ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಟೇಲ್, ಕಬಾಬ್, ಎಗ್ರೈಸ್ಗೆ ಹಕ್ಕಿಜ್ವರ ಸಂಕಷ್ಟ!
ಹಕ್ಕಿಜ್ವರದ ಸದ್ದು ಕೇಳಿಬರುತ್ತಿದ್ದರಿಂದಾಗಿ ಎಗ್ರೈಸ್ ಅಂಗಡಿಗಳಿಗೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ.
ಅಕ್ರಮವಾಗಿ ಪೌಷ್ಟಿಕ ಆಹಾರ ಸಂಗ್ರಹಿಸಿದ ಪ್ರಮುಖ ಆರೋಪಿ ಬಂಧಿಸಿ
ಪೌಷ್ಟಿಕ ಆಹಾರ ಗೋದಾಮಿನಲ್ಲಿ ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುತ್ತಿರುವ ಕಾಂಗ್ರೆಸ್ ಕಾರ್ಯಕರ್ತೆ ಬತುಲ್ ಕಿಲ್ಲದಾರಳನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.
ಬಜೆಟ್: ಈ ಸಲವಾದರೂ ಉತ್ತರದ ಧ್ವನಿಯಾಗಲಿ
ಉತ್ತರ ಕರ್ನಾಟಕದಲ್ಲಿನ ಸಮಸ್ಯೆಗಳಿಗೆ ಪರಿಹಾರ, ಉದ್ಯೋಗ ಸೃಷ್ಟಿ, ಕೈಗಾರಿಕೆಗಳಿಗೆ ಉತ್ತೇಜನ ನಿಟ್ಟಿನಲ್ಲಿ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಕ್ಕಿಜ್ವರ ಭೀತಿ - ಇಳಿದ ಚಿಕನ್, ಏರಿದ ಮಟನ್ ದರ!
ಹಕ್ಕಿಜ್ವರ ಭೀತಿಯು ಚಿಕನ್ ವಹಿವಾಟಿನ ಮೇಲೆ ಕೊಂಚ ಪರಿಣಾಮ ಬೀರಿದೆ.
ಮಾವಿನ ಮರಗಳಿಗೆ ಮತ್ತೆ ಚಿಗುರುವಿಕೆಯ ಕಾಟ
ಗಿಡಗಳ ಮೈತುಂಬ ಮಿಡಿಗಾಯಿಗನ್ನು ಹೊತ್ತು ನಳನಳಿಸಬೇಕಿದ್ದ ಮಾವಿನ ಗಿಡಗಳು ಹೂವುಗಳೆಲ್ಲ ಮುದುಡಿಕೊಂಡು ಉದುರುತ್ತಿವೆ.
ಕುಂದಗೋಳದಲ್ಲಿ ಅಕ್ರಮ ಮರಳು ದಂಧೆ ಜೋರು!
ಕುಂದಗೋಳ ತಾಲೂಕಿನ ಬಹುತೇಕ ಹಳ್ಳಗಳಲ್ಲಿ ಹಗಲು-ರಾತ್ರಿ ಎನ್ನದೇ ಅಕ್ರಮ ಮರಳುಗಾರಿಕೆ ಯಗ್ಗಿಲ್ಲದೇ ನಡೆಯುತ್ತಿದ್ದು, ಯಾರೂ ಕೇಳುವವರೇ ಇಲ್ಲವೇನೋ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.
ಸಂಶೋಧನೆ ಸಮಾಜದ ಹಿತಕ್ಕಾಗಿ ಬಳಕೆಯಾಗಲಿ: ಪ್ರೊ. ಜಯಶ್ರೀ ಎಸ್.
ಸಂಶೋಧಕರಿಗೆ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸಲು ಮತ್ತು ವೈಜ್ಞಾನಿಕ ಮೂಲಸೌಕರ್ಯ ಹಾಗೂ ಪರಿಣಿತಿಯನ್ನು ಒದಗಿಸುವುದು ಅಗತ್ಯವಾಗಿದೆ ಎಂದು ಕವಿವಿ ಪ್ರಭಾರ ಕುಲಪತಿ ಪ್ರೊ. ಜಯಶ್ರೀ ಎಸ್. ಹೇಳಿದರು.
78 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಸಾಧ್ಯತೆ: ಜಿಲ್ಲಾಧಿಕಾರಿ ದಿವ್ಯಪ್ರಭು
ಬೇಸಿಗೆ ಅವಧಿಯಲ್ಲಿ ಉಂಟಾಗುವ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿನ ಸಮಸ್ಯೆಗಳ ಕುರಿತು ಪೂರ್ವಸಿದ್ಧತೆಗಾಗಿ ಸೋಮವಾರ ಜಿಲ್ಲಾಧಿಕಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ದಾಖಲೆಗಾಗಿ ಮಂಡಿಸುತ್ತಿರುವ ಬಜೆಟ್ : ಸಂಸದ ಜಗದೀಶ ಶೆಟ್ಟರ್
ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗುತ್ತಿಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
ಜನಸಾಮಾನ್ಯರ ಏಳ್ಗೆಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಶಾಸಕ ಕೋನರಡ್ಡಿ
ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಅರ್ಹರಾದ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಶಾಸಕ ಕೋನರಡ್ಡಿ ಹೇಳಿದರು.
< previous
1
...
48
49
50
51
52
53
54
55
56
...
454
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ