• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ನಾಶದಿಂದ ಜೀವವೈವಿದ್ಯ ಮೇಲೆ ಪ್ರತಿಕೂಲ ಪರಿಣಾಮ
ಜಾಗತಿಕ ಹವಾಮಾನದ ಬದಲಾವಣೆ ಪರಿಣಾಮದಿಂದ ಜಲಚಕ್ರದಲ್ಲಿ ವ್ಯತ್ಯಾಸ ಉಂಟಾಗುತ್ತಿರುವುದರಿಂದ ಪ್ರವಾಹ ಮತ್ತು ಬರಗಾಲದಂಥಹ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದೇವೆ. ಏಕ ಬೆಳೆ ಪದ್ಧತಿ, ಕಬ್ಬು, ಭತ್ತ, ಗೋವಿನಜೋಳ ಮತ್ತು ಹತ್ತಿಯಂಥಹ ಬೆಳೆಗಳನ್ನು ನಿರಂತರವಾಗಿ ಬೆಳೆಯುವುದರಿಂದ ಸಸ್ಯಗಳಿಗೆ ಅವಶ್ಯಕ ಪೋಷಕಾಂಶಗಳು ದೊರೆಯದೇ ಮಣ್ಣಿನ ಫಲವತ್ತತೆ ಕುಂಠಿತವಾಗುತ್ತದೆ. ಇದರಿಂದ ಭೂಮಿಯ ಗಟ್ಟಿಯಾಗಿ ಪರಿಸರದ ತಾಪಮಾನ ಹೆಚ್ಚಾಗುತ್ತಿದೆ.
ಹುಬ್ಬಳ್ಳಿ ಚೆಸ್ ಅಕಾಡೆಮಿಗೆ ಸಮಗ್ರ ಪ್ರಶಸ್ತಿ
ಚೆಸ್ ಸಹಿತ ಯಾವುದೇ ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆಯೇ ನಿಜವಾದ ಗೆಲುವು. ಮೊದಲ, ದ್ವಿತೀಯ, ತೃತೀಯ ಬಹುಮಾನ ಎಲ್ಲ ಕೇವಲ ಸಂಖ್ಯೆಗಳು ಮಾತ್ರ. ಓದಿನ ಜತೆ ಕ್ರೀಡೆಗಳಲ್ಲೂ ಭಾಗವಹಿಸಬೇಕು.
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ

ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ದೇಶಕ್ಕೆ ದ್ರೋಹ ಮಾಡಿದ್ದಾರೆ. 3 ಜನ ಪಾಕಿಸ್ತಾನದವರು ಎನ್ನುವುದಕ್ಕೆ ಸಾಕ್ಷಿ ಏನು ಎಂದು ಚಿದಂಬರಂ ಕೇಳಿದ್ದರು. ಕಾಂಗ್ರೆಸ್ಸಿನ ಮನಸ್ಥಿತಿ ದೇಶದಲ್ಲಿ ಯಾವ ಮಟ್ಟಕ್ಕೆ ಹೋಗುತ್ತಿದೆ? ದೇಶದ ಹಿತಕ್ಕೆ ಕಾಂಗ್ರೆಸ್ ವರ್ತನೆ ದುರ್ದೈವದ ಸಂಗತಿ - ಜೋಶಿ

ಸಾಂಸ್ಕೃತಿಕ ಸಂಭ್ರಮಕ್ಕೆ ಯುವ ತಂಡಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ
ಯುವಸಮೂಹಕ್ಕೆ ಸ್ವಾತಂತ್ರ್ಯೋತ್ಸವದ ವಿಶೇಷ ಸಂದೇಶ ತಲುಪುವಂತೆ ಸಮಿತಿಗಳು ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಲು ಸಲಹೆ ನೀಡಿದ ಅವರು, ಯುವ ಸಂಭ್ರಮ ಕಾರ್ಯಕ್ರಮದ ಮೂಲಕ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಹಾಗೂ ಅವರಲ್ಲಿನ ಸೂಪ್ತ ಪ್ರತಿಭೆಯನ್ನು ದೇಶದ ಪ್ರಗತಿಗೆ ಪೂರಕವಾಗಿ ಬಳಸಿಕೊಳ್ಳುವುದು ಕಾರ್ಯಕ್ರಮದ ಉದ್ದೇಶ.
ನಾಮನಿರ್ದೇಶನದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ: ಜೋಶಿ
ಹಾಲಿ ಅಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಈ ಬಾರಿ ನಾನೇ ರಾಜ್ಯಾಧ್ಯಕ್ಷನಾಗುವೆ ಎಂದು ಹೇಳಿಕೊಂಡಿಲ್ಲ. ಹೀಗಾಗಿ ರಾಷ್ಟ್ರೀಯ ಅಧ್ಯಕ್ಷರು ಅರ್ಹರನ್ನು ಆಯ್ಕೆ ಮಾಡಲಿದ್ದಾರೆ.
ನ್ಯಾನೋ ಯೂರಿಯಾ: ಡ್ರೋನ್‌ಮನ್‌ಗಳಿಗೆ ಹೆಚ್ಚಿದ ಬೇಡಿಕೆ
ಡ್ರೋನ್‌ ಮೂಲಕ ನ್ಯಾನೋ ಯೂರಿಯಾ ಹಾಗೂ ಡಿಎಪಿ ಯಾವ ರೀತಿ ಸಿಂಪರಣೆ ಮಾಡಬೇಕು ಎಂಬುದನ್ನು ಒಂದು ತಿಂಗಳ ಕಾಲ ಮೈಸೂರು ಹಾಗೂ ಬೆಂಗಳೂರಲ್ಲಿ ತರಬೇತಿ ನೀಡಿತು. ಜತೆಗೆ ₹1 ಲಕ್ಷ ಠೇವಣಿ ಇಟ್ಟುಕೊಂಡು ಯುವಕರಿಗೆ 5 ವರ್ಷಗಳ ಕಾಲ ಡ್ರೋನ್‌ನ್ನು ತಾನೆ ಕೊಡಿಸಿತು.
ನೀರು ರಹಿತ ಶೌಚಾಲಯಕ್ಕೆ ಕಾಂಗ್ರೆಸ್‌ ವಿರೋಧ
ಸಿಎಸ್‌ಆರ್‌ ಅನುದಾನದಡಿ ಈಗಿರುವ ಈ ಟಾಯ್ಲೆಟ್‌ಗಳನ್ನು ವಾಟರ್‌ಲೆಸ್‌ ಯೂರಿನಲ್ಸ್‌ (ಮೂತ್ರಾಲಯ) ಮತ್ತು ಶೌಚಾಲಯಗಳನ್ನಾಗಿ ಪರಿವರ್ತಿಸಲು ಪಾಲಿಕೆ ಮುಂದಾಗಿದೆ. ಆದರೆ, ಈ ಯೋಜನೆಗೆ ಇದೀಗ ಪಾಲಿಕೆ ಪ್ರತಿಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಯೋಜನೆಯ ಸಾಧಕ- ಬಾಧಕ ತಿಳಿದುಕೊಳ್ಳದೆ ಇಂತಹ ಯೋಜನೆ ರೂಪಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಿರಂಗಾ ಪ್ರತಿಯೊಬ್ಬ ಭಾರತೀಯನ ಅಭಿಮಾನ: ಜೋಶಿ
ಸ್ವಾತಂತ್ರ್ಯ ನಂತರದಲ್ಲಿ ಭಯೋತ್ಪಾದನಾ ಚಟುವಟಿಕೆಗಳ ವಿರುದ್ಧ ನಡೆದ ಹೋರಾಟದಲ್ಲಿಯೂ ತಿರಂಗಾ ಧ್ವಜದ ರಕ್ಷಣೆಗಾಗಿ ನಮ್ಮ ಸೈನಿಕರು, ನಾಡಿನ ಪ್ರಜೆಗಳು ಹೋರಾಡಿದ್ದಾರೆ. ದಾಳಿಗೆ ಪ್ರತಿ ದಾಳಿ ನಡೆಸಿ ರಕ್ಷಿಸುವ ಕೆಲಸವಾಗುತ್ತಿದೆ.
ಕೇಂದ್ರ ಸರ್ಕಾರದಿಂದ ಅಂಗವಿಕಲರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ: ಜೋಶಿ
ಎಲ್ಲ ಅಂಗಗಳು ಸರಿಯಾಗಿದ್ದರೂ ಸಾಕಷ್ಟು ಜನರು ಸಾಲ, ಪರೀಕ್ಷೆಯಲ್ಲಿ ಅನುತ್ತೀರ್ಣ, ಪ್ರೀತಿಯಲ್ಲಿ ವಿಫಲ ಸೇರಿದಂತೆ ಅನವಶ್ಯಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ, ನನ್ನ ಕಣ್ಣು ಸರಿಯಿಲ್ಲ, ಕಿವಿ ಕೇಳೋದಿಲ್ಲ ಅಂತಹ ಕಾರಣಗಳಿಂದ ಅಂಗವಿಕಲರು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿಲ್ಲ.
ಇಬ್ಬರು ಪುತ್ರರನ್ನು ಹೊಂದಿದ ತಾಯಿಗೆ ಹಸಿರು ಸೀರೆಯ ಉಡುಗೊರೆ!
ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವದಂತಿ ಹರಿದಾಡುತ್ತಿದೆ. ಇದು ಜನರನ್ನು ಭಯಗೊಳಿಸುವ ತಂತ್ರವೋ ಅಥವಾ ಬಟ್ಟೆ ಅಂಗಡಿ ವ್ಯಾಪಾರಿಗಳ ಗಿಮಿಕ್‌ ಗೊತ್ತಿಲ್ಲ. ಇನ್ನು ನೇಕಾರರು ನೂಲಿಗೆ ಬಣ್ಣ ಹಾಕುವ ವೇಳೆ ಬಣ್ಣ ಕೆಟ್ಟರೆ ಇಂತಹ ಗಾಳಿ ಸುದ್ದಿ ಹರಡಿಸುತ್ತಾರೆ ಎಂಬುದು ಕೆಲವು ಹಿರಿಯರು ಹೇಳುವ ಮಾತು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 571
  • next >
Top Stories
ದೀಪಾವಳಿಗೆ ಪ್ರಯಾಣಿಕ ದಟ್ಟಣೆ ನಿವಾರಿಸಲು ಕ್ರಮ : ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ
ರಾಜ್ಯ ರಾಜಕಾರಣದಲ್ಲಿ ನವೆಂಬರ್‌ ಕ್ರಾಂತಿ ಸಂಚಲನ
ಅನ್ನಭಾಗ್ಯದ ಅಕ್ಕಿ ಕಟ್‌, ಸಿಗಲಿದೆ ಇಂದಿರಾ ಕಿಟ್‌
ನವೆಂಬರ್‌ ಕ್ರಾಂತಿಯ ಅಸ್ತ್ರಕ್ಕೆ ಸಂಪುಟ ಪುನಾರಚನೆ ಪ್ರತ್ಯಸ್ತ್ರ?
ಪ್ರಶಾಂತ್‌ ಕಿಶೋರ್‌ ಪಕ್ಷದ ಮೊದಲ ಪಟ್ಟಿಯಲ್ಲಿ 51 ಜನರಿಗೆ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved