• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15 ದಿನಗಳ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಯಶಸ್ವಿ
5 ದಿನಗಳ ಅಭಿಯಾನದಲ್ಲಿ ಸುಮಾರು 90 ಹಳ್ಳಿಗಳ 18 ಸಾವಿರಕ್ಕೂ ಹೆಚ್ಚು ರೈತರೊಂದಿಗೆ ಸಮಾಲೋಚನೆ ಮಾಡಿ ವಿವಿಧ ಕೃಷಿ ತಂತ್ರಜ್ಞಾನಗಳನ್ನು ಸ್ಥಳದಲ್ಲಿಯೇ ಪ್ರಾತ್ಯಕ್ಷಿಕೆಗಳ ಮೂಲಕ ಮಣ್ಣು, ಗೊಬ್ಬರ ಬಳಕೆ, ತಳಿಗಳ ಆಯ್ಕೆ, ಕೀಟ ರೋಗದ ನಿರ್ವಹಣೆಯ ವಿಸ್ಕೃತ ಮಾಹಿತಿಯನ್ನು ಕೃಷಿ ವಿಜ್ಞಾನಿಗಳ ಮುಖಾಂತರ ಮಾರ್ಗದರ್ಶನ ನೀಡಲಾಯಿತು.
ಹುಬ್ಬಳ್ಯಾಗ ಮಳಿ ಬಂದ್ರ ನದಿಯಾಗ ಇದ್ದಂಗ ಆಗತೈತ್ರಿ
ಎರಡು ದಿನಗಳ ಹಿಂದೆಯಂತೂ ಇಡೀ ಊರಿಗೆ ಊರೇ ನದಿಯಂತಾಗಿತ್ತು. ದ್ವಿಚಕ್ರವಾಹನ ಸವಾರರು ಮುಂದೆ ಹೋಗಲು ಆಗದೇ ನಡುರಸ್ತೆಯಲ್ಲೇ ಅಂಗಡಿ, ಮುಂಗಟ್ಟುಗಳ ಕಟ್ಟೆಗಳ ಮೇಲೆ ನಿಂತು ರಾತ್ರಿ ಕಳೆದರು. ಮಳೆ ನಿಂತು ಎರಡ್ಮೂರು ಗಂಟೆಯಾದ ಮೇಲೆ ಮನೆ ಸೇರಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ರಾಜಕೀಯ ಲಾಭಕ್ಕಾಗಿ ಇಡಿ ದುರ್ಬಳಕೆ: ಸಚಿವ ಲಾಡ್‌
ದೇಶದಲ್ಲಿ ೧೧ ವರ್ಷದ ಅವಧಿಯಲ್ಲಿ ೪,೫೦೦ ಇಡಿ ದಾಳಿಯಾಗಿದ್ದು, ಇದರಲ್ಲಿ ಯಶಸ್ಸಿನ ದರ ಶೇ.೧ರಷ್ಟೂ ಇಲ್ಲ. ಹೀಗಾಗಿ, ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಬಿಜೆಪಿಯೇತರ ಆಡಳಿತ ಮತ್ತು ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಶೇ. ೯೦ಕ್ಕಿಂತ ಹೆಚ್ಚು ದಾಳಿಗಳಾಗಿವೆ. ಯಾವುದೇ ರಾಜಕೀಯ ಪಕ್ಷಗಳು ಶಾಶ್ವತವಾಗಿ ಅಧಿಕಾರದಲ್ಲಿ ಇರಲ್ಲ. ಈ ಬಗ್ಗೆ ಬಿಜೆಪಿ ಗಮನ ಹರಿಸಲಿ.
ಭಾರಿ ಮಳೆಗೆ ವಾಣಿಜ್ಯ ನಗರ ತತ್ತರ
ಹಳೆಹುಬ್ಬಳ್ಳಿಯ ಸದರಸೋಪಾ, ಬ್ಯಾಹಟ್ಟಿ ಪ್ಲಾಟ್‌, ಕೋಳಿಕಾರ ಪ್ಲಾಟ್‌ಗಳ ಮನೆಗಳಿಗೆ ನೀರು ನುಗ್ಗಿ ಸ್ಥಳೀಯರು ರಾತ್ರಿಯೆಲ್ಲ ಜಾಗರಣೆ ಮಾಡುವಂತಾಯಿತು. ಬುಧವಾರ ಸಂಜೆಯಿಂದ ಸುರಿದ ಮಳೆಗೆ ಪಕ್ಕದಲ್ಲೇ ಇರುವ ನಾಲೆ ತುಂಬಿ ಅಕ್ಕಪಕ್ಕದ ಮನೆಗಳಲ್ಲಿ ನೀರು ತುಂಬಿಕೊಂಡಿತ್ತು. ಇದರಿಂದಾಗಿ ಇಲ್ಲಿನ ಜನರೆಲ್ಲ ಇಡೀ ರಾತ್ರಿ ಮನೆಯಿಂದ ನೀರು ಹೊರಹಾಕುವ ಕಾರ್ಯದಲ್ಲಿ ನಿರತರಾಗಿದ್ದರು.
ನೂರು ಕುರಿ, ಮೂವರ ಕುರಿಗಾರರ ರಕ್ಷಣೆ
ಬ್ಯಾಹಟ್ಟಿ- ಕುಸುಗಲ್ ರಸ್ತೆಯಲ್ಲಿನ ದೊಡ್ಡಹಳ್ಳ ಮತ್ತು ಲಂಡ್ಯಾನ ಹಳ್ಳದಲ್ಲಿ ಬ್ಯಾಹಟ್ಟಿ ಗ್ರಾಮದ ಕಲ್ಲಪ್ಪ ಬೇವೂರ, ಹಜರೇಸಾಬ ನೂಲ್ವಿ ಮತ್ತು ರಾಯಪ್ಪ ಕಬ್ಬೇರ ಬುಧವಾರ ಎಂದಿನಂತೆ ಹಳ್ಳದ ಪಕ್ಕದಲ್ಲಿ ಶೇಡ್‌ನಲ್ಲಿ ತಮ್ಮ ಕುರಿಗಳೊಂದಿಗೆ ತಂಗಿದ್ದರು. ನಿರಂತರವಾಗಿ ಸುರಿದ ಮಳೆಯಿಂದಾಗಿ ಏಕಾಏಕಿ ಅಪಾರ ಪ್ರಮಾಣದ ನೀರು ಹಳ್ಳಕ್ಕೆ ಬಂದಿದೆ. ಪರಿಣಾಮ ಕುರಿಗಾಹಿಗಳಿದ್ದ ಸ್ಥಳ ನಡುಗಡ್ಡೆಯಂತಾಗಿತ್ತು.
ಮೋದಿ ಸಾಧನೆಯನ್ನು ಮುಂದೆ ಸಿದ್ದು ಹೊಗಳ್ತಾರೆ: ಸೋಮಣ್ಣ
ಕೇಂದ್ರದ ಸಬ್ ಕಾ ಸಾಥ್ ಸಬ್ ಕಾ ವಿಕಾಸ ಕಲ್ಪನೆಯಲ್ಲಿ ಹಲವಾರು ಯೋಜನೆಗಳ ಮೂಲಕ ಸಾಮಾನ್ಯರ ಜೀವನಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ದೇಶಕ್ಕೆ ತೊಂದರೆ ಕೊಟ್ಟವರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ತಕ್ಕ ಉತ್ತರ ಕೊಡಲಾಗಿದೆ. ಇಡೀ ವಿಶ್ವ ಇಂದು ದೇಶದ ಜತೆಗೆ ಇದೆ. ಅದಕ್ಕೆ ಕಾರಣ ನರೇಂದ್ರ ಮೋದಿ ಅವರಾಗಿದ್ದಾರೆ.
ಇಂದಿನಿಂದ 3 ದಿನ 42ನೇ ಕಾಪಿಕಾನ್-2025 ಸಮ್ಮೇಳನ
ಸಮ್ಮೇಳನದಲ್ಲಿ 85 ವಿಚಾರ ಗೋಷ್ಠಿಗಳು ಮತ್ತು 900 ಪ್ರಬಂಧಗಳನ್ನು ಮಂಡಿಸಲಾಗುತ್ತದೆ. ಸಂಶೋಧನೆ, ಆಂತರಿಕ ಔಷಧ, ಹೃದ್ರೋಗ, ಸಾಂಕ್ರಾಮಿಕ ರೋಗಗಳು, ನಿರ್ಣಾಯಕ ಆರೈಕೆ ಮತ್ತು ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ ಮುಂತಾದ ವೈವಿಧ್ಯಮಯ ವಿಷಯಗಳನ್ನುಈ ಸಮ್ಮೇ‍ಳನ ಒಳಗೊಂಡಿದೆ.
ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪಣ!
ಕಾರ್ಮಿಕ ಇಲಾಖೆಯು ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿ ಜಾರಿ ಮಾಡುತ್ತಿದ್ದು, ಬಾಲಕಾರ್ಮಿಕರನ್ನು ಬಳಸಿಕೊಂಡ ಮಾಲೀಕರ ವಿರುದ್ಧ ಕಳೆದ ವರ್ಷ 34 ಪ್ರಕರಣಗಳನ್ನು ದಾಖಲಿಸಿದ್ದು, ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿವೆ.
ಮನೆಯಲ್ಲೇ ಶೌಚಾಲಯವಿದ್ದರೂ ಸುಲಭ ಶೌಚಾಲಯಕ್ಕೇ ಹೋಗಬೇಕು!
ಬುಧವಾರ ಸುರಿದ ಧಾರಾಕಾರ ಮ‍ಳೆಗೆ ಗಣೇಶನಗರದ ಮನೆಗಳಲ್ಲಿ ಮೊಣಕಾಲುದ್ದ ನೀರು ತುಂಬಿಕೊಂಡಿದ್ದರಿಂದ ಇಲ್ಲಿನ ಮನೆಗಳಲ್ಲಿ ಇಬ್ಬರು ಬಾಣಂತಿಯರು ನೀರಲ್ಲೆ ಕಾಲ ಕಳೆಯುವಂತಾಯಿತು. ಮ‍ಳೆ ನಿಂತ ಬಳಿಕ ಅವರನ್ನು ಬೇರೆಡೆ ಇರುವ ಸಂಬಂಧಿಕರ ಮನೆಗೆ ಕಳುಹಿಸಲಾಯಿತು.
ಧಾರಾಕಾರ ವರ್ಷಧಾರೆಗೆ ಧಾರವಾಡ ತತ್ತರ!
ನಿರಂತರ ಮಳೆಯಿಂದಾಗಿ ನವಲಗುಂದದಲ್ಲಿ ಭಾಗಶಃ 23 ಮನೆ, ಅಣ್ಣಿಗೇರಿಯಲ್ಲಿ 15 ಮನೆ, ಹುಬ್ಬಳ್ಳಿ ನಗರದಲ್ಲಿ ಮೂರು ಮನೆ ಹಾಗೂ ಕುಂದಗೋಳದಲ್ಲಿ 2 ಮನೆಗಳು ಸೇರಿ ಒಟ್ಟು 45 ಮನೆಗಳು ಭಾಗಶಃ ಹಾನಿಗೊಳಗಾಗಿವೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved