• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಲಾ ಕಂಪನಿ ವಾಹನಗಳಲ್ಲಿ ದೋಷ ಆರೋಪ- ಆಕ್ರೋಶ
ಓಲಾ ಕಂಪನಿಯ ದ್ವಿಚಕ್ರ ವಾಹನಗಳಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಸೋಮವಾರ ಹೊಸೂರು ಬಸ್‌ ನಿಲ್ದಾಣದ ಎದುರಿಗೆ ಇರುವ ಓಲಾ ಕಂಪನಿಯ ಶೋರೂಂಗೆ ಗ್ರಾಹಕರು ಬಂದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
₹720 ಕೋಟಿ ಬೆಳೆಸಾಲ, ₹48 ಕೋಟಿ ಮಾಧ್ಯಮಿಕ ಕೃಷಿ ಸಾಲದ ಗುರಿ
ಪ್ರಸಕ್ತ ಸಾಲಿನಲ್ಲಿ ₹720 ಕೋಟಿ ಬೆಳೆ ಸಾಲ ಹಾಗೂ ₹48 ಕೋಟಿ ಮಾಧ್ಯಮಿಕ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕರ್ನಾಟಕ ಸೆಂಟ್ರಲ್‌ ಕೋ-ಆಪರೇಟಿವ್‌ (ಕೆಸಿಸಿ) ಬ್ಯಾಂಕ್‌ ನೂತನ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಹೇಳಿದರು.
ರಿಪೇರಿ ಮಾಡದಷ್ಟು ಹದಗೆಟ್ಟಿರುವ ಬಿಜೆಪಿ
ಬಿಜೆಪಿಯಲ್ಲಿ ದಿನೇ ದಿನೇ ಅಸಮಾಧಾನ ಭುಗಿಲೇಳುತ್ತಲೇ ಇದೆ. ಅಲ್ಲಿ ಯಾವುದೇ ಶಿಸ್ತು ಉಳಿದಿಲ್ಲ. ಈಗ ಆ ಪಕ್ಷ ರಿಪೇರಿ ಮಾಡದಷ್ಟು ಹದಗೆಟ್ಟು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ಹೇಳಿದರು.
ದೇಶದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನವೇ ಮೂಲ
ಭಾರತೀಯರಿಗೆ ಸಂವಿಧಾನ ಅಮೂಲ್ಯವಾದುದು. ದೇಶದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನವೇ ಮೂಲ ಎಂದು ಧಾರವಾಡ ಜಿಲ್ಲಾ ನ್ಯಾಯಾಲಯದ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬಹುಮತ: ಮೊಯ್ಲಿ ವಿಶ್ವಾಸ
ಲೋಕಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಿ ಬರಲಿ, ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿ-ಬೆಂಗಳೂರು ವಿಶೇಷ ರೈಲು ಸೇವೆ ಪುನಾರಂಭ
ಹುಬ್ಬಳ್ಳಿ- ಬೆಂಗಳೂರು- ಹುಬ್ಬಳ್ಳಿ ಸೂಪರ್ ಫಾಸ್ಟ್ ವಿಶೇಷ ರೈಲು (07339/07340) ಸಂಚಾರ ಸೇವೆ ನ. 30ರಿಂದ ಮತ್ತೆ ಪುನಾರಂಭಗೊಳ್ಳಲಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.
ಅತೃಪ್ತಿ ಏನೇ ಇರಲಿ ಬಹಿರಂಗ ಚರ್ಚೆ ಸಲ್ಲದು: ಜೋಶಿ
ಪಕ್ಷದ ಕುರಿತು, ಪಕ್ಷದಲ್ಲಿರುವವರ ಕುರಿತು ಏನೇ ಅತೃಪ್ತಿಗಳಿರಲಿ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮಹದಾಯಿ ಯೋಜನೆ ಆರಂಭಿಸಲು ಒತ್ತಾಯಿಸಿ ಸಚಿವರಿಗೆ ಮನವಿ
ಮಹದಾಯಿ ಯೋಜನೆ ವಿಳಂಬ ಖಂಡಿಸಿ ಶನಿವಾರ ರೈತ ಹೋರಾಟಗಾರರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಂದು ತಿಂಗಳಲ್ಲಿ ಮಹದಾಯಿ ಕುರಿತ ಎಲ್ಲ ಅಡೆತಡೆ ನಿವಾರಿಸುವುದಾಗಿ ಜೋಶಿ ಭರವಸೆ ನೀಡಿದರು.
15 ದಿನಕ್ಕೊಮ್ಮೆ ರೈಲ್ವೆ ಸುರಕ್ಷತೆಯ ಕ್ರಿಯಾ ಯೋಜನೆ ರೂಪಿಸಿ
ಪ್ರತಿ ಹದಿನೈದು ದಿನಕ್ಕೊಮ್ಮೆ ರೈಲ್ವೆ ಸುರಕ್ಷತೆ ಕ್ರಿಯಾ ಯೋಜನೆ ರೂಪಿಸಬೇಕು. ಎಲ್ಲ ವಲಯಗಳಲ್ಲೂ ಈ ಕೆಲಸ ಆಗಬೇಕು. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಎಲ್ಲ ರೈಲ್ವೆ ಯಾರ್ಡ್‌ಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಆಧುನೀಕರಣಗೊಳಿಸಬೇಕೆಂದು ಕೇಂದ್ರ ರೈಲ್ವೆ, ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು.
ಬರಗಾಲ ಗೌಣ, ಅಧಿಕಾರಿಗಳ ಮೇಲಿನ ಆರೋಪ ಮುನ್ನಲೆಗೆ
ಇಲ್ಲಿಯ ಕೃಷಿ ವಿವಿ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಶುಕ್ರವಾರ ಸಚಿವ ಸಂತೋಷ ಲಾಡ್‌ ಅಧ್ಯಕ್ಷತೆಯಲ್ಲಿ ನಡೆದ ಬರಗಾಲ ಸಮರ್ಪಕ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬರಗಾಲ ನಿರ್ವಹಣೆಯ ಕ್ರಮಗಳಿಗಿಂತ ಜಿಪಂ ಸಿಇಒ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಬೇಜವಾಬ್ದಾರಿತನ, ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳೇ ಮುನ್ನಲೆಗೆ ಬಂದವು.
  • < previous
  • 1
  • ...
  • 547
  • 548
  • 549
  • 550
  • 551
  • 552
  • 553
  • 554
  • 555
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved