• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡದ ಇಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ಸ್‌ ಎಸ್‌ಇಝಡ್‌
ಇಲ್ಲಿನ ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ಸ್‌ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (ಎಸ್‌ಇಝಡ್)ವನ್ನು ಕೇಂದ್ರ ಸರ್ಕಾರ ಘೋಷಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಬೆಳೆಸಮೇತ ತಹಸೀಲ್ದಾರ್‌ ಕಚೇರಿಗೆ ಬಂದು ಪ್ರತಿಭಟನೆ
ರೈತರಿಗೆ ಅನ್ಯಾಯವಾಗಿ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸರ್ಕಾರಗಳೇ ಜವಾಬ್ದಾರಿ. ಬೆಳೆವಿಮೆ ಪರಿಹಾರ ನೀಡುವಲ್ಲಿ ತಾಲೂಕಿನ ರೈತರಿಗೆ ವಿಮಾ ಕಂಪನಿಯವರಿಂದ ಅನ್ಯಾಯವಾಗಿದೆ.
ಮೀಸಲಾತಿ ಪ್ರಮಾಣ ಹೆಚ್ಚಿಸಿ ನಮಗೆ ಕೊಡಿ: ವಚನಾನಂದ ಶ್ರೀ
ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಹೋರಾಟ ನಡೆದಿದೆಯೇ ಹೊರತು, ಮತ್ತೊಂದು ಸಮುದಾಯದ ಮೀಸಲಾತಿ ಕಿತ್ತು ನಮಗೆ ಕೊಡಿ ಎಂದು ಕೇಳಿಲ್ಲ. ಆದರೆ, ದೇಶದ 10 ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಅದೇ ರೀತಿ ಇಲ್ಲೂ ಹೆಚ್ಚಿಸಿ ಕೊಡಿ ಎಂದು ಒತ್ತಾಯಿಸಲಾಗುತ್ತಿದೆ.
15ರಂದು ಸಂಗೊಳ್ಳಿ ರಾಯಣ್ಣ, ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪ್ರದಾನ
ವೈದಕೀಯ ಕ್ಷೇತ್ರ, ಸಹಕಾರ ಕ್ಷೇತ್ರ, ಅಂಚೆ ಇಲಾಖೆ, ಶಿಕ್ಷಣ ಕ್ಷೇತ್ರ, ಕ್ರೀಡಾ ವಿಭಾಗ, ಕಲಾವಿದರ ಕ್ಷೇತ್ರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಸಮಾಜ ಸೇವೆಯಲ್ಲಿ ಸಾಧನೆಗೈದವರಿಗೆ ಪ್ರಶಸ್ತಿ ನೀಡಲಾಗುವುದು. ಅಲ್ಲದೇ ಅಂದು ಸಾಧಕ ಮಹಿಳೆಯರನ್ನು ಗುರುತಿಸಿ ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರಶಸ್ತಿಯನ್ನೂ ನೀಡಲಾಗುತ್ತದೆ.
₹10 ಸಾವಿರ ಗೌರವಧನ ಪಾವತಿಗೆ ಆಶಾಗಳ ಆಗ್ರಹ
ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಜನರನ್ನೂ ಆರೋಗ್ಯವಂತರನ್ನಾಗಿಡಲು ಶ್ರಮಿಸುತ್ತಿದ್ದಾರೆ. ಅವರ ಸೇವೆಗೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ಗೌರವ ಧನವನ್ನು ಹೆಚ್ಚಿಸಬೇಕು.
ಕಲೆಗಿಂತ ಶ್ರೇಷ್ಠ ಮಾಧ್ಯಮ ಮತ್ತೊಂದಿಲ್ಲ: ಡಾ. ಶಶಿಧರ
ನಮ್ಮ ಧಾರವಾಡದ ನೆಲ, ಇದು ಕಲೆ-ಸಾಹಿತ್ಯ-ಸಂಗೀತವನ್ನು ಉಸಿರಾಡುವ ಪುಣ್ಯಭೂಮಿ. ಇದು ಕೇವಲ ಒಂದು ಕಲಾತಂಡಗಳ ಆಯ್ಕೆ ಪ್ರಕ್ರಿಯೆಯಲ್ಲ. ಇದೊಂದು ದೊಡ್ಡ ಸಾಮಾಜಿಕ ಜವಾಬ್ದಾರಿಯ ಹೊಣೆಗಾರಿಕೆ.
ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸಾಧನೆ ತೋರಿದ 11ರ ಪೋರ
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 11 ವರ್ಷದ ಬಾಲಕನೋರ್ವ ಅಂತಾರಾಷ್ಟ್ರೀಯ ಮೆಥಮೆಟಿಕ್ಸ್‌ ಆ್ಯಂಡ್‌ ಅರ್ಥಮ್ಯಾಟಿಕ್ಸ್‌ ಪಿ-3 (ಅಬಾಕಸ್‌) ಸ್ಪರ್ಧೆಯಲ್ಲಿ ಭಾಗಿಯಾಗಿ ನಾಲ್ಕನೇ ಸ್ಥಾನ ಪಡೆದು ಸಾಧನೆ ತೋರಿದ್ದಾನೆ.
ಅಕ್ರಮ ಗಣಿಗಾರಿಕೆಯ ನಷ್ಟ ವಸೂಲಿಗೆ ಆಯುಕ್ತರನ್ನು ನೇಮಿಸಿ
ಗಣಿಬಾಧಿತ ಪರಿಸರ ಮತ್ತು ಜನ ಬದುಕಿನ ಪುನಶ್ಚೇತನ ಹೋರಾಟ ಸಮಿತಿ ವತಿಯಿಂದ ಬಳ್ಳಾರಿಯಲ್ಲಿ ಆ. 16ರಂದು ಸಮಾಜ ಪರಿವರ್ತನಾ ಸಮುದಾಯುವು ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ. ಅಂದು ಬೆಳಗ್ಗೆ 11ಕ್ಕೆ ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯಿಂದ ಗಾಂಧೀ ಭವನದ ವರೆಗೆ ಪಾದಯಾತ್ರೆ ನಡೆಯಲಿದೆ.
ಜೈನರ ಭಾವನೆಗೆ ಧಕ್ಕೆ: ಮಟ್ಟೆಣ್ಣವರ್‌, ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು

ಗಿರೀಶ ಮೆಟ್ಟೆಣ್ಣವರ್‌ ಹಾಗೂ ‘ಕುಡ್ಲಾ ರಾಂಪೇಜ್‌’ ಯೂಟ್ಯೂಬರ್‌ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಹೊಸ ಸಾಫ್ಟ್‌ವೇರ್‌: ಅಂಚೆ ಸೇವೆಗಳಲ್ಲಿ ವ್ಯತ್ಯಯ
ಕಳೆದ ಜೂನ್‌ ಕೊನೆ ವಾರದಲ್ಲಿ ಅಂಚೆ ಕಚೇರಿಗಳಲ್ಲಿ ಹೊಸ ಸಾಫ್ಟ್‌ವೇರ್‌ ಅಳವಡಿಸಲಾಗಿದೆ. ಆದರೆ, ಅದು 15-20 ದಿನಗಳಾದರೂ ಈ ವರೆಗೂ ಸರಿ ಹೊಂದುತ್ತಿಲ್ಲ. ಹೀಗಾಗಿ ಸದಾಕಾಲ ನಿಧಾನಗತಿಯಲ್ಲಿ ಸಾಗುತ್ತಿದೆ. ಮೊದಲು ಅಂಚೆ ಕಚೇರಿಗಳಲ್ಲಿ ಎಲ್ಲವೂ ಮ್ಯಾನುವಲ್‌ ಆಗಿಯೇ ನಡೆಯುತ್ತಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved