• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡಕ್ಕೆ ಸಿಗುವಂತಾಗಲಿ ಸಾಂಸ್ಕೃತಿಕ ಮಾನ್ಯತೆ
ದಕ್ಷಿಣ ಭಾಗದ ಮೈಸೂರಿನಂತೆ ಉತ್ತರ ಭಾಗದ ಧಾರವಾಡ ಸಹ ಸಾಂಸ್ಕೃತಿಕವಾಗಿ ಮಾನ್ಯತೆ ಪಡೆಯಲು ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಾದರೂ ಅನುದಾನದ ಭಾಗ್ಯ ಒದಗಿಸಬೇಕಾದ ಅನಿವಾರ್ಯತೆ ಇದೆ.
ಬಡವರ ಉದ್ಧಾರ ನಮ್ಮ ಸರ್ಕಾರದ ಆದ್ಯತೆ: ಶಾಸಕ ಪ್ರಸಾದ ಅಬ್ಬಯ್ಯ
ರಾಜ್ಯಾದ್ಯಂತ ಇರುವ ಸ್ಲಂಗಳ ಮತ್ತು ಆಶ್ರಯ ಬಡಾವಣೆಗಳ ಎಲ್ಲ ಅರ್ಹ ಫಲಾನುಭವಿಗಳಿಗೆ ಹಕ್ಕಪತ್ರ ವಿತರಣೆ ಕಾರ್ಯಕ್ರಮ ಈಗಾಗಲೇ ಆರಂಭವಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಸಂಭ್ರಮದ ಅಂಕಲಗಿ ಅಡವಿ ಸಿದ್ಧೇಶ್ವರ ರಥೋತ್ಸವ
. ಮಠದಿಂದ ಆರಂಭವಾದ ರಥೋತ್ಸವ ಗ್ರಾಮದ ರಥಬೀದಿಯಲ್ಲಿ ಸಂಚರಿಸಿ ಮಠಕ್ಕೆ ಮರಳಿ ಬಂದು ಸಂಪನ್ನಗೊಂಡಿತು. ತರಹೇವಾರಿ ಪುಷ್ಪ ಮಾಲೆಗಳಿಂದ ಕಂಗೊಳಿಸಿದ ತೇರು ನೋಡುಗರ ಕಣ್ಮನ ಸೆಳೆಯಿತು.
ಸ್ವಾವಲಂಬಿ ಬದುಕಿಗೆ ಸಾಧನ-ಸಲಕರಣೆಗಳು ಸಹಕಾರಿ: ಡಾ. ಅರುಣಕುಮಾರ
ವಿಕಲಚೇತನರಿಗೆ ಸಲಕರಣೆಗಳ ವಿತರಣೆ ಮೂಲಕ ಅವರ ಬಾಳಿನಲ್ಲಿ ಹೊಸ ಬೆಳಕನ್ನು ತರುವ ಕಾರ್ಯವಾಗಿದೆ ಎಂದು ಡಿಮ್ಹಾನ್ಸ್ ನಿರ್ದೇಶಕ ಡಾ. ಅರುಣಕುಮಾರ ಸಿ. ಹೇಳಿದರು.
ದಲಿತರು, ಹಿಂದುಳಿದವರ ಏಳ್ಗೆಗಾಗಿ ಕ್ರಾಂತಿವೀರ ಬ್ರಿಗೇಡ್‌ ಸ್ಥಾಪನೆ: ಕೆ.ಎಸ್‌. ಈಶ್ವರಪ್ಪ
ಮುಂದಿನ ದಿನಗಳಲ್ಲಿ ನೊಂದ ದಲಿತರು, ಹಿಂದುಳಿದವರಿಗೆ ನ್ಯಾಯ ಒದಗಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಬ್ರಿಗೇಡ್‌ ಸಂಸ್ಥಾಪಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದರು.
16ರಂದು ಹುಬ್ಬಳ್ಳಿ ಜಗ್ಗಲಗಿ ಹಬ್ಬ: ಶಾಸಕ ಮಹೇಶ ಟೆಂಗಿನಕಾಯಿ
ಮಾ. 16ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಜಗ್ಗಲಗಿ ಹಬ್ಬ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದ್ದಾರೆ.
ಒಂದು ಗಂಟೆಯಲ್ಲಿ 450 ಕೋಟಿ ಸೈಬರ್‌ ಅಪರಾಧ: ಉದಯಶಂಕರ
ಸೈಬರ್ ಸುರಕ್ಷಿತವಾಗಿ ಬಳಸಬೇಕು. ಜಗತ್ತಿನಾದ್ಯಂತ ಒಂದು ಗಂಟೆಯಲ್ಲಿ 450 ಕೋಟಿ ಸೈಬರ್ ಅಪರಾಧ ನಡೆಯುತ್ತಿವೆ ಎಂದು ಡೈನಾಮಿಕ್ಸ್ ಯು.ಎಸ್.ಎ ಎ.ಐ ಮತ್ತು ಸೈಬರ್ ಸೆಕ್ಯುರಿಟಿ ನಿರ್ದೇಶಕ ಡಾ. ಉದಯಶಂಕರ ಪುರಾಣಿಕ ಹೇಳಿದರು.
ಎಂಜಿನಿಯರ್‌ಗಳು ಸಮಾಜದ ಶಕ್ತಿ ಕೇಂದ್ರ: ಚಿತ್ರನಟ ರಮೇಶ ಅರವಿಂದ
ಉತ್ತರ ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಆಧುನಿಕ ತಂತ್ರಜ್ಞಾನದ ಕಟ್ಟಡಗಳ ನಿರ್ಮಾಣಕ್ಕೆ ಪೂರಕವಾದ ರಾಜ್ಯ ಮಟ್ಟದ ಸಿವಿಟೇಕ್ ಸಮ್ಮಿಟ್-2025 ಸಮ್ಮೇಳನಕ್ಕೆ ಚಲನಚಿತ್ರ ನಟ ರಮೇಶ ಅರವಿಂದ ಚಾಲನೆ ನೀಡಿದರು.
ಪಿಯು ಪರೀಕ್ಷೆ ಶುರು: ಡಿಸಿ ದಿವ್ಯಪ್ರಭು ಭೇಟಿ, ಪರಿಶೀಲನೆ
ಕೆಲ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು, ಪರೀಕ್ಷಾ ವ್ಯವಸ್ಥೆ, ಪೂರ್ವಸಿದ್ಧತೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಹಾಜರಾತಿ, ಪರೀಕ್ಷಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಕಾರ್ಯವಿಧಾನ ಪರಿಶೀಲಿಸಿದರು.
ಶಿವಮೊಗ್ಗ ಜಿಲ್ಲೆಗೆ ಮುತಾಲಿಕ್‌ ನಿರ್ಬಂಧಕ್ಕೆ ಶ್ರೀರಾಮಸೇನೆ ಆಕ್ರೋಶ
ಶಿವಮೊಗ್ಗ ಜಿಲ್ಲೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಅವರಿಗೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ಶನಿವಾರ ಶ್ರೀರಾಮಸೇನೆ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 454
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved