• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಆಸಕ್ತಿಗೆ ಪ್ರೋತ್ಸಾಹಿಸಿ: ದಿವ್ಯಪ್ರಭು
ಅಕಾಡೆಮಿಯು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸುತ್ತಿದೆ. ಮಕ್ಕಳಿಗಾಗಿ ಕೇಂದ್ರ ಕಚೇರಿಯಲ್ಲಿ ಅತ್ಯಾಧುನಿಕವಾದ ಸುಸಜ್ಜಿತ ಮಕ್ಕಳ ಸ್ಟುಡಿಯೋ ನಿರ್ಮಿಸಲಾಗುತ್ತಿದೆ.
ಡಾ. ವಿ.ಎಸ್.ವಿ. ಪ್ರಸಾದರ ಸಮಾಜ ಸೇವೆ ಅವಿಸ್ಮರಣೀಯ
ರಕ್ತ ಕೇಂದ್ರದ ಯೊಜನೆಗಳಿಗೆ ಕೊಡುಗೈ ದಾನಿಯಾಗಿರುವ ಉದ್ಯಮಿ ಡಾ. ವಿ.ಎಸ್.ವಿ. ಪ್ರಸಾದ ಅವರು ರಾಷ್ಟ್ರೋತ್ಥಾನ ರಕ್ತ ಕೇಂದ್ರಕ್ಕೆ 1 ಇವಿ ಸ್ಕೂಟರ್ ಮತ್ತು 4 ಸೆಲ್ಫಿ ಸ್ಟ್ಯಾಂಡ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬ್ರಾಹ್ಮಣ ಅಭ್ಯರ್ಥಿಗೆ ಟಿಕೆಟ್ ನೀಡಿ
ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಯನ್ನು ಒಳಗೊಂಡಿದ್ದು, ಈ ಭಾಗದಲ್ಲಿ ವಿಪ್ರ ಸಮಾಜದ ಸಂಖ್ಯೆ ಗಣನೀಯವಾಗಿದೆ.
ನರೇಂದ್ರ ಮೋದಿ ಆಡಳಿತಕ್ಕೆ ಯಾರೂ ಸರಿಸಾಟಿಯಿಲ್ಲ: ಜೋಶಿ
ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಅದೊಂದು ದೊಡ್ಡ ರಾಜ್ಯವಾಗಿದ್ದು, ಮೂಲಸೌಕರ್ಯ ಒದಗಿಸುತ್ತಿರುವುದರಿಂದ ಬಹಳ ವೇಗವಾಗಿ ಬೆಳೆಯುತ್ತಿದೆ. ಆದ್ದರಿಂದ ಅಲ್ಲಿಯೂ ಸಹ ಬಿಹಾರ ಚುನಾವಣೆ ಪರಿಣಾಮ ಬೀರಲಿದ್ದು, ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ.
ಗೋವಿನಜೋಳ ಖರೀದಿ ಕೇಂದ್ರ ಆರಂಭಿಸಿ: ಮುನೇನಕೊಪ್ಪ
ರೈತರು ಬೀಜ, ರಸಗೊಬ್ಬರ, ಕ್ರಿಮಿನಾಶಕ ಔಷಧಿ, ಕೃಷಿ ಕಾರ್ಮಿರಿಗೆ ಸೇರಿದಂತೆ ಎಕರೆಗೆ ₹30 ರಿಂದ ₹40 ಸಾವಿರ ಖರ್ಚು ಮಾಡಿ ಬಿತ್ತನೆ ಮಾಡಿದ ಗೋವಿನಜೋಳ, ಈರುಳ್ಳಿ ಸೇರಿ ಇನ್ನಿತರ ಬೆಳೆಗಳು ಅತಿವೃಷ್ಟಿಯಿಂದ ಹಾನಿಯಾಗಿವೆ.
ಏಕ ಭಾರತ ಶ್ರೇಷ್ಠ ಭಾರತ‍ವನ್ನಾಗಿಸಿ
ವಂದೇ ಮಾತರಂ ಗೀತೆಯು ಬ್ರಿಟಿಷರಲ್ಲಿ ನಡುಕ ಹುಟ್ಟಿಸಿತು. ಅಂದು ಬ್ರಿಟಿಷರು ವಿಭಜಿಸಿದ್ದ ಬಂಗಾಳವನ್ನು ಒಂದುಗೂಡಿಸುವ ಕಾರ್ಯ ಮಾಡಿದ್ದು ಇದೇ ಗೀತೆ. ಭಾರತ ಕೇವಲ ಭೂಮಿಯಲ್ಲ ಮಾತೃಭೂಮಿಯಾಗಿದೆ.
ಮಿತ್ರ ಪಕ್ಷ ಮುಳುಗಿಸುತ್ತಿರುವ ರಾಹುಲ್‌ ಗಾಂಧಿ
ಆರ್‌ಜೆಡಿ ಅಧಿಕಾರಕ್ಕೆ ಬಂದರೆ ಮತ್ತೆ ಜಂಗಲ್‌ ರಾಜ್ಯ ಬರುತ್ತದೆ ಎಂದುಕೊಂಡು ಎನ್‌ಡಿಎಗೆ ಮತ ಹಾಕುವ ಮೂಲಕ ಮಂಗಲ ರಾಜ್ಯಕ್ಕೆ ಜನ ಮನ್ನಣೆ ನೀಡಿದೆ.
ಧೂಳಿಪಟ ಆಗಲಿದೆ ಕಾಂಗ್ರೆಸ್: ಮುತಾಲಿಕ್‌
ವೋಟ್ ಚೋರಿ ಎನ್ನುವ ವಿಷಯವನ್ನು ಕಾಂಗ್ರೆಸ್ ಬಹಳ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಮಾಡಿತ್ತು. ಈಗ ಫಲಿತಾಂಶ ಬಂದ ತಕ್ಷಣ ಅವರಿಗೆ ಅರಿವಾಗಿದೆ. ಇವರ ಡೋಂಗಿತನ ಬಯಲಾಗಿದೆ.
ಅಭಿವೃದ್ಧಿಪರ ಪಕ್ಷಕ್ಕೆ ಬಿಹಾರಿಗಳ ಬಹುಪರಾಕ್‌: ಬೆಲ್ಲದ
ಬಿಹಾರ ಚುನಾವಣೆಗೂ ಪೂರ್ವದಲ್ಲಿ ವೋಟ್‌ ಚೋರಿ ಎಂಬ ಸುಳ್ಳು ಆರೋಪದೊಂದಿಗೆ ಜನರ ದಾರಿ ದಪ್ಪಿಸುವ ಕೆಲಸಕ್ಕೆ ಕಾಂಗ್ರೆಸ್‌ ನಾಯಕರು ಮುಂದಾಗಿದ್ದರು. ಜನರು ಮಾತ್ರ ಅಭಿವೃದ್ಧಿ ಕಾರ್ಯಗಳಿಗೆ ಮತ ನೀಡಿದ್ದಾರೆ.
ಭಾರತದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ
ದೇಶದಲ್ಲಿ ಕೌಶಲ್ಯಭರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಅಳಲು ಉದ್ಯೋಗದಾತರಿಂದ ವ್ಯಕ್ತವಾಗುತ್ತಿದೆ. ಈ ಮಧ್ಯೆಯ ಸರ್ಕಾರಿ ಉದ್ಯೋಗವನ್ನೇ ಬಯಸುವವರ ಸಂಖ್ಯೆಯೂ ಹೆಚ್ಚಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved