ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹದಗೆಟ್ಟ ಹುಬ್ಬಳ್ಳಿಯ ಟೆಂಡರ್ ಶ್ಯೂರ್ ರಸ್ತೆ!
ಈ ಭಾಗದ ಮಾದರಿ ರಸ್ತೆಯಾಗಬೇಕಿದ್ದ, ಉತ್ತರ ಕರ್ನಾಟಕದ ಮೊದಲ ಟೆಂಡರ್ ಶ್ಯೂರ್ ರಸ್ತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಹದಗೆಟ್ಟಿದೆ. ಅನಧಿಕೃತ ಪಾರ್ಕಿಂಗ್, ಡಬ್ಬಾ ಅಂಗಡಿಗಳ ತಾಣವಾಗಿ ಪರಿವರ್ತನೆಯಾಗಿದೆ.
ಕೇಂದ್ರ ಬರ ಅಧ್ಯಯನ ತಂಡ ರೈತರಿಗೆ ಆಶಾಕಿರಣ
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ ಕುಮಾರ ಸಾಹು ನೇತೃತ್ವದ ಐವರು ಅಧಿಕಾರಿಗಳ ತಂಡ ಶನಿವಾರ ಸಂಜೆ 4ರ ಸುಮಾರಿಗೆ ಸವದತ್ತಿ ಮಾರ್ಗವಾಗಿ ಜಿಲ್ಲೆಗೆ ಆಗಮಿಸಿ ಬೆಳೆ ಹಾನಿ ಪರಿಶೀಲಿಸಿತು
ಹತ್ತು ವರ್ಷಗಳಲ್ಲಿ ಭಾರತ ಪ್ರಪಂಚದ ಕಾರ್ಖಾನೆ
ಮುಂದಿನ ದಿನಗಳಲ್ಲಿ ಎಲ್ಲ ಉತ್ಪಾದನೆ ಭಾರತದಲ್ಲೇ ಆಗುತ್ತದೆ. ಕೌಶಲ್ಯ, ಪ್ರಮಾಣ ಹಾಗೂ ವೇಗದಿಂದ ಇದು ಸಾಧ್ಯವಾಗಲಿದೆ. ಭಾರತದಲ್ಲಿ ಈಗ ಅತೀ ಹೆಚ್ಚು ವಿದೇಶಿ ಬಂಡವಾಳ ಹೂಡಿಕೆಯಾಗುತ್ತಿದೆ
ಕುಡಿತಕ್ಕೆ ಪ್ರಚೋದನೆ ನೀಡುವುದು ಸರಕಾರದ ಕೆಲಸವಲ್ಲ-ಎಚ್.ಕೆ. ಪಾಟೀಲ
ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕಾದರೆ, ಮಧ್ಯದ ಅಂಗಡಿಗಳು ಕಡಿಮೆಯಾಗಬೇಕು. ಸರ್ಕಾರ ಕೂಡ ಮದ್ಯದ ಅಂಗಡಿ ಕಡಿಮೆ ಮಾಡುವತ್ತ ಗಮನ ಹರಿಸಬೇಕು. ಸಮಾಜದ ಮತ್ತು ಜನರ ಆರೋಗ್ಯಕ್ಕಿಂತ ಸರ್ಕಾರಕ್ಕೆ ಆದಾಯ ಮುಖ್ಯವಲ್ಲ ಎಂಬುದನ್ನು ನಾವು ಸೇರಿದಂತೆ ಎಲ್ಲರೂ ಅರಿಯಬೇಕು ಎಂದು ಸಚಿವ ಪಾಟೀಲ ಹೇಳಿದ್ದಾರೆ.
ಶಿವಮೊಗ್ಗದ ಗಲಭೆ ಸಣ್ಣ ವಿಚಾರವೇನಲ್ಲ!
ಗಲಾಟೆ, ಗಲಭೆಗಳನ್ನು ಸರ್ಕಾರದಿಂದ ನಿಯಂತ್ರಿಸುವ ಕೆಲಸವಾಗಬೇಕು. ಗಲಭೆಗಳನ್ನು ಮೂಲದಲ್ಲಿಯೇ ಹತ್ತಿಕ್ಕಬೇಕು. ಯಾರೂ ಇಂತಹವುಗಳನ್ನು ಸಣ್ಣ ವಿಚಾರವೆಂದು ತಿಳಿಯಬಾರದು. ಸರ್ಕಾರ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು
ಹುಬ್ಬಳ್ಳಿಯಲ್ಲೊಂದು ಮಾದರಿ ಪೊಲೀಸ್ ಠಾಣೆ
ಜನಸ್ನೇಹಿಯೊಂದಿಗೆ ಪರಿಸರಸ್ನೇಹಿ ಠಾಣೆಯಾಗಿ ಕಂಗೊಳಿಸುತ್ತಿರುವ ಕಸಬಾಪೇಟ ಪೊಲೀಸ್ ಠಾಣೆ
ಜೆಎಸ್ಸೆಸ್ ಇನ್ನಷ್ಟು ಸೇವೆ ನೀಡುವಂತಾಗಲಿ-ಪೇಜಾವರಶ್ರೀ
ಯಾವುದೇ ವ್ಯಕ್ತಿಯ ಭವಿಷ್ಯವನ್ನು ಆತನ ಜಾತಕದಿಂದ ನಿರ್ಧರಿಸಲಾಗುತ್ತದೆ. ಆದರೆ, ಒಂದು ಸಮಾಜದ ಭವಿಷ್ಯ ಆರೋಗ್ಯವಂತ ಮಕ್ಕಳಿಂದ ನಿರ್ಧರಿಸಲಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನುಡಿದರು.
ಅನುದಾನ ಬರತ್ತಿಲ್ಲ ಎಂಬುದಕ್ಕೆ ಏನಿದೆ ಆಧಾರ?-ಲಾಡ್
ವಿಪಕ್ಷಗಳು ಅನುದಾನದ ವಿಷಯವಾಗಿ ಏನೆಲ್ಲಾ ಆರೋಪ ಮಾಡುತ್ತಿದ್ದಾರೆ. ಅದಕ್ಕೆಲ್ಲಿದೆ ಆಧಾರ. ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಹೊಸ ಹೊಸ ಕಾರ್ಯಕ್ರಮಗಳೂ ನಡೆಯುತ್ತಿವೆ. ನಡೆಯುತ್ತಿರುವ ಕೆಲಸಗಳಿಗೆ ಹಂತ ಹಂತವಾಗಿ ಅನುದಾನವೂ ಬರುತ್ತದೆ
ಜಿಲ್ಲೆಗೆ ಇಂದು ಬರ ಅಧ್ಯಯನ ತಂಡದ ಭೇಟಿ
ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿರುವ ಕೇಂದ್ರ ಬರ ಅಧ್ಯಯನ ತಂಡ ಬೆಳೆಗಳ ಹಾನಿ ಪರಿಶೀಲನೆ ಮಾಡಲಿದೆ.
ಎಎಪಿ ಸಂಸದನ ಬಂಧನಕ್ಕೆ ವಿರೋಧ-ಎಎಪಿ ಪ್ರತಿಭಟನೆ
ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
< previous
1
...
522
523
524
525
526
527
528
529
530
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ