• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಸರು ಬದಲಿಸಿ ಜತೆಗೆ ಲಾಭದತ್ತ ತೆಗೆದುಕೊಂಡು ಹೋಗಿ!
ಈ ಭಾಗದ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಚೆನ್ನಮ್ಮನ ಹೆಸರಿಡಬೇಕೆಂದು ಯೋಚಿಸಿರುವುದು ಅತ್ಯಂತ ಸೂಕ್ತ. ಆದರೆ, ಹೆಸರು ಬದಲಿಸಲು ನಿರ್ಧರಿಸಿದಂತೆ ಸಂಸ್ಥೆಗೆ ಸರ್ಕಾರದಿಂದ ಬರಬೇಕಾದ ಬಾಕಿ, ನೌಕರರ ಹಿಂಬಾಕಿ ಬಗ್ಗೆ ನಿರ್ದೇಶಕ ಮಂಡಳಿ ಗಟ್ಟಿ ನಿರ್ಧಾರ ಕೈಗೊಳ್ಳುವುದಿಲ್ಲ ಎಂಬ ಪ್ರಶ್ನೆ ನೌಕರ ವರ್ಗದ್ದು.
ಸರ್ಕಾರ ನೀಡಿದ ಮನೆಗಳೇ ಅಕ್ರಮವೆಂದು ತೆರವಿಗಾಗಿ ನೋಟಿಸ್‌!
ಸುಮಾರು ವರ್ಷಗಳ ಹಿಂದೆ ವಿವಿಧ ವಸತಿ ಮತ್ತು ಆಶ್ರಯ ಯೋಜನೆಗಳಲ್ಲಿ ರಾಜ್ಯ ಸರ್ಕಾರವೇ ಹಂತ ಹಂತವಾಗಿ ಈ ಗ್ರಾಮದ ಬಡವರಿಗೆ ಮನೆ ನಿರ್ಮಿಸಿಕೊಟ್ಟಿದೆ. ಸರ್ಕಾರದ ಆಸರೆಯಲ್ಲಿಯೇ ಹತ್ತಾರು ವರ್ಷಗಳ ಕಾಲ ಬದುಕಿದ್ದ ಸುಮಾರು 120ಕ್ಕೂ ಹೆಚ್ಚು ಕುಟುಂಬಗಳ ಮನೆಗಳು ಇದೀಗ ಅತಿಕ್ರಮಣ ಜಾಗದಲ್ಲಿ ನಿರ್ಮಾಣವಾಗಿದ್ದು, ಕೂಡಲೇ ಖಾಲಿ ಮಾಡಬೇಕೆಂದು ಗ್ರಾಪಂ ನೋಟಿಸ್‌ ಮೇಲೆ ನೋಟಿಸ್‌ ನೀಡಿದೆ.
ಸಂಪುಟ ಪುನರ್‌ ರಚನೆಯಾದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಅಬ್ಬಯ್ಯ
ಕ್ಷೇತ್ರದ ಜನತೆ ನನ್ನನ್ನು ಮೂರು ಬಾರಿ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಹಾಗೊಂದು ವೇಳೆ ಸಚಿವ ಸಂಪುಟ ಪುನಾರಚನೆ ಮಾಡಿದರೆ ನಾನೂ ಆಕಾಂಕ್ಷಿಯಾಗಿದ್ದೇನೆ.
2019ರ ಅಧಿಸೂಚನೆಯಂತೆ ಚಾಲಕ-ನಿರ್ವಾಹಕರ ನೇಮಕಾತಿ ಶೀಘ್ರ
1000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇನ್ನೂ 1000 ಅಭ್ಯರ್ಥಿಗಳನ್ನು 2019ರ ಅಧಿಸೂಚನೆಯಂತೆ ನೇಮಕಾತಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಇರುವ ಸಮಸ್ಯೆಗಳನ್ನು ನಿವಾರಿಸಲಾಗುವುದು.
ಆರೇ ತಿಂಗಳಲ್ಲಿ ಪಾಲಿಕೆ ಆಯುಕ್ತ ಘಾಳಿ ವರ್ಗ
ಸೂಪರ್‌ ಟೈಂ ಸ್ಕೇಲ್‌ ದರ್ಜೆಯ ಡಾ. ರುದ್ರೇಶ ಘಾಳಿ ಅವರಿಗೆ ಐಎಎಸ್‌ ಪ್ರಮೋಷನ್‌ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚಿಗೆ ಅವರು ಇದನ್ನು ಖಚಿತಪಡಿಸಿದ್ದರು ಕೂಡ. ಇದೇ ತಿಂಗಳು ಕೊನೆ ಇಲ್ಲವೇ ಆಗಸ್ಟ್‌ ತಿಂಗಳಲ್ಲಿ ಪ್ರಮೋಷನ್‌ ಸಿಗಲಿದೆ ಎನ್ನಲಾಗುತ್ತಿದೆ.
ಪಂಚ ಗ್ಯಾರಂಟಿ ಯೋಜನೆಗಳಿಂದ ಸ್ವಾಭಿಮಾನದ ಬದುಕು
ಅನ್ನಭಾಗ್ಯ ಯೋಜನೆ ಜಾರಿಗೊಳಿಸುವ ಪಡಿತರ ಅಂಗಡಿಗಳಲ್ಲಿ ಮಾಹಿತಿ ಫಲಕ ಅಳವಡಿಸುವಿಕೆ ಬಾಕಿ ಇದೆ. ಗೃಹ ಲಕ್ಷ್ಮಿ ಯೋಜನೆಯ ಕೆಲವು ಅರ್ಹ ಫಲಾನುಭವಿಗಳಿಗೆ ಜಿಎಸ್‌ಟಿ ಸಮಸ್ಯೆ ಆಗಿದೆ. ಯುವನಿಧಿ ಫಲಾನುಭವಿಗಳ ವಿವರ ನೀಡುವುದು ಬಾಕಿ ಇದೆ. ಈ ಎಲ್ಲ ಸಮಸ್ಯೆಗಳ ಕುರಿತು ಇಲಾಖೆ ಮುಖ್ಯಸ್ಥರಿಗೆ ಪತ್ರ ಬರೆಯಲಾಗಿದೆ.
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!

ಪ್ರೈಡ್‌ ಆಫ್‌ ಇಂಡಿಯಾ ತಂಡ ಜೂ.16ರಂದು ಬೆಳಗಿನ 2.15ಕ್ಕೆ ಈಜು ಆರಂಭಿಸಿದ್ದು, ಮಧ್ಯಾಹ್ನ 3.52ಕ್ಕೆ ಮುಕ್ತಾಯಗೊಳಿಸಿದೆ. ಈಜುವ ಸಂದರ್ಭದಲ್ಲಿ ಕೆಲವು ಜನರಿಗೆ ವಾಂತಿಭೇದಿ, ತಲೆ ಸುತ್ತುವುದು, ಇತರೆ ಸಮಸ್ಯೆ ಕಾಡಿದ್ದರೂ ಛಲ ಬಿಡದ ತಂಡ, ಕೆಚ್ಚೆದೆಯಿಂದ ಈ ಅಭೂತಪೂರ್ವ ಸಾಧನೆ ಮಾಡಿದೆ.

ಪ್ರೀತಿಸಿ ಮದುವೆಯಾದವಳನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು!

ಪ್ರೀತಿಸಿ ಮದುವೆ ಮಾಡಿಕೊಂಡಿದ್ದ ಯುವತಿಯನ್ನು ಗಂಡನ ಮನೆಯಿಂದಲೇ ಆಕೆಯ ಪೋಷಕರು ಹೊತ್ತೊಯ್ದ ಘಟನೆ ಇಲ್ಲಿನ ಭೈರಿದೇವರಕೊಪ್ಪದಲ್ಲಿ ಶನಿವಾರ ರಾತ್ರಿ ನಡೆದಿದೆ.

ಕಾಯಕವು ಸೃಷ್ಟಿಗೆ ಪೂರಕವೇ ಹೊರತು ಮಾರಕವಲ್ಲ!
ಜಗತ್ತಿಗೆ ಕಾಯಕದ ಮಹತ್ವ ಸಾರಿರುವ ಬಸವಣ್ಣನವರು, ಕಾಯಕವು ಸೃಷ್ಟಿಗೆ ಪೂರಕವಾಗಿರಬೇಕೆ, ವಿನಃ ಮಾರಕವಾಗಿರಬಾರದು ಎಂದಿದ್ದಾರೆ. ಕಾಯಕ ಮಾಡದೇ ಈ ಸಮಾಜದಲ್ಲಿ ಬದುಕಲು ಅವಕಾಶ ಇಲ್ಲ ಎಂದು ಕಾಯಕ ಧರ್ಮ ಸಾರುತ್ತದೆ. ನಿಸರ್ಗ ಸಹ ಕಾಯಕದ ಮಹತ್ವವನ್ನು ಸಾರಿ ಸಾರಿ ಹೇಳುತ್ತದೆ.
ರೈತ ಬಂಡಾಯದ ನೆಲದಲ್ಲಿ ಜೋಡೆತ್ತು ಚಕ್ಕಡಿ ಸ್ಪರ್ಧೆ ಸಂತಸ ತಂದಿದೆ
ಮುಂಗಾರು ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗಿರುವುದರಿಂದ ರೈತರಿಗೆ ಹಾನಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ. ಈಗಾಗಲೇ ರೈತರ ಜಮೀನುಗಳಿಗೆ ಹೋಗಿ-ಬರಲು ಚಕ್ಕಡಿ ರಸ್ತೆ ನಿರ್ಮಿಸಿದ್ದು ರಾಜ್ಯದಲ್ಲಿಯೇ ಇತಿಹಾಸವಾಗಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved