• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್‌ (ಸಿಐಟಿಯು) ನೇತೃತ್ವದಲ್ಲಿ ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟದಿಂದ ಮಂಗಳವಾರ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹೆಕ್ಟೇರ್‌ಗೆ 25 ಸಾವಿರ ಪರಿಹಾರ ನೀಡಿ
ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಆಲ್ಕೋಡ ಹನುಮಂತಪ್ಪ, ತೀವ್ರ ಸ್ವರೂಪದ ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ. ವೈಜ್ಞಾನಿಕವಾಗಿ ಬರಗಾಲ ಅಧ್ಯಯನ ನಡೆದಿಲ್ಲ ಎಂದು ಆರೋಪಿಸಿದರು.
ಶೀಘ್ರದಲ್ಲಿಯೇ ರವಿಕೆ ಪ್ರಸಂಗ ಸಿನಿಮಾ ಬಿಡುಗಡೆ
ರವಿಕೆಯನ್ನು ಆಧಾರವಾಗಿಟ್ಟುಕೊಂಡು ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಪ್ರಯೋಗ ಮೂಲಕ ದೃಷ್ಟಿ ಮಿಡಿಯಾ ಪ್ರೊಡಕ್ಷನ್‌ ವತಿಯಿಂದ ಶೀಘ್ರವೇ ರವಿಕೆ ಪ್ರಸಂಗ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ ಎಂದು ಚಲನಚಿತ್ರದ ನಿರ್ದೇಶಕ ಸಂತೋಷ ಕೂಡಂಕೇರಿ ಹೇಳಿದರು.
ರೈತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೃಹತ್‌ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಸೋಮವಾರ ನಗರದಲ್ಲಿ ಬೃಹತ್ ರ್ಯಾಾಲಿ ನಡೆಸಿ, ರಾಣಿ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು
ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡಿ
ಲಿಂಗಾಯತ ಕರ್ನಾಟಕದಲ್ಲಿ ಹುಟ್ಟಿದ ಧರ್ಮ. ಇದು ಸ್ವತಂತ್ರ ಧರ್ಮವಾಗಿದ್ದು, ಇದಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಮಾನ್ಯತೆ ನೀಡದಿರುವುದು ವಿಷಾಧದ ಸಂಗತಿ ಎಂದು ಅಖಿಲ ಕರ್ನಾಟಕ ಲಿಂಗಾಯತ ಒಳಪಂಗಡಗಳ ಏಕತಾ ಸಮಿತಿಯ ರಾಜ್ಯಾಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಜಿ.ವಿ. ಕೊಂಗವಾಡ ಹೇಳಿದರು.
ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡಿ
ಲಿಂಗಾಯತ ಕರ್ನಾಟಕದಲ್ಲಿ ಹುಟ್ಟಿದ ಧರ್ಮ. ಇದು ಸ್ವತಂತ್ರ ಧರ್ಮವಾಗಿದ್ದು, ಇದಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಮಾನ್ಯತೆ ನೀಡದಿರುವುದು ವಿಷಾಧದ ಸಂಗತಿ ಎಂದು ಅಖಿಲ ಕರ್ನಾಟಕ ಲಿಂಗಾಯತ ಒಳಪಂಗಡಗಳ ಏಕತಾ ಸಮಿತಿಯ ರಾಜ್ಯಾಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಜಿ.ವಿ. ಕೊಂಗವಾಡ ಹೇಳಿದರು.
ರಾಷ್ಟ್ರದ ಸಂಸ್ಕೃತಿ ಸಂವರ್ಧನೆ ಧರ್ಮಪೀಠಗಳ ಕರ್ತವ್ಯ
ಮೇರು ಮೌಲ್ಯಗಳ ವಿಶಿಷ್ಟ ಘನತೆ ಹೊಂದಿರುವ ಭಾರತದ ಧಾರ್ಮಿಕ ಮತ್ತು ಚಾರಿತ್ರಿಕ ಉತ್ಕೃಷ್ಟ ಪರಂಪರೆಯು ನಮ್ಮ ಸಂಸ್ಕೃತಿಯ ಭಾಗವೇ ಆಗಿದೆ. ಹಾಗಾಗಿ ರಾಷ್ಟ್ರದ ಸಂಸ್ಕೃತಿ ಸಂವರ್ಧನೆ ಧರ್ಮಪೀಠಗಳ ಪರಮ ಕರ್ತವ್ಯವಾಗಿದೆ ಎಂದು ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯರು ಹೇಳಿದರು.
ಬಿಜೆಪಿ ಭ್ರಷ್ಟರನ್ನೇ ರಾಜ್ಯಾಧ್ಯಕ್ಷ ಮಾಡಿದೆ
ಬಿಜೆಪಿ ಯಾರನ್ನು ಭ್ರಷ್ಟ ಎಂದು ಆರೋಪಿಸಿತ್ತೋ ಅವರನ್ನೇ ಈಗ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದರು.
ಬೃಹತ್ ಪರದೆ ಮೇಲೆ ಪಂದ್ಯ ವೀಕ್ಷಿಸಿದ ಕ್ರಿಕೆಟ್ ಅಭಿಮಾನಿಗಳು
ಭಾನುವಾರ ನಗರದಲ್ಲಿ ಎಲ್ಲಿ ನೋಡಿದರಲ್ಲಿ ಕ್ರಿಕೆಟ್ನದ್ದೇ ಮಾತು. ಹಲವೆಡೆ ಬೃಹತ್ ಪ್ರಮಾಣದ ಎಲ್ಇಡಿ ಪರದೆಯ ವ್ಯವಸ್ಥೆ ಮಾಡಿರುವುದು ಕಂಡುಬಂತು.
ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಶಿಕ್ಷಕರದೇ ಚಕ್ಕರ್‌!
ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕ್ಲಾಸಿಗೆ ಚಕ್ಕರ್‌ ಹೊಡೆದರೆ, ಇಲ್ಲಿ ಮಾತ್ರ ಶಿಕ್ಷಕರೇ ಚಕ್ಕರ್‌ ಹೊಡಿತಾರೆ. ಮಕ್ಕಳಿಗೆ ಪಾಠ ಪ್ರವಚನವನ್ನೇ ನಡೆಸಲ್ಲ. ಈ ಬಗ್ಗೆ ವಿಚಾರಣೆ ನಡೆಸಿ..!ಇದು ನಗರದ ಹೊರವಲಯದ ತಾರಿಹಾಳದಲ್ಲಿ ಇರುವ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಕಥೆ ವ್ಯಥೆ. ಈ ಸಂಬಂಧ ಈಗಾಗಲೇ ಇಲ್ಲಿನ ಜನಪ್ರತಿನಿಧಿಗಳಷ್ಟೇ ಅಲ್ಲದೇ, ವಿದ್ಯಾರ್ಥಿಗಳೂ ತಾಂತ್ರಿಕ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದರಿಂದ, ಇದೀಗ ಇಲಾಖೆ ವಿಚಾರಣೆ ಆರಂಭಿಸಿದೆ.
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved