• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿಢೀರ್‌ ಪಿಎಸ್ಐ ಮರುಪರೀಕ್ಷೆಗೆ ಆಕಾಂಕ್ಷಿಗಳ ವಿರೋಧ
ಮರುಪರೀಕ್ಷೆಯ ಆದೇಶ ಸ್ವಾಗತಿಸಿದ್ದ ಪರೀಕ್ಷಾ ಆಕಾಂಕ್ಷಿಗಳು ಇದೀಗ ಮುಂದಿನ ತಿಂಗಳು ಪರೀಕ್ಷೆ ನಡೆಸಲು ನಿರ್ಧರಿಸಿರುವ ಪ್ರಾಧಿಕಾರದ ತೀರ್ಮಾನವನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ವಿಧಾನಪರಿಷತ್ ಸದಸ್ಯರಿಗೂ ಸೂಕ್ತ ಅನುದಾನ ನೀಡಿ
ಎಂಎಲ್ಎ ಗಳಿಗೆ ಕ್ಷೇತ್ರದ ಅಭಿವೃದ್ಧಿಗಾಗಿ ನೂರು- ಐನೂರು ಕೋಟಿ ಅನುದಾನ ನೀಡಲಾಗುತ್ತದೆ. ಅದೇ ನಮಗೆ (ಮೇಲ್ಮನೆ ಸದಸ್ಯರು) ಕೇವಲ ಎರಡು ಕೋಟಿ ಮಾತ್ರ ಕೊಡ್ತಾರೆ. ಸಾರ್ವಜನಿಕರ ದೃಷ್ಟಿಯಲ್ಲಿ ನಾವೂ ಕೂಡಾ ಒಬ್ಬ ಅಭಿವೃದ್ಧಿ ಕಾರ್ಯ ಮಾಡುವವರು. ಆದರೆ, ಸೂಕ್ತ ಅನುದಾನ ಇಲ್ಲದಿದ್ದರೆ ಹೇಗೆ ಕೆಲಸ ಮಾಡುವುದು.... ವಿಧಾನಪರಿಷತ್ ಬಿಜೆಪಿ ಸದಸ್ಯ ಶಾಂತಾರಾಮ್ ಸಿದ್ಧಿ ಅವರ ಅಸಹಾಯಕ ಮಾತುಗಳಿವು.
ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಕೊಲೆ
ಜನನಿಬಿಡ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಹಾಲಿ ಸದಸ್ಯನನ್ನೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಬುಧವಾರ ಸಂಜೆ ಜರುಗಿದೆ.
ಕಡಲೆ, ಮಾವು ಬೆಳೆಗೆ ಚಳಿಯ ಕೊರತೆ!
ಬರೀ ಚಳಿಯ ಆಧಾರದ ಮೇಲೆ ಹಿಂಗಾರು ಬೆಳೆಗಳು ಬೆಳೆಯುತ್ತವೆ ಎಂದು ನಂಬಿ ಬಿತ್ತನೆ ಮಾಡಿದ ರೈತನಿಗೆ ಇದೀಗ ಚಳಿಗಾಲವು ಕೈ ಕೊಡಲಿದೆಯೇ ಎನ್ನುವ ಆತಂಕ ಶುರುವಾಗಿದೆ. ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಹಿಂಗಾರು ಬೆಳೆಗಳನ್ನು ತುಸು ಬೇಗನೆ ಬಿತ್ತಿದರು. ಜೊತೆಗೆ ಬಿತ್ತನೆ ಸಮಯದಲ್ಲೂ ಉಂಟಾದ ಮಳೆ ಕೊರತೆಯನ್ನು ಕಷ್ಟಪಟ್ಟು ಕೊಳವೆ ಬಾವಿ ಮತ್ತು ಹಳ್ಳಗಳಿಂದ ನೀಗಿಸಿದರು. ಇದೀಗ ನವೆಂಬರ್‌ ಅಂತ್ಯ ಬಂದರೂ ಒಂಚೂರು ಚಳಿಯ ಸದ್ದಿಲ್ಲ.
ಕಿಡಿಗೇಡಿಗಳ ಕೃತ್ಯಕ್ಕೆ ಮುಸ್ಲಿಂ ಬಾಂಧವರ ಖಂಡನೆ
ಕಲಘಟಗಿ ತಾಲೂಕು ಸಹಬಾಳ್ವೆಗೆ ಹೆಸರಾಗಿದೆ. ಕಿಡಿಗೇಡಿಗಳು ಮಾಡುವ ಕೃತ್ಯವನ್ನು ತಾಲೂಕಿನ ಸಮಸ್ತ ಮುಸ್ಲಿಂ ಬಾಂಧವರು ಹಾಗೂ ಅಂಜುಮನ್ ಇಸ್ಲಾಂ ಸಂಸ್ಥೆ ಸಹಿಸುವುದಿಲ್ಲ ಎಂದು ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಅಜಮತಖಾನ್ ಜಾಗೀರದಾರ ಬೇಸರ ವ್ಯಕ್ತಪಡಿಸಿದರು.
ಶಿವಾಜಿ ಭಾವಚಿತ್ರಕ್ಕೆ ಅವಮಾನ ಖಂಡಿಸಿ ಪ್ರತಿಭಟನೆ
ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿರುವ ಘಟನೆ ಖಂಡಿಸಿ ತಾಲೂಕಿನ ಹಿಂದೂ ಸಮಾಜ ಹಾಗೂ ಮರಾಠ ಸಮಾಜದ ಬಾಂಧವರು ಪಟ್ಟಣದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿ ವೇತನ ಒದಗಿಸಲು ಆಗ್ರಹಿಸಿ ಎಐಡಿಎಸ್ಒ ಪ್ರತಿಭಟನೆ
ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ಖಾತ್ರಿಪಡಿಸಲು ಆಗ್ರಹಿಸಿ ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿಸಲು ಸಿಎಂಗೆ ಹೊರಟ್ಟಿ ಪತ್ರ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 4ರಿಂದ 15ರ ವರೆಗೆ 10 ದಿನಗಳ ಕಾಲ ರಾಜ್ಯ ಸರ್ಕಾರ ಚಳಿಗಾಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವ ಹಿನ್ನೆಲೆ ವಿಪ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಿಗೆ ಪತ್ರ ಬರೆದಿದ್ದಾರೆ.
ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಎಫ್ಐಆರ್ ದಾಖಲಿಸಿ
ಅಧಿಕಾರಿಗಳು ಸಾರ್ವಜನಿಕ ಹಾಗೂ ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
24ಕ್ಕೆ ಚಿತ್ರನಟ ಅಭಿಷೇಕ ಅಂಬರೀಶ ಅಭಿನಯದ ಬ್ಯಾಡ್‌ ಮ್ಯಾನರ್ಸ್‌ ತೆರೆಗೆ
ದುನಿಯಾಸೂರಿ ನಿರ್ದೇಶನದ ಬ್ಯಾಡ್‌ ಮ್ಯಾನರ್ಸ್‌ ಚಲನಚಿತ್ರ ನ. 24ರಂದು 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಲಿದ್ದು, ಉತ್ತರ ಕರ್ನಾಟಕ ಭಾಗದ ಚಿತ್ರಪ್ರೇಮಿಗಳು ಚಿತ್ರ ನೋಡಿ ಹಾರೈಸುವಂತೆ ಚಿತ್ರನಟ ಅಭಿಷೇಕ ಅಂಬರೀಶ ಮನವಿ ಮಾಡಿದರು.
  • < previous
  • 1
  • ...
  • 509
  • 510
  • 511
  • 512
  • 513
  • 514
  • 515
  • 516
  • 517
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved