• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋವಿಡ್ ಹೊಸ ತಳಿ ನಿಯಂತ್ರಣಕ್ಕೆ ಸನ್ನದ್ಧರಾಗಿ
ಹುಬ್ಬಳ್ಳಿ ತಾಲೂಕಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಸ್ಕ್, ಸ್ಯಾನಿಟೈಸರ್, ಪಲ್ಸ್ ಎಕ್ಸಿಮೀಟರ್, ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ಕೋವಿಡ್ ಕಿಟ್‌ಗಳಲ್ಲಿ ಕೊರತೆಯಾಗದಂತೆ ಎಲ್ಲ ವೈದ್ಯಾಧಿಕಾರಿಗಳು ಮುಂಜಾಗ್ರತೆ ವಹಿಸಲು ನಗರ ತಹಸೀಲ್ದಾರ್ ಕಲಗೌಡ್ರ ಪಾಟೀಲ ಸೂಚಿಸಿದ್ದಾರೆ.
ಅಪೂರ್ಣಗೊಂಡ ಕಾಮಗಾರಿ ಪೂರ್ಣಗೊಳಿಸಿ- ಜೋಶಿ
ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ ಪುನರಾಭಿವೃದ್ಧಿ ಸೇರಿದಂತೆ ಹಲವಾರು ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ನೈಋತ್ಯ ರೈಲ್ವೆ ಮಹಾಪ್ರಭಂದಕರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ನೋಂದಣಿ ಆರಂಭ
ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಯುವನಿಧಿ ಯೋಜನೆಯ ಬಿತ್ತಿಪತ್ರವನ್ನು ಅನಾವರಣಗೊಳಿಸಿ ಯುವನಿಧಿ ಯೋಜನೆಗೆ ನೋಂದಣಿ ಆರಂಭಿಸಲಾಯಿತು.
ಔಷಧಿ, ಲಸಿಕೆಯಿದೆ, ಕೋವಿಡ್‌ ಆತಂಕ ಬೇಡ
ಈ ವರ್ಷದ ಕೊನೆಯಲ್ಲಿ ಕೇರಳದ 65 ವೃದ್ಧೆಯರಲ್ಲಿ ಕೋವಿಡ್ ರೂಪಾಂತರ ತಳಿ ಪತ್ತೆಯಾಗಿದ್ದು, ಮತ್ತೆ ಈ ಭಯಾನಕ ರೋಗ ಎಲ್ಲಿ ಜನರಿಗೆ ಬಾಧಿಸುತ್ತದೆ ಎಂಬ ಆತಂಕ ಎಲ್ಲರಲ್ಲೂ ಎದುರಾಗಿದೆ.
ಎಫ್‌ಪಿಎಐನಿಂದ ಗರ್ಭಾಶಯ ಕೊರಳಿನ ಕ್ಯಾನ್ಸರ್‌ ತಡೆ ಅಭಿಯಾನ
ಗರ್ಭಾಶಯ ಕೊರಳು ಕ್ಯಾನ್ಸರ್‌ಗೆ ಮುಂಚಿತವಾಗಿ ಲಸಿಕೆ ಪಡೆದು, ಸ್ಕ್ರೀನಿಂಗ್‌ ಮಾಡಿ ಹಾಗೂ ಚಿಕಿತ್ಸೆ ಮಾಡುವ ಮೂಲಕ ತಡೆಯಲು ಎಲ್ಲ ರೀತಿಯ ಸಾಧ್ಯತೆಗಳಿದ್ದು, ಈ ಕಾರ್ಯವನ್ನು ಎಫ್‌ಪಿಎಐ ಸಂಸ್ಥೆ ಮಾಡುತ್ತಿದೆ ಎಂದು ಶಾಖೆಯ ಅಧ್ಯಕ್ಷರಾದ ಡಾ. ರತ್ನಮಾಲಾ ದೇಸಾಯಿ ತಿಳಿಸಿದ್ದಾರೆ.
ಕನ್ನಡ ಕಟ್ಟಿದ ಪ್ರಮುಖರಲ್ಲಿ ಕುಂದಣಗಾರ ಒಬ್ಬರು
ಧಾರವಾಡದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಸೌಂದರ್ಯ ಫೌಂಡೇಶನ ಹಾಗೂ ಕೆ.ಜಿ. ಕುಂದಣಗಾರ ಅಭಿಮಾನಿಗಳ ಬಂಗಾರ ಬಳಗ ಸಂಯುಕ್ತಾಶ್ರಯದಲ್ಲಿ ರಾಜ್ಯೋತ್ಸವ ಸಂಭ್ರಮ, ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು.
ಪ್ರಜ್ಞಾವಂತರು ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಲಿ
ಜಿಲ್ಲಾಡಳಿತ ಚುನಾವಣಾ ಸಾಕ್ಷರತಾ ಕ್ಲಬ್, ಅಂಜುಮನ್ ಮಹಾವಿದ್ಯಾಲಯದ ಜೊತೆಗೂಡಿ ಧಾರವಾಡ ತಾಲೂಕಿನ ಮರೇವಾಡ ಗ್ರಾಮದಲ್ಲಿ ಮಂಗಳವಾರ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಶಕ್ತಿ ಯೋಜನೆ: ವಾಯವ್ಯ ಸಾರಿಗೆ ಸಂಸ್ಥೆಗೆ ಶೇ. 66 ಹಣ ಬಿಡುಗಡೆ
ಪ್ರತಿ ತಿಂಗಳು ಶಕ್ತಿ ಯೋಜನೆ ಹಣ ಉಳಿಸಿಕೊಂಡು ಬರುತ್ತಿರುವುದರಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಇನ್ನೂ ₹213.80 ಕೋಟಿ ಕೊಡುವುದು ಬಾಕಿಯುಳಿದಿದೆ. ಮುಂದಿನ ತಿಂಗಳಿಗೆ ಇದು ಮತ್ತಷ್ಟು ಏರಿಕೆಯಾಗುತ್ತದೆ.
ಧಾರವಾಡದಲ್ಲಿ ಸಂಭ್ರಮದ ಕ್ರಿಸ್‌ಮಸ್‌ ಹಬ್ಬದಾಚರಣೆ
ಶತಮಾನದ ಇತಿಹಾಸ ಹೊಂದಿರುವ ಧಾರವಾಡದ ಹೆಬಿಕ್‌ ಮೆಮೋರಿಯಲ್‌ ಚರ್ಚ್‌ನಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಕ್ರೈಸ್ತ ಸಮುದಾಯವು ಸೇರಿ ಪ್ರಾರ್ಥನೆ ಸಲ್ಲಿಸಿ, ಹಾಡುಗಳನ್ನು ಹಾಡಿ ಸಂಭ್ರಮಿಸಿದರು. ಹಬ್ಬದ ಅಂಗವಾಗಿ ಕ್ರೈಸ್ತರು ತಮ್ಮ ಮನೆಗಳಲ್ಲಿ ಪುಟ್ಟದಾದ ಕೊಟ್ಟಿಗೆ ಕಟ್ಟಿ ಕ್ರಿಸ್ತಜನನದ ಗೊಂಬೆಗಳನ್ನು ಇಟ್ಟಿದ್ದರು. ಕ್ರಿಸ್ಮಸ್ಸಿಗೆಂದೇ ತಯಾರಿಸಿದ ವಿಶಿಷ್ಟ ತಿಂಡಿಗಳನ್ನು ಹಾಗೂ ಉಡುಗೊರೆಗಳನ್ನು ಹಂಚುವ ಮೂಲಕ ಕ್ರೈಸ್ತರು ಹಬ್ಬವನ್ನು ಸಂಭ್ರಮಿಸಿದರು.
ಪ್ರತ್ಯೇಕ ಧರ್ಮದ ಹೆಸರಲ್ಲಿ ಸಮಾಜ ಒಡೆಯುವ ಕೆಲಸವಾಗದಿರಲಿ: ಶೆಟ್ಟರ
ಪ್ರತ್ಯೇಕ ಧರ್ಮ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪ್ರತಿಕ್ರಿಯೆ ನೀಡಿ, ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವಂತಹ ಕೆಲಸವನ್ನು ಯಾರೂ ಮಾಡಬಾರದು ಎಂದಿದ್ದಾರೆ.
  • < previous
  • 1
  • ...
  • 491
  • 492
  • 493
  • 494
  • 495
  • 496
  • 497
  • 498
  • 499
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved