• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರಿಗೆ ನೌಕರರ ಮುಷ್ಕರಕ್ಕೆ ಹುಬ್ಬಳ್ಳಿಯಲ್ಲಿ ಮಿಶ್ರಪ್ರತಿಕ್ರಿಯೆ
ಮಂಗಳವಾರ ಬೆಳಗ್ಗೆ ಸುಮಾರು 9ರ ವರೆಗೆ ಬಸ್‌ಗಳ ಸಂಚಾರ ವಿರಳವಾಗಿತ್ತು. ಈ ವೇಳೆ ಫೀಲ್ಡ್‌ಗಿಳಿದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಪ್ರಿಯಾಂಗಾ ಎಂ. ಮತ್ತು ಅಧಿಕಾರಿಗಳು ಸಿಬ್ಬಂದಿಯ ಮನವೊಲಿಸಿ ಒಂದೊಂದಾಗಿ ಬಸ್ ಗಳು ಸಂಚರಿಸುವಂತೆ ನೋಡಿಕೊಂಡರು.
ಅಹಿತಕರ ಘಟನೆಗೆ ಮುಂದಾದರೆ ಕ್ರಮ: ಎನ್‌. ಶಶಿಕುಮಾರ
ಹೊರ ಜಿಲ್ಲೆಗಳಿಂದ ಆಗಮಿಸುವ ಬಸ್‌ಗಳನ್ನು ಸುರಕ್ಷಿತವಾಗಿ ಬರುವಂತೆ ಎಸ್ಕಾರ್ಟ್ ಮೂಲಕ ನಮ್ಮ‌ ಸಿಬ್ಬಂದಿ ಮೂಲಕ ಕರೆತರುತ್ತಿದ್ದಾರೆ. ಪ್ರಯಾಣಿಕರ ಹಿತದೃಷ್ಟಿಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಮುಷ್ಕರ‌ ನಡೆಸುತ್ತಿರುವ ನೌಕರರು ಶಾಂತಿಯುತವಾಗಿ ಪ್ರತಿಭಟನೆಗೆ ನಡೆಸಲಿ.
ಅವಳಿ ನಗರದ ಎಲ್ಲ ವಾರ್ಡ್‌ಗಳಿಗೆ ಶೀಘ್ರ 24 ಗಂಟೆ ನಿರಂತರ ನೀರು
ಅವಳಿ ನಗರ ನಿತ್ಯವೂ ಬೆಳೆಯುತ್ತಿದೆ. ಅನೇಕ ಯೋಜನೆ ಕಾಮಗಾರಿ ನೆನಗುದಿಗೆ ಬಿದ್ದಿವೆ. ಖಾಸಗಿ ಕಂಪನಿಗಳ ಜತೆ ಮಾತುಕತೆ ನಡೆಸಿ, ಸಿಎಸ್‌ಆರ್ ಅನುದಾನ ತಂದು ಕಾಮಗಾರಿ ಪೂರ್ಣಗೊಳಿಸಿ, ಸೌಂದರ್ಯೀಕರಣಕ್ಕೆ ಒತ್ತು ನೀಡಲಾಗುವುದು.
ಹುಬ್ಬಳ್ಳಿಯಲ್ಲಿ ಬಸ್‌ಗೆ ಬರ, ಧಾರವಾಡದಲ್ಲಿ ಎಂದಿನಂತೆ ಸಂಚಾರ
ಹುಬ್ಬಳ್ಳಿ ಹೊರತು ಪಡಿಸಿ ಧಾರವಾಡ, ಅಳ್ನಾವರ, ಕಲಘಟಗಿ, ನವಲಗುಂದ, ಕುಂದಗೋಳ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೆಳಗ್ಗೆ ತುಸು ಹೊತ್ತು ಗೊಂದಲ ಹೊರತು ಪಡಿಸಿದರೆ ಬಸ್‌ ಸಂಚಾರ ಸಾಮಾನ್ಯವಾಗಿತ್ತು. ಹುಬ್ಬಳ್ಳಿಯಲ್ಲಿ ಡಿಪೋದಿಂದ ಬಸ್ಸುಗಳು ಹೊರಗೆ ಬರಲಿಲ್ಲ.
ಗಣೇಶೋತ್ಸವ ವೇಳೆ ಫ್ಲೈಓವರ್ ಕಾಮಗಾರಿ ಸ್ಥಗಿತಗೊಳಿಸಿ
ಗಣೇಶೋತ್ಸವದಲ್ಲಿ ಬೃಹತ್ ಆಕಾರದ ಗಣೇಶಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಆದರೆ, ಫ್ಲೈಓವರ್ ಕಾಮಗಾರಿ ಅವುಗಳ ಮೆರವಣಿಗೆಗೆ ಅಡ್ಡಿಯಾಗಲಿದೆ. ಅದಕ್ಕಾಗಿ ಹಬ್ಬದ ಸಂದರ್ಭದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದು ಸೂಕ್ತ.
ಸಿದ್ದಾರೂಢ ಮಠದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ
ಪೋಷಕರ, ಆಶ್ರಯದಾತರ ಹಾಗೂ ಆಜೀವ ಸದಸ್ಯರ ಸಭೆಯಲ್ಲಿ, ಸುವ್ಯವಸ್ಥಿತ ಆಡಳಿತಕ್ಕೆ ಉಪ ಸಮಿತಿಗಳನ್ನು ರಚಿಸಿ ಟ್ರಸ್ಟಿಗಳಿಗೆ ಜವಾಬ್ದಾರಿ ಹಂಚಬೇಕು. ದಾನಿಗಳಿಗೆ ಗೌರವ ಸಿಗುವಂತಾಗಬೇಕು. ಹೊಸ ಗೋಶಾಲೆ ಬಗ್ಗೆ ಮರುಪರಿಶೀಲಿಸಬೇಕು ಎಂದು ಸದಸ್ಯರು ಮನವಿ ಮಾಡಿದರು.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕಾರ್ಮಿಕರ ಅಹೋರಾತ್ರಿ ಧರಣಿ
ರಾಜ್ಯದ ಲಕ್ಷಾಂತರ ಅಸಂಘಟಿತ ನಿರ್ಮಾಣ ಕಾರ್ಮಿಕರ ಹಕ್ಕುಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಹೋರಾಟ ನಡೆಸಲಾಗುತ್ತಿದೆ.
ನೇಹಾ ಕೊಲೆ ಆರೋಪಿ ಜಾಮೀನು ಅರ್ಜಿ ವಜಾ

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು 1ನೇ ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಆ. 6ರಂದು ವಿಚಾರಣೆ ಮುಂದೂಡಲಾಗಿದ್ದು, ಅಂದು ಫಯಾಜ್‌ ಖುದ್ದು ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಹುಡಾ ಕೊಟ್ಟ ಸಿಎ ಸೈಟ್‌ ಅತಿಕ್ರಮಣ, ಖಾಸಗಿ ಕಟ್ಟಡ ನಿರ್ಮಾಣ
ಹುಡಾ ಅಧ್ಯಕ್ಷ ಶಾಕೀರ ಸನದಿ ಅವರನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಂಡಾಗ, ಸ್ವತಃ ಅವರೇ ನಿವೇಶನದ ಜಾಗಕ್ಕೆ ಬಂದು ಅಕ್ರಮವಾಗಿ ಮನೆ ನಿರ್ಮಿಸುತ್ತಿರುವ ಮಾಲೀಕರಿಗೆ ಸೂಚನೆ ನೀಡಿದರೂ ಪ್ರಯೋಜನವಾಗಿಲ್ಲ.
ಇಂದು ಮುಷ್ಕರ: ಗೊಂದಲದಲ್ಲಿ ಬಸ್ ಸೇವೆ
ಪ್ರಯಾಣಿಕರ ಹಿತದೃಷ್ಟಿಯಿಂದ ಮುಷ್ಕರದ ದಿನ ಕರ್ತವ್ಯಕ್ಕೆ ಗೈರುಹಾಜರಾಗದಂತೆ ಹಾಗೂ ರಜೆ ತೆಗೆದುಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈಗಾಗಲೇ ಮುಷ್ಕರ ನಡೆಸದಂತೆ ಹೈಕೋರ್ಟ್ ಸಾರಿಗೆ ಸಂಸ್ಥೆಯ ನೌಕರರ ಸಂಘಕ್ಕೆ ಸಲಹೆ ಸಹ ನೀಡಲಾಗಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 571
  • next >
Top Stories
ದೀಪಾವಳಿಗೆ ಪ್ರಯಾಣಿಕ ದಟ್ಟಣೆ ನಿವಾರಿಸಲು ಕ್ರಮ : ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ
ರಾಜ್ಯ ರಾಜಕಾರಣದಲ್ಲಿ ನವೆಂಬರ್‌ ಕ್ರಾಂತಿ ಸಂಚಲನ
ಅನ್ನಭಾಗ್ಯದ ಅಕ್ಕಿ ಕಟ್‌, ಸಿಗಲಿದೆ ಇಂದಿರಾ ಕಿಟ್‌
ನವೆಂಬರ್‌ ಕ್ರಾಂತಿಯ ಅಸ್ತ್ರಕ್ಕೆ ಸಂಪುಟ ಪುನಾರಚನೆ ಪ್ರತ್ಯಸ್ತ್ರ?
ಪ್ರಶಾಂತ್‌ ಕಿಶೋರ್‌ ಪಕ್ಷದ ಮೊದಲ ಪಟ್ಟಿಯಲ್ಲಿ 51 ಜನರಿಗೆ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved