• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಗೋ ಸ್ಥಗಿತ; ಅನಧಿಕೃತ ವ್ಯಕ್ತಿಗಳಿಂದ ಸುಲಿಗೆ!
ಕಾರ್ಗೋ ಸರ್ವೀಸ್‌ ಬಂದ್‌ ಅಗುತ್ತಿದ್ದಂತೆ ಇತ್ತ ಎಲ್ಲ ಬಸ್‌ ನಿಲ್ದಾಣಗಳಲ್ಲಿ ಖಾಸಗಿ ವ್ಯಕ್ತಿಗಳೇ ತಮ್ಮದೇ ಕಾರ್ಗೋ ಸರ್ವೀಸ್‌ ಪ್ರಾರಂಭಿಸಿದ್ದಾರೆ.
ಕನ್ನಡದ ಮೂಲ ಕೃಷಿಕ ಆಲೂರರು ಕನ್ನಡಗಿರೆಲ್ಲರ ಪ್ರಾತಃ ಸ್ಮರಣೀಯರು : ಡಾ. ಜಿನದತ್ತ ಹಡಗಲಿ
ಆಲೂರರೆಂದರೆ ಅದೊಂದು ಕನ್ನಡ ಗುಡಿಯ ಗೋಪುರವಾಗಿದ್ದು, ಕನ್ನಡಗಿರೆಲ್ಲರ ಪ್ರಾತಃ ಸ್ಮರಣೀಯರಾಗಿದ್ದಾರೆ ಎಂದು ಡಾ. ಜಿನದತ್ತ ಹಡಗಲಿ ಸ್ಮರಿಸಿಕೊಂಡರು.
ಸಫಾಯಿ ಕರ್ಮಚಾರಿಗಳ ಶೀಘ್ರ ಪರಿಹರಿಸಿ: ಎಂ. ವೆಂಕಟೇಶನ್
ನಗರ, ಸ್ಥಳೀಯ ಸಂಸ್ಥೆಗಳು ಪೌರಕಾರ್ಮಿಕರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ, ಪೂರೈಸಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ವೆಂಕಟೇಶನ್ ಸೂಚಿಸಿದರು.
ಸುಗ್ಗಿಯ ವೇಳೆ ಕೂಲಿ ಆಳುಗಳು ಸಿಗದೇ ಹೊಲದಲ್ಲೇ ಉಳಿದ ಹತ್ತಿ
ಬೆಳೆಗಾರರಿಗೆ ಸಮಸ್ಯೆ, ಕಾರ್ಮಿಕರ ಕೊರತೆ, ಬೆಳೆಗೆ ಮಳೆ ಆತಂಕ, ಕೂಲಿ ಆಳುಗಳ ತೀವ್ರ ಸಮಸ್ಯೆ
ವಿದೇಶದಲ್ಲೂ ಸಿದ್ಧಾರೂಢರ ಲೀಲೆ
ಬೇರೆ ಬೇರೆ ದೇಶಗಳ ನಿವಾಸಿಗಳು ಬೇರೆ ಬೇರೆ ಮೂಲಗಳಿಂದ ಅಜ್ಜನ ಬಗ್ಗೆ ತಿಳಿದುಕೊಂಡು ಮಠ ವೀಕ್ಷಿಸಲೆಂದೇ ಆಗಮಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಕ್ರೀಡಾಕೂಟಗಳಿಂದ ನೌಕರರಲ್ಲಿನ ಒತ್ತಡ ನಿರ್ವಹಣೆ ಸಾಧ್ಯ: ಭುವನೇಶ ಪಾಟೀಲ
ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದಲ್ಲಿ ನೌಕರರಿಗೆ ಒತ್ತಡದ ಜೀವನದಿಂದ ಸ್ವಲ್ಪ ವಿಶ್ರಾಂತಿ ನೀಡಿದಂತಾಗುತ್ತದೆ ಎಂದು ಜಿಪಂ ಸಿಇಒ ಭುವನೇಶ ಪಾಟೀಲ ಹೇಳಿದರು.
ಶಾಲೆಯಲ್ಲಿ ಉಳಿದ ರಾಗಿಮಾಲ್ಟ್‌ ಚರಂಡಿಗೆ!
ಮಕ್ಕಳಿಗೆ ಕೊಟ್ಟು ಉಳಿದ ರಾಗಿಮಾಲ್ಟ್‌ನ್ನು ಶಾಲಾ ಮಕ್ಕಳಿಂದ ಚರಂಡಿಯಲ್ಲಿ ಚೆಲ್ಲಿಸಿದ ಘಟನೆ ತಾಲೂಕಿನ ಗುಡೇನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗ್ರಾಮದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತಿ ಗಣತಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ನ್ಯಾ. ಕಾಂತರಾಜು ನೇತೃತ್ವದಲ್ಲಿ ರಚಿಸಿ ಜಾತಿ ಗಣತಿ ವರದಿ ಜಾರಿಗೊಳಿಸಿ, ಅದರ ಅನ್ವಯ ಅಲೆಮಾರಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.
ಎಂಇಎಸ್‌ ಪುಂಡರ ಮೇಲೆ ಕ್ರಮಕ್ಕೆ ಆಗ್ರಹ
ಎಂಇಎಸ್ ಭಾಷಾ ಸಮಸ್ಯೆ ಸೃಷ್ಟಿಸಿ ಅಶಾಂತಿ ಉಂಟು ಮಾಡಿರುವುದನ್ನು ಖಂಡಿಸಿ ಜಯಕರ್ನಾಟಕ ತಾಲೂಕು ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಬೇಂದ್ರೆ ಅವರಿಗೆ ಪ್ರಶಸ್ತಿ, ಸನ್ಮಾನ ದೊರೆಯದಿರುವುದು ದುರಂತ: ಎಚ್‌.ವಿಶ್ವನಾಥ
ಬೇಂದ್ರೆ ಅವರಿಗೆ ಪ್ರಶಸ್ತಿ ಸನ್ಮಾನಗಳು ದೊರೆಯದೇ ಇರುವುದಕ್ಕೆ ಸರ್ಕಾರ ಸಾಧಕರಿಗೆ ಪ್ರಶಸ್ತಿ ವಿತರಿಸುವಲ್ಲಿ ತೋರಿದ ಮನೋಭಾವವೇ ಕಾರಣ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 454
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved