ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಸರ್ಕಾರ ಜಾತಿಗಣತಿ ಕುರಿತು ಸ್ಪಷ್ಟನೆ ನೀಡಲಿ
ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲವೋ ಅನ್ನುವುದರ ಬಗ್ಗೆ ಈ ವರೆಗೂ ಸ್ಪಷ್ಟತೆ ಇಲ್ಲ.
ಧಾರವಾಡ ಗ್ರಾಮೀಣ ಭಾಗದಲ್ಲಿ ವಿದ್ಯುತ್ಗೆ ಬರ!
ಹಿಂಗಾರು ಹಂಗಾಮಿಗೆ ಬಿತ್ತನೆ ಮಾಡಲು ಮಳೆ ಕೊರತೆ ಒಂದೆಡೆ ರೈತರನ್ನು ಕಂಗಾಲು ಮಾಡಿದರೆ, ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅನಿರ್ದಿಷ್ಟಾವಧಿ ವಿದ್ಯುತ್ ಕಡಿತ ಮಾಡುತ್ತಿರುವುದು ಇನ್ನೊಂದೆಡೆ ಚಿಂತೆಗೆ ಕಾರಣವಾಗಿದೆ.
ಎಸ್ಇಪಿ ವಿರುದ್ಧ ಅಭಿಯಾನ-ಕಾಗೇರಿ
ಎನ್ಇಪಿ ಎಂದರೆ ನ್ಯಾಶನಲ್ ಎಜ್ಯುಕೇಶನ್ ಪಾಲಿಸಿ. ಮೋದಿ ಸರ್ಕಾರ ಜಾರಿಗೊಳಿಸಿದ್ದಕ್ಕಾಗಿ ಬದಲಿಸಲಾಗುತ್ತಿದೆ ಎಂದು ಇವರು ಹೇಳುತ್ತಾರೆ. ಹಾಗಾದರೆ ಎಸ್ಇಪಿ ಎಂದರೆ ಸೋನಿಯಾಗಾಂಧಿ ಎಜ್ಯುಕೇಶನ್ ಪಾಲಿಸಿನಾ ಎಂದು ಕಾಗೇರಿ ಪ್ರಶ್ನಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ ಅಸ್ತು
ಹುಬ್ಬಳ್ಳಿ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, 2024ರ ಜನವರಿಯಲ್ಲಿ ಹೊಸ ಟರ್ಮಿನಲ್ ಕಟ್ಟಡ ಕಾಮಗಾರಿ ಆರಂಭವಾಗಲಿದೆ. 2026ರ ವೇಳೆಗೆ ಹೊಸ ನಿಲ್ದಾಣ ಸಿದ್ಧವಾಗುವ ಸಾಧ್ಯತೆ ಇದೆ
ಹಮಾಸ್ ಉಗ್ರರ ಕೃತ್ಯ ಖಂಡನೀಯ: ಕಾಗೇರಿ
ಭಯೋತ್ಪಾದಕ ಕೃತ್ಯ ಎಲ್ಲೇ ನಡೆದರೂ ಅದು ಖಂಡನೀಯ. ಅಂತಹ ಕೃತ್ಯಗಳಿಗೆ ಯಾರೂ ಬೆಂಬಲಿಸಬಾರದು. ಇಸ್ರೇಲ್ನಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸಿರಿಧಾನ್ಯಗಳ ಸೊಗಡು ಬಿಂಬಿಸಲಿರುವ ಕಿರುಮೇಳ
ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ, ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ಹುಬ್ಬಳ್ಳಿಯ ಮೂರುಸಾವಿರ ಮಠದ ಮೂಜಗಂ ಸಭಾಂಗಣದಲ್ಲಿ ಕಿರು ಮೇಳ ಆಯೋಜಿಸಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಸ್ವೇಚ್ಛಾಚಾರದ ಆಡಳಿತ: ಕಾಗೇರಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಕುರಿತು ಮಾಜಿ ಸ್ಪೀಕರ್ ಪ್ರತಿಕ್ರಿಯಿಸಿ ಕಾನೂನು ಬಾಹಿರವಾಗಿ ಚಟುವಟಿಕೆ ಮಾಡಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದಿದ್ದಾರೆ.
ಕಲಘಟಗಿ, ಅಳ್ನಾವರ, ಅಣ್ಣಿಗೇರಿ ಸೇರಿ ಇಡೀ ಜಿಲ್ಲೆ ಬರಪೀಡಿತ
ಕಲಘಟಗಿ, ಅಳ್ನಾವರ ಹಾಗೂ ಅಣ್ಣಿಗೇರಿ ಭಾಗದಲ್ಲಿ ತುಸು ಪ್ರಮಾಣ ಮಳೆ ಹಾಗೂ ಬೆಳೆಗಳು ಹಸಿರು ಇರುವ ಕಾರಣ ಈ ಪಟ್ಟಿಯಿಂದ ಹೊರಗಿದ್ದವು. 2ನೇ ಪಟ್ಟಿಯಲ್ಲಿ ಕಲಘಟಗಿ, ಅಣ್ಣಿಗೇರಿ, ಅಳ್ನಾವರ ತಾಲೂಕುಗಳನ್ನೂ ಘೋಷಿಸಲಾಗಿದೆ.
ಪಂಚಮಸಾಲಿ ಸಮಾಜಕ್ಕೆ ಸೌಲಭ್ಯ ಕಲ್ಪಿಸಲು ಆಗ್ರಹಿಸಿ 13ರಂದು ಪ್ರತಿಭಟನೆ
ರಾಜ್ಯ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಹಾಗೂ ಒಬಿಸಿ ಮೀಸಲಾತಿಗೆ ಕೂಡಲೇ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ
ವಂಚನೆ - ಇಬ್ಬರು ಆರೋಪಿಗಳಿಗೆ ದಂಡದ ಜೊತೆ ಶಿಕ್ಷೆ
ತಾನು ಸೇವೆ ಸಲ್ಲಿಸುತ್ತಿದ್ದ ಬ್ಯಾಂಕ್ಗೆ ವಂಚಿಸಿದ ಪ್ರಕರಣವೊಂದರಲ್ಲಿ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಹಾಗೂ ಬಟ್ಟೆ ಅಂಗಡಿ ಮಾಲೀಕನಿಗೆ ದಂಡದ ಜತೆಗೆ ಶಿಕ್ಷೆಯನ್ನು ಪ್ರಕಟಿಸಿ ಇಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ.
< previous
1
...
561
562
563
564
565
566
567
568
569
next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ