• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಬ್ಬಳ್ಳಿ-ಬೆಂಗಳೂರು ವಿಶೇಷ ರೈಲು ಸೇವೆ ಪುನಾರಂಭ
ಹುಬ್ಬಳ್ಳಿ- ಬೆಂಗಳೂರು- ಹುಬ್ಬಳ್ಳಿ ಸೂಪರ್ ಫಾಸ್ಟ್ ವಿಶೇಷ ರೈಲು (07339/07340) ಸಂಚಾರ ಸೇವೆ ನ. 30ರಿಂದ ಮತ್ತೆ ಪುನಾರಂಭಗೊಳ್ಳಲಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.
ಅತೃಪ್ತಿ ಏನೇ ಇರಲಿ ಬಹಿರಂಗ ಚರ್ಚೆ ಸಲ್ಲದು: ಜೋಶಿ
ಪಕ್ಷದ ಕುರಿತು, ಪಕ್ಷದಲ್ಲಿರುವವರ ಕುರಿತು ಏನೇ ಅತೃಪ್ತಿಗಳಿರಲಿ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮಹದಾಯಿ ಯೋಜನೆ ಆರಂಭಿಸಲು ಒತ್ತಾಯಿಸಿ ಸಚಿವರಿಗೆ ಮನವಿ
ಮಹದಾಯಿ ಯೋಜನೆ ವಿಳಂಬ ಖಂಡಿಸಿ ಶನಿವಾರ ರೈತ ಹೋರಾಟಗಾರರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಂದು ತಿಂಗಳಲ್ಲಿ ಮಹದಾಯಿ ಕುರಿತ ಎಲ್ಲ ಅಡೆತಡೆ ನಿವಾರಿಸುವುದಾಗಿ ಜೋಶಿ ಭರವಸೆ ನೀಡಿದರು.
15 ದಿನಕ್ಕೊಮ್ಮೆ ರೈಲ್ವೆ ಸುರಕ್ಷತೆಯ ಕ್ರಿಯಾ ಯೋಜನೆ ರೂಪಿಸಿ
ಪ್ರತಿ ಹದಿನೈದು ದಿನಕ್ಕೊಮ್ಮೆ ರೈಲ್ವೆ ಸುರಕ್ಷತೆ ಕ್ರಿಯಾ ಯೋಜನೆ ರೂಪಿಸಬೇಕು. ಎಲ್ಲ ವಲಯಗಳಲ್ಲೂ ಈ ಕೆಲಸ ಆಗಬೇಕು. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಎಲ್ಲ ರೈಲ್ವೆ ಯಾರ್ಡ್‌ಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಆಧುನೀಕರಣಗೊಳಿಸಬೇಕೆಂದು ಕೇಂದ್ರ ರೈಲ್ವೆ, ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು.
ಬರಗಾಲ ಗೌಣ, ಅಧಿಕಾರಿಗಳ ಮೇಲಿನ ಆರೋಪ ಮುನ್ನಲೆಗೆ
ಇಲ್ಲಿಯ ಕೃಷಿ ವಿವಿ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಶುಕ್ರವಾರ ಸಚಿವ ಸಂತೋಷ ಲಾಡ್‌ ಅಧ್ಯಕ್ಷತೆಯಲ್ಲಿ ನಡೆದ ಬರಗಾಲ ಸಮರ್ಪಕ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬರಗಾಲ ನಿರ್ವಹಣೆಯ ಕ್ರಮಗಳಿಗಿಂತ ಜಿಪಂ ಸಿಇಒ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಬೇಜವಾಬ್ದಾರಿತನ, ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳೇ ಮುನ್ನಲೆಗೆ ಬಂದವು.
ಡಿಕೆಶಿ ಪ್ರಕರಣ ಹಿಂಪಡೆಯುವುದು ಸರಿಯಲ್ಲ: ಜೋಶಿ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರರ ವಿರುದ್ಧ ಸಲ್ಲಿಕೆಯಾಗಿರುವ ಪ್ರಕರಣವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ವಾಪಸ್‌ ಪಡೆಯಲು ನಿರ್ಧರಿಸಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ ವಿರುದ್ಧ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ನಿರ್ಧರಿಸಿರುವುದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆಯಿದೆ.
ಡಿಕೆಶಿ ಮೇಲಿನ ಸಿಬಿಐ ಪ್ರಕರಣ ವಾಪಸ್‌- ಸಚಿವ ಲಾಡ್‌ ಸಮರ್ಥನೆ
ಕನ್ನಡಪ್ರಭ ವಾರ್ತೆ ಧಾರವಾಡಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮೇಲಿನ ಸಿಬಿಐ ಪ್ರಕರಣ ವಾಪಸ್‌ ಪಡೆದಿರುವ ರಾಜ್ಯ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಕ್ಯಾಬಿನೆಟ್‌ ಅಂದರೆ ಸರ್ಕಾರ ಇದ್ದಂತೆ. ಹೀಗಾಗಿ ಕ್ಯಾಬಿನೆಟ್‌ ನಿರ್ಣಯದ ಬಗ್ಗೆ ವಾದ-ವಿವಾದಗಳು ಸಾಮಾನ್ಯ. ಆದರೆ, ಸರ್ಕಾರ ತೆಗೆದುಕೊಂಡ ನಿರ್ಧಾರ ಅಂತಿಮ.
ಕೆಸಿಸಿ ಬ್ಯಾಂಕಿಗೆ ಶಿವಕುಮಾರಗೌಡ ಅಧ್ಯಕ್ಷ, ನಿಂಗನಗೌಡ ಉಪಾಧ್ಯಕ್ಷ
ತೀವ್ರ ಕುತೂಹಲ ಕೆರಳಿಸಿದ್ದ ಅವಿಭಜಿತ ಧಾರವಾಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಇಲ್ಲಿಯ ಕೆಸಿಸಿ ಬ್ಯಾಂಕ್‌ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಸುಸೂತ್ರವಾಗಿ ಮುಕ್ತಾಯವಾಗಿದ್ದು, ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮುಖಂಡ ಶಿವಕುಮಾರಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಹುಬ್ಬಳ್ಳಿ ಕ್ಷೇತ್ರದ ನಿಂಗನಗೌಡ ಮರಿಗೌಡರ ಆಯ್ಕೆಯಾದರು.
ಕಿಮ್ಸ್‌ನಲ್ಲಿ ಶೀಘ್ರವೇ ಆನ್‌ಲೈನ್‌ ಓಪಿಡಿ ಪ್ರಾರಂಭ
ಇನ್ನು ಮುಂದೆ ನೀವು ಮನೆಯಲ್ಲಿದ್ದುಕೊಂಡೇ ಆನ್‌ಲೈನ್‌ ಮೂಲಕ ಕಿಮ್ಸ್‌ನ ಓಪಿಡಿಯ ನೋಂದಣಿ ಪಡೆದುಕೊಳ್ಳಬಹುದು. ಬೆಂಗಳೂರಿನ ನಿಮ್ಯಾನ್ಸ್‌ ಹೊರತುಪಡಿಸಿದರೆ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಈ ವ್ಯವಸ್ಥೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.
ಬಸ್ ತಡೆದು ಶಾಲಾ ಮಕ್ಕಳ ಪ್ರತಿಭಟನೆ
ವೇಳೆಗೆ ಸರಿಯಾಗಿ ಬಸ್‌ ಆಗಮಿಸದ ಹಿನ್ನೆಲೆಯಲ್ಲಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್‌ ತಡೆದು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 508
  • 509
  • 510
  • 511
  • 512
  • 513
  • 514
  • 515
  • 516
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved