• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಲಿನ ಹತಾಶೆಯಿಂದ ಕೈಯಿಂದ ಅಧಿವೇಶನಕ್ಕೆ ಅಡ್ಡಿ: ಜೋಶಿ
ಮಾಧ್ಯಮಗಳೊಂದಿಗೆ ಮಾತನಾಡಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ಸೋಲಿನ ಹತಾಶೆಯಿಂದ ಅತ್ಯಂತ ಕೆಟ್ಟದಾಗಿ ವರ್ತಿಸುತ್ತಿದೆ. ಜನ ಇದನ್ನು ಗಮನಿಸುತ್ತಿದ್ದಾರೆ. ಪಾರ್ಲಿಮೆಂಟ್‌ ಘಟನೆ ನೆಪ ಮಾಡಿ ಅಧಿವೇಶನ ನಡೆಸಲು ಬಿಡಲ್ಲ ಎಂಬ ಮಾನಸಿಕತೆಗೆ ಬಂದಿದೆ. ಸೋಲಿನ ಸಿಟ್ಟನ್ನು ತೀರಿಸಿಕೊಳ್ಳುತ್ತಿದ್ದಾರೆ ಎಂದರು.
ಸ್ತ್ರೀಗೆ ಧಾರ್ಮಿಕ ಸ್ವಾತಂತ್ರ್ಯ ಕೊಡುವಲ್ಲಿ ಲಿಂಗಾಯತ ಪ್ರಥಮ
ಎಲ್ಲ ಮಹಿಳೆಯರು ಸೇರಿ ಲಿಂಗಾಯತ ಧರ್ಮವನ್ನು ಗಟ್ಟಿಗಾಳಿಸಬೇಕು. ಲಿಂಗಾಯತ ಧರ್ಮದ ಆಚರಣೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಬೇರೆಯವರು ನೀವು ಲಿಂಗಾಯತರು ಎಂದು ಗುರುತಿಸುವಂತೆ ಜೀವನ ಸಾಗಿಸಬೇಕು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡಾ. ಶಿವಾನಂದ ಜಾಮದಾರ ಹೇಳಿದರು.
ಪಂ. ಮಾಧವ ಗುಡಿ ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ
ಪದ್ಮಶ್ರೀ ಸಂಗೀತ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಆಲೂರು ವೆಂಕಟರಾವ್ ಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾಧವ ಸ್ವರನಿಧಿ ಪ್ರಶಸ್ತಿಯನ್ನು ಖ್ಯಾತ ಹಿಂದುಸ್ತಾನಿ ಗಾಯಕ ಡಾ. ಪಂಡಿತ ನಾಗರಾಜ ಹವಾಲ್ದಾರ ಅವರಿಗೆ ಪ್ರದಾನ ಮಾಡಲಾಯಿತು.
ಗ್ರಾಮ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಅಪಾರ
ಭಾರತೀಯ ಸಮಾಜದಲ್ಲಿ ಪುರುಷ ಮತ್ತು ಮಹಿಳೆಯರ ಕರ್ತವ್ಯದಲ್ಲಿ ಲಕ್ಷ್ಮಣ ರೇಖೆ ಎಳೆಯಲಾಗಿದೆ. ಹಾಗಾಗಿ ಮಹಿಳೆಯರು ಗೂಟಕ್ಕೆ ಕಟ್ಟಿದ ಆನೆಯಂತೆ ತಮ್ಮ ನೈಜ ಸಾಮರ್ಥ್ಯವನ್ನು ಅರಿಯದೇ ಗ್ರಾಮಾಭಿವೃದ್ಧಿಯ ನಾಯಕತ್ವ ವಹಿಸಿಕೊಳ್ಳುವಲ್ಲಿ ಹಿಂದೇಟು ಹಾಕುತ್ತಿದ್ದಾರೆ ಎಂದು ಹಿರಿಯ ಚಿಂತಕ ಡಾ.ಪ್ರಕಾಶ ಭಟ್‌ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳಲ್ಲಿ ಜಾತಿ ರಾಜಕಾರಣ: ಟೆಂಗಿನಕಾಯಿ ಟೀಕೆ
ಶಾಲೆ- ಕಾಲೇಜ್‌ಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡುವುದು ಎಷ್ಟು ಸರಿ? ಹಿಜಾಬ್‌ ಪ್ರಕರಣ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ಈ ಬಗ್ಗೆಹೇಳಿಕೆ ನೀಡುವ ಅಗತ್ಯವಾದರೂ ಏನಿತ್ತು ಶಾಸಕ ಮಹೇಶ ಟೆಂಗಿನಕಾಯಿ ಎಂದು ಪ್ರಶ್ನಿಸಿದ್ದಾರೆ.
ಎಲ್ಲ ಶಾಲೆಗಳಲ್ಲೂ ಭಗವದ್ಗೀತೆ ಕಲಿಸುವಂತಾಗಲಿ
ವಿವಿಧ ಧರ್ಮದ ಶ್ರೇಷ್ಠ ಗ್ರಂಥಗಳಲ್ಲಿ ಇರುವ ಮಹಾನ್ ಸತ್ಯಗಳು, ನೈತಿಕ ಮೌಲ್ಯಗಳು ಹಾಗೂ ಲೌಕಿಕ ಜ್ಞಾನವನ್ನು ಭಾರತೀಯ ಸಂಸ್ಕೃತಿಯ ಪ್ರತೀಕದಂತಿರುವ ಭಗವದ್ಗೀತಾ ಗ್ರಂಥ ಒಳಗೊಂಡಿದೆ. ಪ್ರತಿಯೊಬ್ಬರು ಭಗವದ್ಗೀತಾ ಅಧ್ಯಯನ ಮಾಡುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲದ ಹುಬ್ಬಳ್ಳಿ ಉಪವಲಯದ ನಿರ್ದೇಶಕ ಡಾ. ಬಸವರಾಜ ರಾಜಋಷಿ ಹೇಳಿದರು.
ರೈತರು ಋತು ಆಧಾರಿತ ಬೆಳೆ ಪದ್ಧತಿ ಅಳವಡಿಕೆಗೆ ಮುಂದಾಗಲಿ
ಶನಿವಾರ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಚಂದ್ರವದನ ದೇಸಾಯಿ ಸಭಾಗೃಹದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತೆ ಡಾ. ಕವಿತಾ ಮಿಶ್ರಾ, ರೈತರು ಇಂದಿಗೂ ಋತು ಆಧಾರಿತ ಬೆಳೆ ಬೆಳೆಯಲು ಆದ್ಯತೆ ನೀಡುತ್ತಿಲ್ಲ. ಹವಾಮಾನದ ವೈಪರೀತ್ಯದಿಂದಾಗಿ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಈ ಕುರಿತು ಅರಿವು ಹೊಂದಬೇಕಿದೆ ಎಂದರು.
ಬಾಸೆಲ್‌ ಮಿಶನ್‌ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಕಲರವ!
ಬಾಸೆಲ್‌ ಮಿಷನ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 1980ರಿಂದ ಹಿಡಿದು 2020ನೇ ಬ್ಯಾಚ್‌ ವರೆಗೂ ಎಸ್ಸೆಸ್ಸೆಲ್ಸಿ ಮುಗಿಸಿದ ವಿದ್ಯಾರ್ಥಿಗಳು ಮತ್ತೇ ಹಳೆಯ ನೆನಪುಗಳನ್ನು ಕೆದಕಿದರು. ಹತ್ತಾರು ವರ್ಷಗಳಿಂದ ಭೇಟಿಯೇ ಆಗದ ಸ್ನೇಹಿತರು ಒಬ್ಬರನ್ನೊಬ್ಬರು ತಬ್ಬಿಕೊಂಡು, ಕೈ ಕುಲುಕಿ ಕುಶಲೋಪರಿ ವಿಚಾರಿಸಿದರು.
ಹೊಸ ವರ್ಷದಿಂದ ತಾಲೂಕು ಮಟ್ಟದಲ್ಲೂ ಜನತಾ ದರ್ಶನ
ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದ್ದು, ಸರ್ಕಾರದ ಹಂತದಲ್ಲಿ ಪರಿಹರಿಸಬೇಕಾದ ಮತ್ತು ನ್ಯಾಯಾಲಯ, ಪಾಲಸಿ ಸಂಬಂಧಿತ ಅಹವಾಲು ಹೊರತುಪಡಿಸಿ ಬಹುತೇಕ ಅಹವಾಲುಗಳನ್ನು ಸ್ಥಳಿಯವಾಗಿ ಪರಿಹರಿಸಲಾಗಿದೆ. ಜನವರಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಹಂತದಲ್ಲಿ ಜನತಾ ದರ್ಶನ ಆಯೋಜಿಸಲಾಗುವುದು ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.
ನಾಳೆ ಹರಿವರಾಸನಂ ಶತಮಾನೋತ್ಸವ ಸಂಭ್ರಮ
ಪ್ರತಿದಿನ ರಾತ್ರಿ ಶಬರಿಮಲೆಯಲ್ಲಿ ದೇವಸ್ಥಾನದ ಬಾಗಿಲು ಹಾಕುವ ಮುನ್ನ ಹೇಳುವ "ಹರಿವರಾಸನಂ " ಗೀತೆಗೆ ಈಗ ಶತಮಾನದ ಸಂಭ್ರಮ. ಈ ಹಿನ್ನೆಲೆಯಲ್ಲಿ ನಗರದ ಶಿರೂರು ಪಾರ್ಕ್‌ನ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಡಿ. 25ರಂದು ಶತಮಾನೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಶಿರೂರ ಪಾರ್ಕ್‌ನಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟಿನ ಉಪಾಧ್ಯಕ್ಷ ಡಾ. ಸಿ.ಎಚ್. ವಿ.ಎಸ್.ವಿ. ಪ್ರಸಾದ್ ಹೇಳಿದರು‌.
  • < previous
  • 1
  • ...
  • 493
  • 494
  • 495
  • 496
  • 497
  • 498
  • 499
  • 500
  • 501
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved