• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರೀಕ್ಷೆಗಳು ಸಾಮಾನ್ಯ, ಆತ್ಮವಿಶ್ವಾಸದಿಂದ ಎದುರಿಸಿ: ಡಿಸಿ ದಿವ್ಯಪ್ರಭು
ನವಲಗುಂದ ತಾಲೂಕಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ವಿದ್ಯಾರ್ಥಿಗಳೊಂದಿಗೆ ಮಾಡಲ್‌ ಶಾಲೆಯಲ್ಲಿ ಸಂವಾದ ಏರ್ಪಡಿಸಲಾಗಿತ್ತು.
ನಮ್ಮೂರ ಮಂದಿಗೆ ದರ್ಶನ ನೀಡಿದ್ದ ಸಿದ್ಧಾರೂಢರು!
ಸಿದ್ಧಾರೂಢ ಅಜ್ಜ ಇದ್ದಾಗಲೇ ಇಲ್ಲಿನ ಜಾತ್ರೆಯ ಮುರ್ಕಿಬಾವಿ ಪಲ್ಲಕ್ಕಿ ಉತ್ಸವದ ದಿನದಂದು ಸೂಕ್ಷ್ಮ ರೂಪದಲ್ಲಿ ಅಲ್ಲಿನ ಜನರಿಗೆ ಸಿದ್ದಾರೂಢರು ದರ್ಶನ ನೀಡಿದ್ದರು.
ಜ್ಞಾನ ಹೆಚ್ಚಳಕ್ಕೆ ಕಲಿಕಾ ಹಬ್ಬ ಸಹಕಾರಿ: ಅನುಸೂಯಾ ಹಂಚಿನಾಳ
ಶಿಕ್ಷಕರು ಕ್ರಿಯಾಶೀಲರಾಗಿ ತಮ್ಮ ವಿದ್ಯಾರ್ಥಿಗಳನ್ನು ಕಲಿಕಾ ಹಬ್ಬದಲ್ಲಿ ಭಾಗವಹಿಸಿ ಪ್ರಶಸ್ತಿ ಗೆಲ್ಲಲು ಶ್ರಮವಹಿಸಬೇಕು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡು ತಮ್ಮ ಕಲಿಕೆಯನ್ನು ಇನ್ನಷ್ಟು ಉತ್ತಮಗೊಳಿಸಿಕೊಳ್ಳಬೇಕು.
ಅಜ್ಜನ ಜಾತ್ರೆ ಸೇವೆಗೆ ಸಜ್ಜಾದ 500 ಆಟೋ!
ಅಜ್ಜನ ಜಾತ್ರೆಗೆ ಮೆರುಗು ತರಲು ನಗರದ ಆಟೋ ಚಾಲಕರೂ ಕೈಜೋಡಿಸಿದ್ದಾರೆ. ಕಳೆದ 14-15 ವರ್ಷಗಳಿಂದ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದಿಂದ ನಗರದ ವಿವಿಧ ಭಾಗಗಳಿಂದ ಉಚಿತ ಆಟೋ ಸೇವೆ ಕೈಗೊಳ್ಳುತ್ತಿದ್ದಾರೆ.
ಒಳ್ಳೆಯ ಸಂಶೋಧನೆಗಳು ರಾಷ್ಟ್ರದ ಅಭಿವೃದ್ದಿಗೆ ಸಹಾಯಕ: ಅರ್ಚನಾ ಸಿ.
ಒತ್ತಡ, ಖಿನ್ನತೆ ಹಾಗೂ ಆತಂಕ ಕಾಯಿಲೆ ಹಾಗೂ ಮುಂತಾದ ಮಾನಸಿಕ ಕಾಯಿಲೆಗಳಿಗೆ ಕೃತಕ ಬುದ್ಧಿ ಮತ್ತೆಯಿಂದ ಪರಿಹಾರಗಳನ್ನು ಕಂಡುಹಿಡಿಯುವಲ್ಲಿ ಸಂಶೋಧನಾ ಚಟುವಟಿಕೆ ಪ್ರಾರಂಭವಿಸುವಲ್ಲಿ ವಿವಿಧ ಸಂಸ್ಥೆಗಳು ಮುಂದೆ ಬರುತ್ತಿವೆ ಎಂದು ಅರ್ಚನಾ ಸಿ. ಹೇಳಿದರು.
ಶಿವನ ಆರಾಧನೆಗೆ ವಾಣಿಜ್ಯನಗರಿ ಹುಬ್ಬಳ್ಳಿ ಸಜ್ಜು
. ಶಿವರಾತ್ರಿಗೆ ಮಂಗಳವಾರ ಸಂಜೆಯಿಂದಲೇ ಹುಬ್ಬಳ್ಳಿಯ ಎಲ್ಲ ದೇವಸ್ಥಾನಗಳಲ್ಲಿ ಸಿದ್ಧತೆ ಮಾಡಿಕೊಂಡಿರುವುದು ಕಂಡುಬಂದಿತು.
ಐಆರ್‌ಸಿಟಿಸಿ ವೆಬ್‌ ಪೋರ್ಟಲ್‌ನಲ್ಲಿ ರೈಲ್ವೆ ತತ್ಕಾಲ ಟಿಕೆಟ್‌ ಸಿಗೋದು ಡೌಟ್‌
ಆನ್‌ಲೈನ್‌ನಲ್ಲಿ ಮಾತ್ರ ಪ್ರಯಾಣಿಕರು ನೇರವಾಗಿ ತತ್ಕಾಲ್‌ ಟಿಕೆಟ್‌ ಬುಕ್ಕಿಂಗ್‌ ಮಾಡುವುದು ಕಷ್ಟವೇ ಆಗಿದೆ. ಅದರಲ್ಲೂ ಕೆಲವೊಂದು ಬಹುಬೇಡಿಕೆಯ ರೈಲುಗಳಲ್ಲಿ ಮಾತ್ರ ತತ್ಕಾಲ್‌ ಟಿಕೆಟ್‌ ಪಡೆಯುವುದು ಸಾಧ್ಯವೇ ಇಲ್ಲ.
ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಧಾರವಾಡ ಪ್ರಥಮ ರ‍್ಯಾಂಕ್‌ ಗಳಿಸುವ ಗುರಿ: ಜಿಲ್ಲಾಧಿಕಾರಿ ದಿವ್ಯಪ್ರಭು
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು ರಾಜ್ಯಕ್ಕೆ ಮೊದಲ ರ್ಯಾಂಿಕ್‌ ಗಳಿಸುವ ಗುರಿ ಹೊಂದಿರುವುದಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ನಮ್ಮ ಹತ್ರ ರೊಕ್ಕಾನೂ ಬಿಟ್ಟಿಲ್ಲಾ, ರಶೀದಿನೂ ಕೊಟ್ಟಿಲ್ಲಾ
ಸುಮಾರು ೭೨ ಮನೆಗಳಿಗೆ ವಿದ್ಯುತ್ ಸಂಪರ್ಕವಿದ್ದು, ಇವರಲ್ಲಿ ಮೂರು ಸಂಪರ್ಕ ಮಾತ್ರ ಗೃಹಜ್ಯೋತಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದು, ಇನ್ನುಳಿದವರು ಮಾಸಿಕ ಶುಲ್ಕ ತುಂಬುತ್ತಲೇ ಬರುತ್ತಿದ್ದಾರೆ.
ಮಹಿಳೆಯರಿಗೆ ಗ್ಯಾರಂಟಿ ನೀಡಿ, ಪುರುಷರಿಂದ ಹಣ ವಸೂಲಿ: ಸುರೇಶ ಬಾಬು
ಭಾಗ್ಯಗಳನ್ನು ಈಡೇರಿಸುವಲ್ಲಿ ಸಂರ್ಪೂಣ ವಿಫಲವಾಗಿರುವ ಸರ್ಕಾರ, ಆದಾಯ ಹೆಚ್ಚಿಸುವ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ ಬಾಬು ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 455
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved