• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೋ ಪಾರ್ಕಿಂಗ್‌ನಲ್ಲಿ ಬೈಕ್‌ ನಿಲ್ಲಿಸಿದವರಿಗೆ ಪೊಲೀಸರ ಶಾಕ್‌
ಸಿನಿಮಾ ನೋಡಲು. ಶಾಪಿಂಗ್ ಮಾಡಲು ಬಂದು ಇಲ್ಲಿನ ಮಾಲ್‌ಗಳ ಮುಂದಿನ ರಸ್ತೆಯ ನೋ ಪಾರ್ಕಿಂಗ್‌ ಝೋನ್‌ನಲ್ಲಿ ವಾಹನಗಳನ್ನು ನಿಲ್ಲಿಸಿ ಹೋಗಿದ್ದರು. ತಮ್ಮ ಕೆಲಸ ಮುಗಿಸಿಕೊಂಡು ವಾಪಸ್‌ ಬಂದು ನೋಡಿದಾಗ ಚಕ್ರಗಳು ಲಾಕ್‌ ಆಗಿದ್ದವು. ಕೆಲವರು ಪೊಲೀಸರೊಂದಿಗೆ ವಾಗ್ವಾದ ನಡೆಸಿ ತಮ್ಮ ಬೈಕ್‌ಗಳನ್ನು ಬಿಡಿಸಿಕೊಳ್ಳಲು ನೋಡಿದರೆ, ಕೆಲವರು ನಿಲ್ಲಿಸಿದ ತಪ್ಪಿನ ಅರಿವಾಗಿ ದಂಡ ಕಟ್ಟಿ ಮನೆಯತ್ತ ನಡೆದರು.
ರೇಲ್ವೆ ಮತ್ತಷ್ಟು ಸುರಕ್ಷಿತಗೊಳಿಸಿ, ಸೌಲಭ್ಯ ಕಲ್ಪಿಸಲಿ
ಸ್ವಾತಂತ್ರ‍್ಯ ನಂತರ ಅತಿಹೆಚ್ಚು ಹೊಸ ರೈಲುಗಳು ಬಂದರೂ ಹೊಸ ಹಳಿಗಳ ನಿರ್ಮಾಣ, ನವೀಕರಣ, ರಿಪೇರಿ, ಸಿಗ್ನಲ್, ನೈರ್ಮಲೀಕರಣ ವ್ಯವಸ್ಥೆ ಮಾತ್ರ ಮೇಲ್ದರ್ಜೆಗೇರಲಿಲ್ಲ. ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರೈಲ್ವೆ ಸುರಕ್ಷತೆ ಮತ್ತು ವಿಸ್ತರಣೆಗೆ ಆದ್ಯತೆ ಕೊಡಬೇಕು. ಖಾಸಗೀಕರಣ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಕೆಲ ಮಾರ್ಗಗಳ ರೈಲುಗಳನ್ನು, ಕೆಲ ಮಾರ್ಗಗಳ ನಿರ್ವಹಣೆ, ಕಟ್ಟಡ ನಿರ್ಮಾಣವನ್ನು ಖಾಸಗಿಗೆ ವಹಿಸಲಾಗುತ್ತಿದೆ. ಇದನ್ನು ತಡೆಯಬೇಕು.
ಇ-ಆಸ್ತಿ ಮಾಡಿಸಲು ಹು-ಧಾ ಅವಳಿ ನಿವಾಸಿಗಳ ನಿರಾಸಕ್ತಿ!
ಮಹಾನಗರ ಪಾಲಿಕೆಯು ಇ-ಆಸ್ತಿ ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆ ಉತ್ತೇಜಿಸಲು ಮತ್ತು ಸರಾಗಗೊಳಿಸುವ ಸಲುವಾಗಿ ಇ-ಆಸ್ತಿ ಮೇಳಗಳನ್ನು ಪ್ರಾರಂಭಿಸಿತ್ತು. ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ವಲಯ ಕಚೇರಿಗಳಲ್ಲಿ ಇಂತಹ ಮೇಳಗಳಿಗೆ ಪ್ರತಿಕ್ರಿಯೆ ನೀರಸವಾಗಿತ್ತು. ಇದರಿಂದ ಇಂತಹ ಮೇಳ ನಿಲ್ಲಿಸಬೇಕಾಯಿತು. ಈಗ, ಪಾಲಿಕೆ ಸಿಬ್ಬಂದಿ ನಾಗರಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅರ್ಜಿ ನಮೂನೆಗಳನ್ನು ವಿತರಿಸಲು ಮನೆಗಳಿಗೆ ಭೇಟಿ ನೀಡುವ ಸ್ಥಿತಿ ಬಂದಿದೆ.
ಗುಡುಗು- ಸಿಡಿಲಿನೊಂದಿಗೆ ಅಬ್ಬರಿಸಿದ ಮಳೆರಾಯ
ಧಾರವಾಡದ ಹಾವೇರಿ ಪೇಟೆಯ ಅಂತಪ್ಪನವರ ಓಣಿಯಲ್ಲಿ ಮನೆಗಳು ಸಂಪೂರ್ಣ ನೀರಿನಲ್ಲಿ ಮುಳುಗಿ ಜನರು ಪರದಾಡುವಂತಾಯಿತು. ಮನೆ ಎದುರು ನಿಲ್ಲಿಸಿದ್ದ ಆಟೋ ಹಾಗೂ ಬೈಕ್‌ಗಳು ನೀರಲ್ಲಿ ಮುಳುಗಿದ್ದು, ನೀರಿನ ವೇಗ ತಗ್ಗಿದ ನಂತರ ವಾಹನಗಳು ಗೋಚರಿಸಿದವು.
ಹುಬ್ಬಳ್ಳಿಯಲ್ಲಿ ಹಲಸಿನ ಮೇಳ ಆರಂಭ
ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಹಾವಳಿ ಕಡಿಮೆಯಾಗಬೇಕು. ರೈತರಿಗೆ ತಾವು ಬೆಳೆದ ಬೆಳೆಗಳಿಗೆ ಯೋಗ್ಯ ದರ ಸಿಗಬೇಕು.
ಶ್ರದ್ಧಾ ಭಕ್ತಿಯಿಂದ ಬಕ್ರೀದ್‌ ಆಚರಣೆ
ವಿಶ್ವದೆಲ್ಲೆಡೆ ಸುಖ-ಶಾಂತಿ ಪರಸರಿಸಲಿ, ನಾಡಿನ ಜನರಿಗೆ ಒಳಿತಾಗಲಿ, ನಾಡಿನೆಲ್ಲೆಡೆ ಸಾಮರಸ್ಯ, ಸಹಬಾಳ್ವೆ ನೆಲಸಲಿ ಮತ್ತು ಮಳೆ ಬೆಳೆ ಚನ್ನಾಗಿ ಬರಲಿ ಎಂದು ಭಕ್ತಿಯಿಂದ ಪ್ರಾರ್ಥಿಸಿದರು
ಸವಾಲುಗಳನ್ನು ಎದುರಿಸಲು ಕಲಿತರೆ ಉದ್ಯಮದಲ್ಲಿ ಯಶಸ್ಸು ಸಾಧ್ಯ
ಕಟ್ಟಡ ನಿರ್ಮಾಣ ಹಂತದಲ್ಲಿ ನಿಯಮಗಳನ್ನು ಪಾಲಿಸುವುದು ಮುಖ್ಯವಾದದ್ದು.ನಿಯಮ ಪಾಲಿಸದೇ ಮುಂದುವರಿದರೆ ಕೆಟ್ಟ ಹೆಸರು ಬರುವುದು ಖಚಿತ
ಬಿತ್ತನೆಗೆ ಎತ್ತುಗಳೇ ಇಲ್ಲ, ಎಲ್ಲೆಲ್ಲೂ ಟ್ರ್ಯಾಕ್ಟರ್‌ಗಳ ಸದ್ದು
ಮುಂಗಾರು ಪೂರ್ವದಲ್ಲೇ ಕೃತಿಕಾ ಮಳೆ ಹದವಾಗಿ ಸುರಿದ ಹಿನ್ನೆಲೆಯಲ್ಲಿ ಮುಂಗಾರಿ ಬಿತ್ತನೆಗೆ ಭರ್ಜರಿ ಚಾಲನೆ ದೊರೆತಿದ್ದು, ಆದರೆ, ಎಲ್ಲೆಲ್ಲೂ ಟ್ರಾಕ್ಟರ್‌ಗಳದ್ದೇ ಸದ್ದು. ಎತ್ತುಗಳು (ರಾಸು) ಮಾಯವಾಗಿದ್ದು, ಸಾಂಪ್ರದಾಯಿಕ ಒಕ್ಕಲುತನಕ್ಕೆ ಯಾಂತ್ರೀಕರಣ ಮಾರಿಯಾಗಿದೆ.
ಧಾರವಾಡದಲ್ಲಿ ಸಂಭ್ರಮದ ಬಕ್ರೀದ್‌ ಹಬ್ಬದಾಚರಣೆ
ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಕುರ್ಬಾನಿ ನೀಡಬೇಕು. ಇದನ್ನು ಸಮನಾಗಿ ಮೂರು ಪಾಲು ಮಾಡಬೇಕು
ಹುಬ್ಬಳ್ಳಿ-ತೊರಣಗಲ್ ವಿಭಾಗದಲ್ಲಿ ವಿಂಡೋ ಟ್ರೈಲಿಂಗ್
ವ್ಯಾಗನ್ ಇಳಿಕೆಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸುವುದು ಮತ್ತು ಜೆ‌ಎಸ್‌ಡಬ್ಲ್ಯೂ ವ್ಯಾಪ್ತಿಯಲ್ಲಿ ರೈಲು ಪರೀಕ್ಷೆ (ಟಿಎಕ್ಸ್‌ಆರ್‌) ಕೇಂದ್ರಗಳ ಸಂಖ್ಯೆಯನ್ನು ವಿಸ್ತರಿಸುವ ಕುರಿತು ಚರ್ಚಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 479
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved