• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2025ರ ವೇಳೆಗೆ ದೇಶದ 15 ಕೋಟಿ ಜನರಿಗೆ ಕ್ಯಾನ್ಸರ್‌ ಸಂಭವ
ಕನ್ನಡಪ್ರಭ ವಾರ್ತೆ ಧಾರವಾಡನಿತ್ಯ ನಾವು ಸೇವಿಸುವ ಆಹಾರ ಅಮೃತಕ್ಕೆ ಸಮಾನ. ಉತ್ತಮ ಆಹಾರದ ಎದುರು ಎಂತಹ ಔಷಧಿಯೂ ಇಲ್ಲ ಎಂದು ಪಾರಂಪರಿಕ ವೈದ್ಯ ಹನುಮಂತ ಮಳಲಿ ಹೇಳಿದರು.ಇಲ್ಲಿಯ ಸರ್ಕಾರಿ ನೌಕರರ ಭವನದಲ್ಲಿ ಸ್ವದೇಶಿ ಹೋರಾಟಗಾರ ರಾಜೀವ ದೀಕ್ಷಿತ್ ವಿಚಾರ ವೇದಿಕೆ ಗುರುವಾರ ಆಯೋಜಿಸಿದ್ದ ರಾಜೀವ ದೀಕ್ಷಿತ ಜಯಂತಿ ಹಾಗೂ ಪಾರಂಪರಿಕ ಔಷಧಿಗಳ ಶಕ್ತಿ ಮತ್ತು ಚಿಕಿತ್ಸೆ ಕುರಿತು ಉಪನ್ಯಾಸ ನೀಡಿದ ಅವರು, ನಮ್ಮ ದೇಹಕ್ಕೆ ಆಹಾರವೇ ಪರಮ ಔಷಧಿ. ಆದರೆ, ಈ ಬಗ್ಗೆ ಹೆಚ್ಚಿನವರಿಗೆ ತಿಳಿವಳಿಕೆ ಇಲ್ಲದೇ ಇಂಗ್ಲೀಷ್‌ ಔಷಧಿಗೆ ಮಾರು ಹೋಗಿದ್ದೇವೆ. ದೇಶದಲ್ಲಿ 21 ಲಕ್ಷ ವನಸ್ಪತಿಗಳಿವೆ. ಪ್ರತಿಯೊಂದರಲ್ಲೂ ಒಂದೊಂದು ಔಷಧಿ ಇದೆ. ವನಸ್ಪತಿಯಲ್ಲಿನ ಔಷಧಿ ಗುಣ ಗುರುತಿಸುವವರು ವಿರಳ ಎಂದರು.
ರಾಜ್ಯದಲ್ಲಿ 10 ಕೆಜಿ ಅಕ್ಕಿ ವಿತರಣೆ ಯಾವಾಗ ?
ಕನ್ನಡಪ್ರಭ ವಾರ್ತೆ ಧಾರವಾಡಈಗಾಗಲೇ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ನೀಡುತ್ತಿದೆ. ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ನೀಡುವುದು ಯಾವಾಗ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆಯಲ್ಲಿ 5 ಕೆಜಿ ಪಡಿತರ ಅಕ್ಕಿ ವಿತರಣೆ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ದೇಶದ 80 ಕೋಟಿ ಜನರಿಗೆ ಐದು ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಕರ್ನಾಟಕದ ಆರೂವರೆ ಕೋಟಿ ಜನಸಂಖ್ಯೆ ಪೈಕಿ ಶೇ.50ರಷ್ಟು ಜನರಿಗೆ ಇದರ ಲಾಭ ಸಿಗಲಿದೆ. ಚುನಾವಣೆ ಪೂರ್ವ 10 ಕೆಜಿ ಅಕ್ಕಿ ನೀಡುವುದಾಗಿ ಸಾರ್ವಜನಿಕವಾಗಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕರು, ಇದೀಗ ಅಕ್ಕಿ ನೀಡುತ್ತಿಲ್ಲ ಏತಕೆ? ಎಂದು ಪ್ರಶ್ನಿಸಿದರು.
ಏಡ್ಸ್‌ ಸೋಂಕಿತರ ಪ್ರಮಾಣದಲ್ಲಿ ಗಣನೀಯ ಇಳಿಕೆ!
ಕನ್ನಡಪ್ರಭ ವಾರ್ತೆ ಧಾರವಾಡಸುಮಾರು ಮೂರುವರೆ ದಶಕಗಳಿಂದ ಮಾನವ ಜನಾಂಗವನ್ನು ಕಾಡುತ್ತಿರುವ ಎಚ್‌ಐವಿ ಏಡ್ಸ್‌ ಸೋಂಕಿತರ ಪ್ರಮಾಣ ಹಲವು ನಿಯಂತ್ರಣ ಕ್ರಮಗಳಿಂದ ವರ್ಷದಿಂದ ವರ್ಷಕ್ಕೆ ಕುಂಠಿತಗೊಂಡಿದೆ. ಧಾರವಾಡ ಜಿಲ್ಲೆಯ ಮಟ್ಟಿಗೆ ಆಶಾದಾಯಕ ಎಂಬಂತೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.ರಾಷ್ಟ್ರೀಯ ಏಡ್ಸ್‌ ನಿಯಂತ್ರಣ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಫ್ರಿವೆನಷನ್‌ ಸೊಸೈಟಿ ಹಾಗೂ ಸ್ಥಳೀಯವಾಗಿ ಎಲ್ಲ ಜಿಲ್ಲೆಗಳಲ್ಲೂ ನಿರಂತರ ಜಾಗೃತಿ ಕಾರ್ಯಕ್ರಮಗಳಿಂದಾಗಿ ಎಚ್‌ಐವಿ ಸೋಂಕಿತರ ಪ್ರಮಾಣ ಇಳಿಮುಖಗೊಂಡಿದೆ. ರೋಗವನ್ನು ಪೂರ್ತಿಯಾಗಿ ನಿರ್ಮೂಲನೆಗೊಳಿಸಲು ಸಾಕಷ್ಟು ಪ್ರಯತ್ನಗಳೂ ನಡೆದಿವೆ.
ಭೂಗತವಾಗಿ ಅಳವಡಿಸಿರುವ ಕೇಬಲ್‌ ತೆರವುಗೊಳಿಸಿ
ಹು-ಧಾ ಅವಳಿ ನಗರದಲ್ಲಿ ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಭೂಗತ ಕೇಬಲ್ ಅಳವಡಿಕೆ ಹಾಗೂ ವಿದ್ಯುತ್ ಕಂಬಕ್ಕೆ ಕೇಬಲ್‌ಗಳನ್ನು ಕಟ್ಟಲಾಗಿದೆ. ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದ್ದು, ಕೂಡಲೇ ಪರವಾನಗಿ ಪಡೆಯದೆ ಅಳವಡಿಸಲಾದ ಎಲ್ಲ ಕೇಬಲ್‌ಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಸಭೆಯಲ್ಲಿ ಸರ್ವ ಸದಸ್ಯರು ಆಗ್ರಹಿಸಿದರು.
ಇಂದಿರಾ ಗಾಜಿನ ಮನೆಯಲ್ಲಿ ಚಿತ್ರಕಲಾ ಜಗತ್ತು ಸೃಷ್ಟಿ!
ಇಲ್ಲಿಯ ಇಂದಿರಾಗಾಜಿನ ಮನೆ ಆವರಣದಲ್ಲಿ ಬುಧವಾರ ಅದ್ಭುತ ಚಿತ್ರಕಲಾ ಜಗತ್ತೇ ಸೃಷ್ಟಿಯಾಗಿತ್ತು. ನೂರಾರು ಶಾಲೆಗಳ ಸಾವಿರಾರು ಮಕ್ಕಳು ತರಹೇವಾರಿ ಬಣ್ಣಗಳ ಧಿರಿಸು ಧರಿಸಿ ತಮ್ಮ ಕಲ್ಪನೆಯ ಚಿತ್ರಗಳನ್ನು ಕ್ಯಾನ್ವಾಸ್‌ ಮೇಲೆ ಒಡಮೂಡಿಸುವ ಮೂಲಕ ಸಂಭ್ರಮಿಸಿದರು. ಮಕ್ಕಳು ಬಣ್ಣದ ಲೋಕವೊಂದರಲ್ಲಿ ಮಿಂದು ತಮ್ಮ ಪ್ರತಿಭೆ, ಬುದ್ಧಿಮತ್ತೆ, ಪ್ರಾವಿಣ್ಯತೆ ಪ್ರದರ್ಶಿಸಿ ಮೆರೆದರು
ಅನಾರೋಗ್ಯಕ್ಕೆ ಆಹಾರವೇ ಔಷಧ!
ಇತ್ತೀಚೆಗೆ ಧಾರವಾಡದಲ್ಲಿ ಆರೋಗ್ಯದ ವಿಷಯದಲ್ಲಿ ಹೊಸ ಮತ್ತು ಆಶಾದಾಯಕ ಬೆಳವಣಿಗೆಗಳು ನಡೆಯುತ್ತಿವೆ. ರಿಫೈನ್ಡ್‌ ಎಣ್ಣೆ ಬದಲು ಸಾಂಪ್ರದಾಯಿಕ ಗಾಣದ (ಕೋಲ್ಡ್ ಕಾಂಪ್ರೆಸ್ಡ್) ಎಣ್ಣೆ ತಯಾರಿಕೆ ಜತೆಗೆ ಬಳಕೆಯೂ ಹೆಚ್ಚಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣ ಶೀಘ್ರದಲ್ಲಿಯೇ ಮೇಲ್ದರ್ಜೆಗೆ
ಡಿಸೆಂಬರ್‌ ಅಂತ್ಯದೊಳಗೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಮೇಲ್ದರ್ಜೆಗೇರಿಸುವ ಕಾಮಗಾರಿ ಆರಂಭಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚಿತ್ರಕಲಾ ಸ್ಪರ್ಧೆ
ಕಳೆದ ಐದೂವರೆ ದಶಕದಿಂದ ಜನದನಿಯಂತೆ ಕಾರ್ಯನಿರ್ವಹಿಸುತ್ತಿರುವ ನಾಡಿನ ಪ್ರತಿಷ್ಠಿತ ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚಿತ್ರಕಲಾ ಸ್ಪರ್ಧೆ-2023 ನ. 29ರಂದು ಇಂದಿರಾಗಾಜಿನ ಮನೆಯಲ್ಲಿ ಬೆಳಗ್ಗೆ ನಡೆಯಲಿದೆ.ಬೆಳಗ್ಗೆ 9.30ರಿಂದ 11.30ರ ವರೆಗೆ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ಸರಿಸುಮಾರು 3000 ಮಕ್ಕಳು ಪಾಲ್ಗೊಳ್ಳಲಿದ್ದಾರೆ.
ಧ್ವನಿ ಎತ್ತಿದವರ ಮನೆಗೆ ಹೋಗಿ ಬಂದರೆ ಎಲ್ಲವೂ ಸರಿಯಾಗಲ್ಲ
ಯಾರು ಪಕ್ಷದ ವಿರುದ್ಧ ಧ್ವನಿ ಎತ್ತುತ್ತಾರೋ ಅವರ ಮನೆಗೆ ಹೋಗಿ ಬಂದರೆ ಎಲ್ಲವೂ ಸರಿಯಾಗುವುದಿಲ್ಲ ಎಂಬುದನ್ನು ಬಿಜೆಪಿಯ ವರಿಷ್ಠರು ಅರಿತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ್‌ ಹರಿಹಾಯ್ದರು.
ಬಾರದ ಹೆಬ್ಬಾಳ್ಕರ - ಆರಂಭವಾಗದ ಆಕಾಂಕ್ಷಿಗಳ ಹುಡುಕಾಟ!
ಇನ್ನೊಂದು ವಾರದಲ್ಲಿ ಹುಬ್ಬಳ್ಳಿ ಅಥವಾ ಧಾರವಾಡದಲ್ಲಿ ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆ ನಡೆಸುವುದಾಗಿ ಹೇಳಿದ್ದ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ ಇನ್ನೂ ಪತ್ತೆ ಇಲ್ಲ.
  • < previous
  • 1
  • ...
  • 546
  • 547
  • 548
  • 549
  • 550
  • 551
  • 552
  • 553
  • 554
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved