• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಒರ್ವ ಬಂಧನ
ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದೂರಿನ ಮೇರೆಗೆ ಪೊಲೀಸರು ದಾಳಿ ಮಾಡಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ವಶಕ್ಕೆ ಪಡೆದು, ಓರ್ವನನ್ನು ಬಂಧಿಸಿರುವ ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿ ಚೆನ್ನಮ್ಮ ನಗರದಲ್ಲಿ ಮಂಗಳವಾರ ನಡೆದಿದೆ.
ಸಿದ್ಧಾರೂಢರಿಂದಲೇ ವಿಶ್ವವಿಖ್ಯಾತಿಯಾದ ಹುಬ್ಬಳ್ಳಿ
ಸದ್ಗುರು ಶ್ರೀ ಸಿದ್ಧಾರೂಢರ ಹೆಸರಿನಿಂದಲೇ ಇಂದು ಹುಬ್ಬಳ್ಳಿ ವಿಶ್ವವಿಖ್ಯಾತಿಯಾಗಿದೆ. ಆರೂಢರ ಹೆಸರನ್ನು ರೈಲ್ವೆ ನಿಲ್ದಾಣಕ್ಕೆ ಇರಿಸುವ ಮೂಲಕ ಕೇಂದ್ರ ಸರ್ಕಾರ ಹುಬ್ಬಳ್ಳಿಗೆ ಮೆರಗು ತಂದಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಡಾ. ಸಿದ್ಧಲಿಂಗ ಶ್ರೀಗಳು ಹೇಳಿದರು.
ಗುರು ಸಿದ್ಧಾರೂಢರು ನಂದಾದೀಪವಿದ್ದಂತೆ
ಹುಬ್ಬಳ್ಳಿಯಲ್ಲಿ ಬಾಳಿ ಬದುಕಿದ ಸದ್ಗುರು ಸಿದ್ಧಾರೂಢರು ನಂದಾದೀಪವಿದ್ದಂತೆ. ಸದಾಕಾಲ ಭಕ್ತರ ಉದ್ಧಾರಕ್ಕಾಗಿಯೇ ಸೇವೆ ಸಲ್ಲಿಸಿದವರು ಇಂದಿಗೂ, ಎಂದೆಂದಿಗೂ ಭಕ್ತರ ಮನದಲ್ಲಿ ನೆಲೆಸಿರುತ್ತಾರೆ ಎಂದು ಗೌರಿಗದ್ದೆ ದತ್ತಾಶ್ರಮದ ಅವಧೂತ ವಿನಯ ಗುರೂಜಿ ಹೇಳಿದರು.
14 ವರ್ಷದ ಬಳಿಕ ಆರೋಪಿ ಬಂಧನ
ಕಳೆದ 14 ವರ್ಷಗಳಿಂದ ಪ್ರಕರಣವೊಂದರ ಆರೋಪಿ ಅತ್ತ ನ್ಯಾಯಾಲಯಕ್ಕೂ ಹೋಗದೇ, ಇತ್ತ ಪೊಲೀಸರಿಗೂ ಸಿಗದೇ ತಿರುಗುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು
ಹುಬ್ಬಳ್ಳಿ- ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.ಮಹಾನಗರದ ವಿವಿಧ ಬಡಾವಣೆಗಳಲ್ಲಿ ಮಳೆ ನೀರು ನುಗ್ಗಿ ಆವಾಂತರ ಸೃಷ್ಟಿಸಿದ್ದು, ಕೆಲವೆಡೆ ಮರಗಳು ಧರಾಶಾಯಿಯಾಗಿವೆ.
ಸಚಿವರ ಬರ ಪರಿಶೀಲನೆಗೆ ವರುಣನ ಅಡ್ಡಿ
ಬರಗಾಲ ಘೋಷಣೆಯಾಗಿ ತಿಂಗಳ ಬಳಿಕ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೋಮವಾರ ಹಮ್ಮಿಕೊಂಡಿದ್ದ ಬರ ಪರಿಶೀಲನೆಗೆ ವರುಣನ ಅಡ್ಡಿಯಾಯಿತು. ಪರಿಣಾಮ ಸಚಿವರು ಬರ ವೀಕ್ಷಣೆಯನ್ನು ಮೊಟಕುಗೊಳಿಸಿ ಕುಸುಗಲ್ಲ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಉಳಿದುಕೊಂಡರು.
ನೋವು, ಸಮಸ್ಯೆ ಆಲಿಸಲು ಜನತಾ ದರ್ಶನ ಪ್ರಮುಖ ಮಾಧ್ಯಮ
ಮುಖ್ಯಮಂತ್ರಿಗಳ ಸೂಚನೆಯಂತೆ ಜರುಗುತ್ತಿರುವ ಜನತಾ ದರ್ಶನವು ಜಿಲ್ಲೆಯೂ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿಯೂ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು
ಕಲಘಟಗಿ ಕ್ಷೇತ್ರದಲ್ಲಿ ಬಿಜೆಪಿ ತಂಡದಿಂದ ಬರ ಅಧ್ಯಯನ
ಬರ ಪೀಡಿತ ತಾಲೂಕು ಎಂದು ಘೋಷಣೆಯಾದ ಕಲಘಟಗಿ ಮತಕ್ಷೇತ್ರದ ಕಣವಿಹೊನ್ನಾಪುರ ಗ್ರಾಮದಲ್ಲಿನ ಹೊಲವೊಂದಕ್ಕೆ ಭಾನುವಾರ ಮಾಜಿ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರ ತಂಡ ಭೇಟಿ ನೀಡಿ ರೈತರ ಅಹವಾಲು ಆಲಿಸಿತು.
ಮೂರು ಗುಂಪುಗಳ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?
ರಾಜ್ಯ ಕಾಂಗ್ರೆಸ್‌ನಲ್ಲಿ ಮೂರು ಗುಂಪುಗಳಾಗಿವೆ. ಒಬ್ಬೊಬ್ಬರದ್ದು ಒಂದೊಂದು ಗುಂಪು. ಡಾ. ಪರಮೇಶ್ವರದ್ದು ದಲಿತರ, ಸಿದ್ದರಾಮಯ್ಯನವರದ್ದು ಹಿಂದುಳಿದವರ ಹಾಗೂ ಡಿ.ಕೆ. ಶಿವಕುಮಾರ ಅವರದ್ದು ಗೌಡರ ಗುಂಪು. ಮೂರು ಗುಂಪುಗಳ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶ್ನಿಸಿದರು.
ಪಾಲಿಕೆ ಆಯುಕ್ತರ ಬದಲಾವಣೆಗೆ ಸಿಎಂಗೆ ಪಾಲಿಕೆ ಸದಸ್ಯನ ಪತ್ರ
ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಈಶ್ವರ ಉಳ್ಳಾಗಡ್ಡಿ ಅವರನ್ನು ಬೇರಡೆ ನಿಯುಕ್ತಿಗೊಳಿಸಿ ಆ ಸ್ಥಾನಕ್ಕೆ ಅನುಭವಿ ಐಎಎಸ್‌ ಅಧಿಕಾರಿಯೋರ್ವರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಪಾಲಿಕೆ ಸದಸ್ಯ ಎಂ.ಎಂ. ಭದ್ರಾಪುರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
  • < previous
  • 1
  • ...
  • 515
  • 516
  • 517
  • 518
  • 519
  • 520
  • 521
  • 522
  • 523
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved