• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಲಿಕೆ ಆಯುಕ್ತರ ವರ್ಗಾವಣೆ ಎರಡೇ ದಿನದಲ್ಲಿ ರದ್ದು
2 ದಿನದ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ರುದ್ರೇಶ ಘಾಳಿ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಇವರ ವರ್ಗಾವಣೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಪಾಲಿಕೆ ಆಯುಕ್ತರ ವರ್ಗಾವಣೆಗೆ ಗುತ್ತಿಗೆದಾರರ ಖಂಡನೆ

  ರು​ದ್ರೇಶ ಘಾಳಿ ಅ​ವರ ವ​ರ್ಗಾ​ವಣೆ ಆ​ದೇ​ಶ​ವನ್ನು ತಡೆ ಹಿ​ಡಿ​ಯು​ವಂತೆ ಹಾಗೂ ಹಾಲಿ ಸ್ಥ​ಳ​ದ​ಲ್ಲಿಯೇ ಅ​ವ​ರನ್ನು ಮುಂದು​ವ​ರೆ​ಸು​ವಂತೆ ಆ​ಗ್ರ​ಹಿಸಿ ಹು-ಧಾ ಮ​ಹಾ​ನ​ಗರ ಪಾ​ಲಿಕೆ ಗು​ತ್ತಿ​ಗೆ​ದಾ​ರರ ಸಂಘದ ಸ​ದ​ಸ್ಯರು ಗು​ರು​ವಾರ ಇ​ಲ್ಲಿನ ಪಾ​ಲಿಕೆ ಕ​ಚೇರಿ ಎ​ದುರು ಪ್ರ​ತಿ​ಭ​ಟನೆ

ಬಗರ್‌ ಹುಕುಂ ಸಾಗುವಳಿದಾರರ ಬೆಳೆ ನಾಶಕ್ಕೆ ಆಕ್ರೋಶ
ಸುತಗಟ್ಟಿ ಮತ್ತು ಗಂಜಿಗಟ್ಟಿ ಗ್ರಾಮದಲ್ಲಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನರು ಸಾಗುವಳಿದಾರರ ಮೇಲೆ ದೌರ್ಜನ್ಯ ಮಾಡುತ್ತಾ ಬೆಳೆದ ಬೆಳೆ ನಾಶ ಪಡಿಸಿದ್ದಾರೆ ಮತ್ತು ಈ ಹಿಂದೆ ಕೊಡ ಹಲವಾರು ಬಾರಿ ದೌರ್ಜನ್ಯ ಎಸಗುತ್ತಾ ಬಂದಿರುತ್ತಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ, ರಾಜ್ಯ ಸರ್ಕಾರಕ್ಕೆ ತಾಲೂಕಿನ ತಹಸೀಲ್ದಾರ್ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಾಗುವಳಿ ಚೀಟಿ ನೀಡಲು ಮನವಿ ಮಾಡಿದ್ದೇವೆ.
ವನ್ಯಜೀವಿ ಸಂರಕ್ಷಣೆಗೆ ಅರಣ್ಯ- ರೈಲ್ವೆ ಇಲಾಖೆಗಳ ಜಂಟಿ ಕಾರ್ಯ
ರೈಲು ಹಳಿಗಳ ಮಧ್ಯೆ ಪ್ರಾಣಿಗಳು ಸಾವನ್ನಪ್ಪಬಾರದೆಂಬ ಕಾರಣಕ್ಕೆ ರೈಲ್ವೆ ವಲಯವು ಅರಣ್ಯ ಇಲಾಖೆಯೊಂದಿಗೆ ಸಭೆ ನಡೆಸಿದೆ. 2 ಇಲಾಖೆ ಸೇರಿಕೊಂಡು ಹಲವು ಕ್ರಮ ಕೈಗೊಂಡಿವೆ. ಆನೆ, ಚೀತಾ, ಕಾಡುಹಂದಿ, ಚಿರತೆ, ಝಿರಾಫೆ ಸೇರಿದಂತೆ ವನ್ಯಜೀವಿಗಳು ಎಲ್ಲೆಲ್ಲಿ ಸಂಚರಿಸುತ್ತವೆ ಎಂದು ಜಾಗೆಗಳನ್ನು ಗುರುತಿಸಿವೆ.
ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು
ಈ ಇಬ್ಬರು ಮಕ್ಕಳು ಕೆರೆಯ ದಂಡೆಯಲ್ಲಿ ಆಟವಾಡುತ್ತಿದ್ದರು. ಕೆರೆಯ ಸುತ್ತಲೂ ಸಿಕ್ಕಾಪಟ್ಟೆ ಹುಲ್ಲು ಕಸ ಕಡ್ಡಿ ಬೆಳೆದಿತ್ತು. ಅದರಲ್ಲೇ ಆಟವಾಡುತ್ತಿದ್ದರು. ಹುಲ್ಲು ಕಡ್ಡಿ ಬೆಳೆದಿದ್ದರಿಂದ ಕೆರೆ ಎಲ್ಲಿಂದ ಚಾಲೂ ಆಗುತ್ತದೆ ಎಂಬುದು ತಿಳಿಯದೇ ಮಕ್ಕಳಿಬ್ಬರು ನೀರಲ್ಲಿ ಬಿದ್ದಿದ್ದಾರೆ. ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಉತ್ತಮ ಆರೋಗ್ಯಕ್ಕಾಗಿ ಸ್ವಚ್ಛತಾ ಕ್ರಮಗಳನ್ನು ಮಕ್ಕಳಿಗೆ ಕಲಿಸಿ: ದಿವ್ಯಪ್ರಭು
ಮಕ್ಕಳಲ್ಲಿ ಅತಿಸಾರದಿಂದ ನಿರ್ಜಲೀಕರಣ ಉಂಟಾಗಿ ಮಗುವಿಗೆ ಮಾರಣಾಂತಿಕವಾಗಬಹುದು. ಮಾತ್ರೆಯನ್ನು ನೀಡುವುದರ ಮೂಲಕ ತಡೆಗಟ್ಟಬಹುದು. ತೀವ್ರತರ ಅತಿಸಾರದಿಂದ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವುದು ಈ ಅಭಿಯಾನದ ಉದ್ದೇಶ.
ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ತಾವು ಬದ್ಧ: ವಿಪ ಸಭಾಪತಿ ಹೊರಟ್ಟಿ
ಸಿಆರ್‌ಪಿ, ಬಿಆರ್‌ಪಿ, ಇಸಿಓ, ನಿರ್ಧಿಷ್ಟಪಡಿಸಿದ ಹುದ್ದೆಗಳ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ 2025 ಮೇ 31 ರ ಬದಲಾಗಿ ಜೂನ್‌ 30ರ ವರೆಗೆ ವಿಸ್ತರಿಸುವುದು. 2024 ಡಿಸೆಂಬರ್‌ ಗೆ ಇದ್ದ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇರುವ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಸದ್ಯ ಇರುವ ಮಕ್ಕಳ ಸಂಖ್ಯೆಗೆ ಅನುಗುನವಾಗಿ ಮಾಡುವುದು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಭಾಪತಿಗಳ ಗಮನ ಸೆಳೆದರು.
6ನೇ ತರಗತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಧಾರಣೆಗೆ ಕ್ರಮ
ವಿದ್ಯಾಶಕ್ತಿ ಕಾರ್ಯಕ್ರಮದ ಮೂಲಕ ಈಗಾಗಲೇ ಸ್ಮಾರ್ಟ್‌ಬೋರ್ಡ್‌ ಹೊಂದಿರುವ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಐಐಐಟಿ ಸಹಯೋಗದಲ್ಲಿ ಮೂರು ತರಗತಿಯ ವಿದ್ಯಾರ್ಥಿಗಳಿಗೆ ಜುಲೈ ತಿಂಗಳಿಂದ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಆನ್‌ಲೈನ್ ತರಗತಿಗಳ ಮೂಲಕ ಉಚಿತ ಮತ್ತು ನೇರವಾಗಿ ಲೈವ್ ಕ್ಲಾಸ್ ಮಾಡಲಾಗುತ್ತದೆ.
ಪಡಿತರ ಫಲಾನುಭವಿಗಳಿಗೆ ಮತ್ತೆ ಜೋಳದ ಭಾಗ್ಯ
ಅನ್ನಭಾಗ್ಯ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಚೀಟಿದಾರರಿಗೆ ಈ ತಿಂಗಳಿಂದ (ಜೂನ್‌) ಜೋಳ ವಿತರಿಸಲಾಗುತ್ತಿದ್ದು, ಮೂರ್ನಾಲ್ಕು ದಿನದಲ್ಲಿ ಅಕ್ಕಿ ಜತೆಗೆ ಜೋಳವೂ ಫಲಾನುಭವಿಗಳ ಮನೆ ತಲುಪಲಿದೆ.
ಮಳೆಗಾಲದಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ: ಅಬ್ಬಯ್ಯ
ಅಧಿಕಾರಿಗಳು ಕಚೇರಿ ಬಿಟ್ಟು ಪರಿಸ್ಥಿತಿ ಅವಲೋಕಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು. ಪಾಲಿಕೆಯ ವಾರ್ಡ್‌ ವಾರು ಚರಂಡಿಗಳ ಸ್ವಚ್ಛತೆ, ವಾತಾವರಣ ಕಲುಷಿತ ನಿರ್ಮಾಣವಾಗದಂತೆ ಜಾಗೃತಿ ವಹಿಸಬೇಕು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved