ ನೇಮಕ
ಇಲ್ಲಿಯ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಮಾಡಿದ್ದು, ಮಾಜಿ ಮೇಯರ್‌ ಈರೇಶ ಅಂಚಟಗೇರಿ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು.
ಕೃಷಿ ತಂತ್ರಜ್ಞಾನ, ಇಂಧನ ಕ್ಷೇತ್ರಗಳ ಬೆಳವಣಿಗೆಯತ್ತ ಐಐಟಿ ಚಿತ್ತ
ಆದ್ದರಿಂದ ಸುಸ್ಥಿರ ಬೆಳವಣಿಗೆಗೆ ಒತ್ತು ನೀಡುವ ಕ್ಷೇತ್ರಗಳಾಗಿ ಕೃಷಿ ತಂತ್ರಜ್ಞಾನದ ಜೊತೆಗೆ ಸ್ವಚ್ಛ ಇಂಧನ ಕ್ಷೇತ್ರ ಸಾಕಷ್ಟು ಬೆಳವಣಿಗೆಯಾಗಿ ಈ ಕ್ಷೇತ್ರಗಳಲ್ಲಿ ಹೆಚ್ಚು ಗಮನ ಹಾಗೂ ಸಂಶೋಧನೆ ಕೈಗೊಳ್ಳಲಾಗುವುದು ಎಂದು ಡಾ. ವೆಂಕಪಯ್ಯ ದೇಸಾಯಿ ತಿಳಿಸಿದ್ದಾರೆ
ನಾರಾಯಣಗೌಡ ಬಂಧನ ಖಂಡಿಸಿ ಕರವೇ ಪ್ರತಿಭಟನೆ
ಕನ್ನಡಭಾಷೆಯ ಉಳುವಿಗಾಗಿ ಹಗಲಿರಳು ಶ್ರಮಿಸುತ್ತಿರುವ ರಾಜ್ಯ ಕರವೇ ಅಧ್ಯಕ್ಷ ಟಿ. ನಾರಾಯಣಗೌಡರನ್ನು ತಕ್ಷಣ ಬಿಡುಗಡೆಗೊಳಿಸಬೇಕು.
ಪಾಲಿಕೆ ಆಯುಕ್ತರಿಂದ ನಗರ ಸಂಚಾರ
ಪುಟ್‌ಪಾತ್‌ ಮೇಲೆ ಇಟ್ಟಿರುವ ವಸ್ತುಗಳನ್ನು ತಕ್ಷಣ ತೆರವುಗೊಳಿಸುವಂತೆ ಸಂಬಂಧಿಸಿದ ಅಂಗಡಿ ಮಾಲಿಕರಿಗೆ ಸೂಚನೆ
ಮಕ್ಕಳ ಸರ್ವಾಂಗೀಣ ವಿಕಾಸ ಎಲ್ಲರ ಕರ್ತವ್ಯ
ಮಕ್ಕಳ ಹಕ್ಕುಗಳ ರಕ್ಷಣೆ ಗ್ರಾಪಂಗಳ ಹೊಣೆಯಾಗಿದೆ. ಮುಂದಿನ ಪ್ರಜೆಗಳಾದ ಮಕ್ಕಳಿಗೆ ಭಾರತದ ಪ್ರಜಾಪ್ರಭುತ್ವದ ಸೌಂದರ್ಯ ತಿಳಿಸಲು ಮಕ್ಕಳ ಗ್ರಾಮಸಭೆಗಳಿಂದ ಸಾಧ್ಯ
ರಣಜಿ ಪಂದ್ಯಕ್ಕೆ ಹುಬ್ಬಳ್ಳಿ ಹುಡುಗ ರೋಹಿತ್‌ ಆಯ್ಕೆ
ಜ.5ರಿಂದ 8ರ ವರೆಗೆ ಹುಬ್ಬಳ್ಳಿಯ ಕೆಎಸ್‌ಸಿಐ ಮೈದಾನದಲ್ಲಿ ನಡೆಯಲಿರುವ ಪಂಜಾಬ್ ಹಾಗೂ ಗುಜರಾತ್‌ನಲ್ಲಿ ಗುಜರಾತ್ ವಿರುದ್ಧ ಜ.12ರಿಂದ 15ರ ವರೆಗೆ ನಡೆಯಲಿರುವ ಎರಡು ಪಂದ್ಯಗಳಿಗೆ ಇವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕಾಮ ಕ್ರೋಧಗಳ ತ್ಯಾಗವೇ ಸನ್ಯಾಸ ಯೋಗ
ಮನುಷ್ಯ ತನ್ನ ಜೀವನದಲ್ಲಿ ತ್ಯಾಗ, ಕರ್ಮಯೋಗ ಎರಡನ್ನೂ ಹೊಂದಿಸಿಕೊಂಡು ಧ್ಯಾನದ ಪಥದಲ್ಲಿ ಶ್ರಮಿಸಿದಾಗ ಮಾತ್ರ ಅಧ್ಯಾತ್ಮಿಕ ಪರಮಾನಂದವನ್ನು ಹೊಂದಲು ಸಾಧ್ಯ. ಸನ್ಯಾಸ, ಕರ್ಮಯೋಗಗಳು ಒಂದಕ್ಕೊಂದು ವಿರುದ್ಧವಾಗಿರದೆ ಪರಸ್ಪರ ಸಹಕಾರಿಯಾಗಿದೆ. ರಾಗ ದ್ವೇಷಾದಿ ತ್ಯಾಗ ಮಾಡುವುದರಿಂದ ಮಾತ್ರ ನಾವು ತೃಪ್ತಿ ಹೊಂದದೆ, ನಿಷ್ಕಾಮ ಕರ್ಮಾಚರಣೆಯಿಂದ ಸಾಧನೆಗೆ ಪರಿಪೂರ್ಣತೆ ತಂದುಕೊಳ್ಳಬೇಕು
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 531
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved