• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರ್ಮಾ ಹೋರಾಟದ ಬದುಕು ಪ್ರತಿಯೊಬ್ಬರಿಗೆ ಸ್ಫೂರ್ತಿ
ಇತ್ತೀಚಿನ ವರ್ಷಗಳಲ್ಲಿ ಸರ್ಕಾರಗಳು ಹೊರಗುತ್ತಿಗೆ ಪದ್ಧತಿಯನ್ನು ಚಾಲ್ತಿಗೆ ತಂದಿವೆ. ಯಾವುದೇ ಸಾಮಾಜಿಕ ಭದ್ರತೆ ಇಲ್ಲದೆ ಹೊರಗುತ್ತಿಗೆ ನೌಕರರನ್ನು ಶೋಷಣೆ ಮಾಡಲಾಗುತ್ತಿದೆ. ಡಾ. ಶರ್ಮಾ ಅವರು ತಮ್ಮ ಹೋರಾಟದ ಅನುಭವದ ಮೂಲಕ ಹೊರಗುತ್ತಿಗೆ ನೌಕರರಿಗೆ ಸಾಮಾಜಿಕ ಭದ್ರತೆ, ನ್ಯಾಯ ಒದಗಿಸಲು ಮುಂದಾಗಬೇಕು.
ಕೇಂದ್ರ ಸರ್ಕಾರ ಅಭಿವೃದ್ಧಿಗೆ ಬದ್ಧ
ಕುಂದಗೋಳ, ಸಂಶಿ, ಕಳಸ ಮತ್ತು ಗುಡಗೇರಿ ರೈಲು ನಿಲ್ದಾಣಗಳ ಅಭಿವೃದ್ಧಿ ಹಾಗೂ ₹7,000 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಷಟ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗಳು ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿವೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಆಯುಧ ಪೂಜೆಗೆ ಕಳೆಗಟ್ಟಿದ ಹುಬ್ಬ‍ಳ್ಳಿ ಮಾರುಕಟ್ಟೆ
ಬೆಲೆ ಹೆಚ್ಚಳದ ನಡುವೆಯೂ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ವಸ್ತುಗಳ ಖರೀದಿ ಜೋರಾಗಿದ್ದು, ಹೂವು-ಹಣ್ಣುಗಳ ಬೆಲೆ ಸಾಮಾನ್ಯ ದಿನಗಳಿಗಿಂತ ₹20ರಿಂದ ₹50ಹೆಚ್ಚಳವಾಗಿದೆ.
ಜನರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿ: ಬೊಮ್ಮಾಯಿ
ನರರೋಗದ ಜತೆಗೆ ಹೃದ್ರೋಗಿಗಳಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಾರಾಯಣ ಹೆಲ್ತ್‌ನ ಸಹಭಾಗಿತ್ವದಲ್ಲಿ ಆರಂಭಿಸಿರುವ ಈ ಹೃದ್ರೋಗ ಘಟಕದಲ್ಲಿ ಸುಸಜ್ಜಿತ ಕ್ಯಾಥಲಾಬ್, ಇಸಿಜಿ, ಇಕೋ, ಟಿಎಂಟಿ ಸೇರಿದಂತೆ ಅನೇಕ ಸೌಲಭ್ಯಗಳಿವೆ.
ಶಿಕ್ಷಕರು ಸಮಾಜ ರೂಪಿಸುವ ಶಿಲ್ಪಿಗಳು
ಶಿಕ್ಷಕರು ಕೇವಲ ಪಾಠ ಮಾಡುವವರಲ್ಲ. ಅವರು ವಿದ್ಯಾರ್ಥಿಗಳ ಜೀವನಕ್ಕೆ ದಾರಿ ತೋರಿಸುವ ದೀಪಸ್ತಂಭಗಳು. ಶಿಕ್ಷಕರನ್ನು ಗೌರವಿಸುವ ಮೂಲಕ ಸಮಾಜ ತನ್ನದೇ ಆದ ಬೆಳಕನ್ನು ಉಳಿಸಿಕೊಂಡಿದೆ.
ಕಾಂಗ್ರೆಸ್‌ ಸರ್ಕಾರದಿಂದ ಹಿಂದುಳಿದ, ದಲಿತರಿಗೆ ಅನ್ಯಾಯ
ಸ್ವಾತಂತ್ರ್ಯ ಸಿಕ್ಕ ಬ‍ಳಿಕ ಅಂಬೇಡ್ಕರ್ ಅ‍ವರು ಮೀಸಲಾತಿ ಕೊಟ್ಟಾಗ ಎಸ್ಸಿ-ಎಸ್ಟಿಯಲ್ಲಿ ಕೇವಲ ಆರು ಜಾತಿಗಳಿದ್ದವು. ಇದೀಗ 106 ಜಾತಿಗಳಾಗಿವೆ. ಕಾಂಗ್ರೆಸ್‌ನವರು ಮೀಸಲಾತಿ ಪಟ್ಟಿಗೆ ಜಾತಿಗಳನ್ನು ಸೇರಿಸಿದರೇ ವಿನಃ ಜನಸಂಖ್ಯೆ ಹೆಚ್ಚಾದಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಿಲ್ಲ.
ಮತದಾರರ ಪಟ್ಟಿ ತಯಾರಿಕೆಗೆ ಸಿದ್ಧತೆ ಶುರು
ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವ ನಮೂನೆಯನ್ನು ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕು ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಯೋಜಿಸಿರುವ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿದೆ.
ಮಾಜಿ ಸೈನಿಕನ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಪೊಲೀಸರ ಬಂಧನ, ಅಮಾನತು
ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಮೇಲೆ ಸೆ. 28ರ ರಾತ್ರಿ 11ಕ್ಕೆ ಮೆಸ್‌ ಬಂದ್‌ ಮಾಡಿಸುವ ವಿಚಾರವಾಗಿ ಹಲ್ಲೆಯಾಗಿತ್ತು. ರಾಮಪ್ಪ ಹಾಗೂ ಆತನ ಪತ್ನಿ ನೀಡಿದ ದೂರಿನ ಅನ್ವಯ ಉಪನಗರ ಠಾಣೆಯ ಎಎಸೈ ವಿದ್ಯಾನಂದ ಸುಬೇದಾರ ಹಾಗೂ ಕಾನ್‌ಸ್ಟೆಬಲ್‌ ರಾಚಪ್ಪ ಕಣಬೂರ ಎಂಬುವರನ್ನು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ ಅಮಾನತು ಮಾಡಿದ್ದಾರೆ.
ಕೆಸಿಸಿಐಗೆ ಆದಪ್ಪಗೌಡರ ನೂತನ ಅಧ್ಯಕ್ಷ
ಸೋಮವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಈ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ.
ಸರದೇಶಪಾಂಡೆ ಅವರ ಆದಿರಂಗದ ಫೋಟೊಗಳು....
ನಮ್‌ (ಉತ್ತರ ಕರ್ನಾಟಕ) ಮಕ್ಕಳು ಭಾಳ ಶಾಣ್ಯಾ ಇರ್ತಾರ.. ಆದ್ರ ಅವರಿಗೆ ಅವಕಾಶನೇ ಸಿಗಲ್ಲ. ಅವರಿಗೆ ಸರಿಯಾಗಿ ತರಬೇತಿ ನೀಡಿದ್ರ ಸಾಕಷ್ಟು ಮುಂದ ಬರ್ತಾವ್‌.. ಸಾಕಷ್ಟು ಅವಕಾಶ ಸಿಗತಾವ್‌.. ಎಂದು ರಂಗಕರ್ಮಿ ಯಶವಂತ ಸರದೇಶಪಾಂಡೆ ಹೇಳುತ್ತಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved