• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
1000 ಬಸ್‌ ಖರೀದಿಸಲು ಒತ್ತಡ
ವಾಯವ್ಯ ಸಾರಿಗೆ ಸಂಸ್ಥೆಗೆ 1000 ಬಸ್‌ಗಳನ್ನಾದರೂ ಖರೀದಿಸಿ ನಮಗೆ ಅನುಕೂಲ ಮಾಡಿಕೊಡಿ ಎಂದು ಆಗ್ರಹಿಸಿ ಸಾರಿಗೆ ಸಚಿವರಿಗೆ ನೌಕರರ ವರ್ಗ ಮನವಿ ಮಾಡಿದೆ. ಹಾಗಂತ ಬಿಎಂಟಿಸಿಯಲ್ಲಿ ಓಡಿದ ಹಳೆ ಬಸ್‌ಗಳನ್ನು ಇಲ್ಲಿ ನೀಡದೇ ಹೊಸ ಬಸ್‌ಗಳನ್ನೇ ಖರೀದಿಸಬೇಕು ಎಂಬುದು ನೌಕರರ ಒತ್ತಾಯ.
ಗ್ಯಾರಂಟಿ ಫಲಾನುಭವಿಗಳ ಅಂಕಿ-ಅಂಶ ಬಿಡುಗಡೆ ಮಾಡಲಿ
ಗ್ಯಾರಂಟಿಗಳಿಂದ ನಿರಾಶೆಗೊಂಡ ಫಲಾನುಭವಿಗಳು ಕಾಂಗ್ರೆಸ್ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೊಜನೆಯ ಹಣ ಅನೇಕರಿಗೆ ಬಂದಿಲ್ಲ. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ನಿರುದ್ಯೋಗಿಗಳಿಗೆ ಯುವನಿಧಿ ಕನಸಿನ ಮಾತಾಗಿದೆ ಎಂದು ವಿಧಾನಪರಿಷತ್‌ ಮಾಜಿ ಸದಸ್ಯ ನಾಗರಾಜ ಛಬ್ಬಿ ದೂರಿದರು.
ಅಥ್ಲೆಟಿಕ್‌ ಕ್ರೀಡಾಕೂಟ-ಎರಡು ನೂತನ ದಾಖಲೆ ಸೃಷ್ಟಿ
ಇಲ್ಲಿಯ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಕಾಲೇಜು ಆಯೋಜಿಸಿರುವ ಕವಿವಿ ವ್ಯಾಪ್ತಿಯ ಅಂತರ್ ಕಾಲೇಜು 70ನೇ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಎರಡು ನೂತನ ದಾಖಲೆಗಳು ನಿರ್ಮಾಣವಾಗಿವೆ. 100 ಮೀಟರ್‌ನಲ್ಲಿ ಜೆಎಸ್ಎಸ್ ಕಾಲೇಜಿನ ನಯನಾ ಕೋಕರೆ ಹತ್ತು ವರ್ಷಗಳ ನಂತರ 200 ಮೀಟರ್ ಓಟದ ಸ್ಪರ್ಧೆಯಲ್ಲಿ 24.88 ಸೆಕೆಂಡುಗಳಲ್ಲಿ ಓಡಿ ದಾಖಲೆಯನ್ನು ಸೃಷ್ಟಿಸಿದ್ದಾರೆ.
ಬಿಜೆಪಿ ಎಂಎಲ್‌ಸಿ ಪ್ರದೀಪ ಜತೆ ಸಿದ್ದು ಚರ್ಚೆ: ಕುತೂಹಲ
ಜಗದೀಶ ಶೆಟ್ಟರ್‌ ನಿವಾಸಕ್ಕೆ ಜನ್ಮದಿನದ ಶುಭಾಶಯ ಕೋರಲು ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಪ್ರದೀಪ ಶೆಟ್ಟರ್‌ ಕೂಡ ಅವರ ಮನೆಯಲ್ಲೇ ಇದ್ದರು. ಆಗ ಸಿದ್ದರಾಮಯ್ಯ, ಜಗದೀಶ ಶೆಟ್ಟರ್‌, ಪ್ರದೀಪ ಶೆಟ್ಟರ್‌ ಮೂವರು ಪರಸ್ಪರ ಕೆಲಕಾಲ ಸಮಾಲೋಚನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಸಿದ್ಧಾರೂಢರ ಸನ್ನಿಧಾನದಲ್ಲಿ ಕಬ್ಬಕ್ಕಿಗಳ ಕಲರವ
ಈಗ ಎಲ್ಲಿ ನೋಡಿದರಲ್ಲಿ ವಲಸೆ ಹಕ್ಕಿಗಳ ಚಿಲಿಪಿಲಿ ಜೋರಾಗಿದ್ದು, ಈ ಸದ್ದು ಮಠಕ್ಕೆ ಬರುವ ಭಕ್ತರ ಮನಸ್ಸಿಗೆ ಮುದ ನೀಡುತ್ತಿದೆ.ಸದ್ಗುರು ಶ್ರೀ ಸಿದ್ಧಾರೂಢರ ಮಠ ಎಂದಾಕ್ಷಣ ನೆನಪಾಗುವುದು ಭಕ್ತರ ದಂಡು. "ಓಂ ನಮಃ ಶಿವಾಯ " ನಿರಂತರ ಷಡಕ್ಷರಿ ಮಂತ್ರ ಘೋಷ. ಬೆಳಗ್ಗೆ ಮತ್ತು ಸಂಜೆ ನಗಾರಿ, ಗಂಟೆ, ಪೂಜಾ ಕೈಂಕರ್ಯ. ಇವುಗಳ ಸಾಲಿಗೆ ಈಗ ಚಿಲಿಪಿಲಿ ಸದ್ದು.
ಸಂಸತ್‌ ಭವನದ ಮೇಲೆ ದಾಳಿ ವ್ಯವಸ್ಥಿತ ಸಂಚು
ಸಂಸತ್ ಭವನದ ಮೇಲಿನ ದಾಳಿ ವಿಚಾರವನ್ನು ಪ್ರತಿಪಕ್ಷಗಳು ಅನಗತ್ಯವಾಗಿ ರಾಜಕೀಕರಣಗೊಳಿಸುತ್ತಿವೆ. ರಾಜಕೀಯ ಮಾಡಬಾರದು. ಕಳೆದೆರಡು ದಿನಗಳಿಂದ ಸದನ ನಡೆಯಲು ಬಿಡುತ್ತಿಲ್ಲ. ಹಿಂದಿನ ಇಂತಹ ಘಟನೆಗಳಿಗೆ ಹೋಲಿಸುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬದುಕಿನ ಅಂಧಕಾರ ತೊಳೆದು ಮನೆ ಮನದಲ್ಲಿ ದೀಪ ಪ್ರಜ್ವಲಿಸಲಿ
ಜಗತ್ತಿನ ಅಂಧಕಾರಕ್ಕೆ ಬೆಳಕು ನೀಡುವ ಶಕ್ತಿವಂತ ರಾಷ್ಟ್ರವಾಗಿ ಬೆಳೆದಿರುವ ಭಾರತ ಇದೀಗ ವಿಶ್ವಕ್ಕೆ ಮಾರ್ಗದರ್ಶನ ಕೊಡುವ ಮಟ್ಟಿಗೆ ಬೆಳೆದು ನಿಂತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮಹಿಳೆ ಬೆತ್ತಲೆ ಪ್ರಕರಣ: ಬಿಜೆಪಿ ರಾಜಕಾರಣ
ಬೆಳಗಾವಿ ಪ್ರಕರಣ ಕುರಿತು ರಾಜ್ಯ ಸರ್ಕಾರ ಎಲ್ಲ ರೀತಿಯ ಕಾನೂನು ಕ್ರಮ ತೆಗೆದುಕೊಂಡಿದೆ. ಗೃಹ ಸಚಿವರು ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಪರಿಹಾರ ಸಹ ನೀಡಿ ಬಂದಿದ್ದಾರೆ.
ಪ್ರತಿ ವ್ಯಕ್ತಿಯಲ್ಲೂ ಮನುಷ್ಯತ್ವ ಇರಲಿ
ಗೋಕಾಕ ಚಳವಳಿ ಸಂದರ್ಭ ನನ್ನ ಹಾಗೂ ಚಂದ್ರಕಾಂತ ಬೆಲ್ಲದ ಅವರ ಪರಿಚಯವಾಗಿದ್ದು, ಆವತ್ತಿನಿಂದ ಮನುಷ್ಯ ಸಂಬಂಧ ಬೆಳೆದಿದೆ. ಬಸವಣ್ಣನವರ ತತ್ವ, ಆದರ್ಶಗಳಲ್ಲಿ ಅಪಾರ ನಂಬಿಕೆ ಇಟ್ಟುಕೊಂಡು ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ಚಂದ್ರಕಾಂತ ಅವರು ಬಸವತತ್ವದ ಪ್ರತಿಪಾದಕರು. ನಾನು ಕೂಡ ಬಸವಣ್ಣನವರ ಅನುಯಾಯಿ. ಆಗಿನಿಂದಲೂ ಚಂದ್ರಕಾಂತ ನನ್ನ ಬಗ್ಗೆ ಅಪಾರ ಪ್ರೀತಿ, ಗೌರವ ತೋರಿಸುತ್ತಾರೆ.
ಪ್ರತ್ಯೇಕ ಪಾಲಿಕೆಗೆ ಬೆಲ್ಲದ ಕೂಗು ಅಚ್ಚರಿ..!
ಹಲವು ವರ್ಷಗಳ ಹೋರಾಟದ ಫಲವಾಗಿ ಪ್ರತ್ಯೇಕ ಪಾಲಿಕೆ ಕುರಿತು ಬೆಳಗಾವಿಯ ಅಧಿವೇಶನದಲ್ಲಿ ಚರ್ಚೆಗೆ ಬಂದಿದೆ. ಆದರೆ, ಬಿಜೆಪಿ ಸರ್ಕಾರದಲ್ಲಿಯೇ ಹೆಚ್ಚು ಮುನ್ನಲೆಗೆ ಬಂದ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಯ ಕೂಗಿಗೆ ಸ್ಪಂದಿಸದ ಶಾಸಕ ಅರವಿಂದ ಬೆಲ್ಲದ ಅಧಿವೇಶನದಲ್ಲಿ ಧ್ವನಿ ಎತ್ತಿರುವುದು ಅಚ್ಚರಿ ಮೂಡಿಸಿದೆ ಎಂದು ಹೋರಾಟ ಸಮಿತಿ ಸದಸ್ಯರು ಹೇಳಿದ್ದಾರೆ.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 531
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved