• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಗೌರವದೊಂದಿಗೆ ಮೃತಯೋಧನ ಅಂತ್ಯಕ್ರಿಯೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದ ಯೋಧ ಶಟವಾಜಿ ರಾವ್ ಶಿಂಧೆ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಂತ ಗ್ರಾಮ ತಾಲೂಕಿನ ಅಮರಗೋಳದಲ್ಲಿ ಶುಕ್ರವಾರ ನೆರವೇರಿತು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ-ಕಾರಜೋಳ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಶಾಸಕರ ಕ್ಷೇತ್ರಕ್ಕೆ ಒಂದು ರುಪಾಯಿ ಅನುದಾನ ನೀಡಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕರೇ ಬಂಡಾಯ ಎದ್ದಿದ್ದಾರೆ. ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಶಾಸಕರು ನೀಡಿದ ಭರವಸೆ ಈಡೇರಿಸಲು ಆಗುತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಾಯವ್ಯ ರಸ್ತೆ ಸಾರಿಗೆಗೆ 2000 ನೌಕರರ ನೇಮಕಾತಿಗೆ ಅಸ್ತು
ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ 2000 ನೌಕರರ ನೇಮಕಾತಿಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಜತೆಗೆ ಹೊಸ ಬಸ್‌ ಖರೀದಿಗೂ ಹಸಿರು ನಿಶಾನೆ ತೋರಿಸಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಶುರುವಾಗಲಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ನನ್ನ ಪಕ್ಷಾಂತರದ ಪ್ರಭಾವ ಪಂಚರಾಜ್ಯಗಳ ಚುನಾವಣೆಯ ಮೇಲೂ ಆಗಿದೆ
ಅಧಿಕಾರದ ಆಸೆಗಾಗಿ ಬಿಜೆಪಿಯಲ್ಲಿ ಈಗ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಾರೆ. ವಯಸ್ಸಿನ ನೆಪದಲ್ಲಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರನ್ನು ಮನೆಗೆ ಕಳುಹಿಸಿದರು. ಆದರೆ, ಈಗ ನೋಡಿದರೆ 80 ವರ್ಷ ಆದವರಿಗೂ ಟಿಕೆಟ್ ಕೊಟ್ಟಿದ್ದಾರೆ. 3-4 ಮಾಜಿ ಮುಖ್ಯಮಂತ್ರಿಗಳಿಗೆ ಬಿಜೆಪಿಯಿಂದ ಈ ಬಾರಿ ಟಿಕೆಟ್ ನೀಡಲಾಗಿದೆ. ಇದಕ್ಕೆ ಮೂಲ ಕಾರಣ ಜಗದೀಶ್ ಶೆಟ್ಟರ್ ಪ್ರಭಾವ ಎಂದು ಜಗದೀಶ ಶೆಟ್ಟರ್‌ ಹೇಳಿದ್ದಾರೆ.
ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ
ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟ ಪಕ್ಷಾತೀತ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವಲಗುಂದದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಬರಗಾಲ ಎಂದು ಘೋಷಣೆ ಮಾಡಿ ತಿಂಗಳು ಕಳೆದರೂ ಪರಿಹಾರ ನೀಡಿಲ್ಲ. ಶೀಘ್ರದಲ್ಲಿ ಬೆಳೆ ವಿಮೆ ಹಾಗೂ ಬರ ಪರಿಹಾರ ಬಿಡುಗಡೆಗೊಳಿಸಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಇನ್ನು ಕಡಿಮೆಯಾಗ್ತಿಲ್ಲ ಮಹಿಳೆಯರ ಶಕ್ತಿ
ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿದೆ. ಆದರೆ ಆರು ತಿಂಗಳಾದರೂ ಮಹಿಳೆಯರ ಶಕ್ತಿ ಮಾತ್ರ ಕ್ಷೀಣಿಸುತ್ತಿಲ್ಲ.ಇದೀಗ ಇರುವ ಬಸ್ಗಳಲ್ಲಿ ನಿಭಾಯಿಸುವುದು ಕಷ್ಟವಾಗುತ್ತಿದೆ.
ಹುಬ್ಬಳ್ಳಿ ಗ್ರಾಮೀಣ ಭಾಗದ ಬಸ್‌ಗಳಲ್ಲೂ ಯುಪಿಐ ವ್ಯವಸ್ಥೆ ಆರಂಭ
ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದ ಯುಪಿಐ ಪಾವತಿ ವ್ಯವಸ್ಥೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಬಲಿಪಾಢ್ಯೆ ಪೂಜೆಯೊಂದಿಗೆ ಮುಗಿದ ದೀಪಾವಳಿ ಆಚರಣೆ
ದೀಪಾವಳಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲೇ ಹಬ್ಬದ ವಾತಾವರಣ ಸಾಕಷ್ಟು ಸಂಭ್ರಮದಿಂದ ಕೂಡಿತ್ತು. ದೀಪಾವಳಿ ಪಾಡ್ಯ ದಿನವನ್ನು ‘ಹಟ್ಟಿ ಹಬ್ಬ’ ಎಂದೇ ಆಚರಿಸುವುದು ವಾಡಿಕೆ. ಅದರಂತೆ ಜನರು ತಮ್ಮ ಮನೆಯಲ್ಲಿ ಹಟ್ಟಿ ಲಕ್ಕವ್ವಳನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದರು.
ಕ್ರೂಸರ್ ವಾಹನಕ್ಕೆ ಬೈಕ್ ಡಿಕ್ಕಿ-ಮೂವರ ಸಾವು
ಕ್ರೂಸರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ತಾಲೂಕಿನ ಶಿವಳ್ಳಿ ಗ್ರಾಮದ ಸಮೀಪ ಭಾನುವಾರ ತಡರಾತ್ರಿ ನಡೆದಿದೆ. ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಯಲ್ಲಪ್ಪ ಗಂಟಿ‌ ಹಾಗೂ ಬಸವರಾಜ ಕುರಹಟ್ಟಿ ಮೃತಪಟ್ಟವರು.
ದೀಪಾವಳಿ: ಜೂಜಾಟ 152 ಜನ ಬಂಧನ
ದೀಪಾವಳಿ ಧಮಾಕಾ ಎಂಬಂತೆ ಹು-ಧಾ ಮಹಾನಗರ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಮೂಲಕ ಬಿಗ್‌ ರೇಡ್‌ ಹಾಕಿರುವ ಪೊಲೀಸರ ತಂಡ, ಇಸ್ಪೀಟ್‌ ಜೂಜಾಟ ಹಾಗೂ ಕ್ರಿಕೆಟ್‌ ಬೆಟ್ಟಿಂಗ್‌ದಲ್ಲಿ ತೊಡಗಿದ್ದ 161 ಜನರನ್ನು ಬಂಧಿಸಿ ಬಿಸಿ ಮುಟ್ಟಿಸಿದೆ.
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved