• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಹಕ್ಕುಗಳ ಉಲ್ಲಂಘನೆ ಕುರಿತ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬಾಕಿ
ಆಯೋಗದ ಅಧ್ಯಕ್ಷ, ಸದಸ್ಯ ಹುದ್ದೆಗಳು ಇತ್ತೀಚೆಗೆ ಭರ್ತಿಯಾದ ಕಾರಣ ಇಷ್ಟೊಂದು ಪ್ರಕರಣಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಬರುವ ಜನವರಿ ತಿಂಗಳಿಂದ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡಿ ಅಲ್ಲಿನ ಪ್ರಕರಣಗಳನ್ನು ಸ್ಥಳದಲ್ಲಿಯೇ ವಿಚಾರಣೆ ನಡೆಸಿ ಇತ್ಯರ್ಥಗೊಳಿಸುವುದು.
ಹಾಲು ಉತ್ಪಾದಕರ ಅಭಿವೃದ್ಧಿಗೆ ಒಕ್ಕೂಟ ಬದ್ಧ
ಹಾಲು ಉತ್ಪಾದಕರ ಸಹಕಾರ ಸಂಘಗಳ ಸರ್ವತೋಮುಖ ಅಭಿವೃದ್ಧಿಗೆ ಧಾರವಾಡ ಹಾಲು ಒಕ್ಕೂಟ ಬದ್ಧವಾಗಿದೆ ಎಂದು ಧಾರವಾಡ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ವ್ಹಿ. ಮುಗದ ಹೇಳಿದರು.
ಹುಬ್ಬಳ್ಳಿಗೆ ಪ್ರಾದೇಶಿಕ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಸ್ಥಾಪನೆ
ಹುಬ್ಬಳ್ಳಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಸ್ಥಾಪಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್‌.ಪಾಟೀಲ ಹೇಳಿದರು.
ಹಾಸ್ಟೆಲ್ ಹಂಚಿಕೆಯಲ್ಲಿ ತಾರತಮ್ಯಕ್ಕೆ ಆಕ್ರೋಶ
ವಿದ್ಯಾರ್ಥಿಗಳ ಹಾಸ್ಟೆಲ್ ಹಂಚಿಕೆ ವಿಚಾರದಲ್ಲಿ ಸಾಕಷ್ಟು ತಾರತಮ್ಯ ನಡೆದಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಶಾಲಾ ಬಸ್‌ಗಳ ವಿಳಂಬ- ವಿದ್ಯಾರ್ಥಿಗಳ ಪ್ರತಿಭಟನೆ
ಸರಿಯಾದ ಸಮಯಕ್ಕೆ ಬಾರದ ಸಾರಿಗೆ ಸಂಸ್ಥೆಯ ಬಸ್‌ಗಳ ವಿರುದ್ಧ ಶಾಲಾ ವಿದ್ಯಾರ್ಥಿಗಳು ಗುರುವಾರ ಕೆಲಗೇರಿಯ ಧಾರವಾಡ-ಗೋವಾ ರಸ್ತೆಯನ್ನು ಕೆಲ ಕಾಲ ತಡೆದು ಪ್ರತಿಭಟಿಸಿದರು.ವಾರದಲ್ಲಿ ಎರಡು ದಿನಗಳ ಕಾಲ ಮಾತ್ರ ಸರಿಯಾದ ಸಮಯಕ್ಕೆ ಬರುತ್ತವೆ. ಉಳಿದ ದಿನ ತಡವಾಗಿ ಬರುವುದರಿಂದ ಶಾಲೆಗೆ ತಡವಾಗುತ್ತಿದೆ.
ಅವ್ಯವಸ್ಥೆಯ ಆಗರವಾದ ನೆಹರು ಕ್ರೀಡಾಂಗಣ
ಸ್ಮಾರ್ಟ್‌ಸಿಟಿ ಯೋಜನೆಯಡಿ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಿ ವಾಯುವಿಹಾರಿಗಳಿಗೆ ಜಿಮ್‌ ಸಲಕರಣೆ ಅಳವಡಿಸಲಾಗಿದೆ. ವಾಲಿಬಾಲ್‌, ಬಾಸ್ಕೆಟ್‌ ಬಾಲ್‌ ಕೋರ್ಟ್‌ ಸಿದ್ಧಪಡಿಸಲಾಗಿದೆ. ಜೊತೆಗೆ ಇಲ್ಲಿ ನಿತ್ಯ ನೂರಾರು ಜನರು ಕ್ರಿಕೆಟ್‌, ಪುಟ್ಬಾಲ್‌, ವಾಲಿಬಾಲ್‌ ಆಡುತ್ತಾರೆ, ಬೆಳಗ್ಗೆ ಹಾಗೂ ಸಂಜೆ ವಾಯುವಿಹಾರ ಮಾಡುತ್ತಾರೆ. ಆದರೆ, ಇಲ್ಲಿ ಮೂಲಭೂತ ಸೌಲಭ್ಯ ಎನ್ನುವುದು ಮರೀಚಿಕೆಯಾಗಿದೆ.
ಸಂಸತ್ತಿಗೆ ಯುವಕರು ನುಗ್ಗಿದ ಪ್ರಕರಣದ ತನಿಖೆಯಾಗಲಿ
ಸಂಸತ್‌ನಲ್ಲಿ ಯುವಕರು ಒಳನುಗ್ಗಿರುವುದು ಖಂಡನೀಯ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ವಿಧಾನಪರಿಷತ್‌ ಸದಸ್ಯ ಜಗದೀಶ ಶೆಟ್ಟರ ಒತ್ತಾಯಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಕಹಿ ನೆನಪು ಇನ್ನೂ ಇದೆ. ಕೆಲ ಯುವಕರು ಮೊನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ ಹಾನಿ ಮಾಡುತ್ತಿದ್ದರೋ ಗೊತ್ತಿಲ್ಲ. ಇದೊಂದು ಭದ್ರತಾ ವೈಫಲ್ಯವಾಗಿದೆ. ಇದಕ್ಕೆ ಮೂಲ ಕಾರಣ ಯಾರು, ಮೂಲ ಬೇರು ತಗೆದು ಹಾಕೋ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಸಂಪೂರ್ಣ ತನಿಖೆ ಮಾಡಬೇಕು. ಇದು ಸರ್ಕಾರಕ್ಕೆ ಕೆಟ್ಟ ಹೆಸರು ಎಂದರು.
ಆತ್ಮಹತ್ಯೆಯ ನಿರ್ಧಾರನಿಂದ ನೌಕರರು ಹೊರ ಬರಲಿ
ಒತ್ತಡ ಸಹಿಸಲಾಗದೆ ಸರ್ಕಾರದ ಕೆಲ ನೌಕರರು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಅಂತಹ ನಿರ್ಧಾರಗಳಿಂದ ಹೊರಬರುವಂತೆ ಮಾನಸಿಕ ತಜ್ಞರು ತಿಳಿವಳಿಕೆ ನೀಡಬೇಕೆಂದು ಜಿಪಂ ಸಿಇಓ ಸ್ವರೂಪ ಟಿ.ಕೆ. ಹೇಳಿದರು.
ಬರ: ಜಾನುವಾರುಗಳಿಗೆ ಮೇವು ಸಂಗ್ರಹ ಶುರು
ಕನ್ನಡಪ್ರಭ ವಾರ್ತೆ ಧಾರವಾಡತೀವ್ರ ಮಳೆಯ ಕೊರತೆಯಿಂದ ಪೂರ್ತಿ ಧಾರವಾಡ ಜಿಲ್ಲೆಯು ಬರಗಾಲ ಪೀಡಿತ ಎಂದು ಘೋಷಣೆಯಾಗಿದೆ. ಬರಗಾಲದ ಈ ಸಮಯದಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಪಶು ಸಂಗೋಪನೆ ಇಲಾಖೆಯು ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಹಸಿ ಹಾಗೂ ಒಣ ಮೇವು ಸಂಗ್ರಹಕ್ಕೆ ಮುಂದಾಗಿದೆ.ಪ್ರಸ್ತುತ ಸುಮಾರು 10 ಸಾವಿರ ಟನ್‌ ಮೇವಿದ್ದರೂ ಬರುವ ಬೇಸಿಗೆ ಸಮಯದಲ್ಲಿ ಯಾವುದೇ ಕಾರಣಕ್ಕೂ ಮೇವಿನ ಕೊರತೆ ಉಂಟಾಗದಂತೆ ಎಚ್ಚರ ವಹಿಸಲು ಸರ್ಕಾರದ ನಿರ್ದೇಶನದಂತೆ ಈಗಿನಿಂದಲೇ ಮೇವು ಸಂಗ್ರಹದಲ್ಲಿ ಇಲಾಖೆ ತೊಡಗಿಕೊಂಡಿದೆ.
16 ರಿಂದ 18ರ ವರೆಗೆ ಕರ್ನಾಟಕ ವಿವಿ ಅಥ್ಲೆಟಿಕ್‌ ಕ್ರೀಡಾಕೂಟ
ಕನ್ನಡಪ್ರಭ ವಾರ್ತೆ ಧಾರವಾಡಸುಮಾರು ಎರಡು ದಶಕಗಳ ನಂತರ ಇಲ್ಲಿಯ ಕರ್ನಾಟಕ ಕಲಾ ಕಾಲೇಜು ಕರ್ನಾಟಕ ವಿಶ್ವವಿದ್ಯಾಲಯದ 70ನೇ ಅಂತರ್‌ ಕಾಲೇಜುಗಳ ಅಥ್ಲೆಟಿಕ್‌ ಕ್ರೀಡಾಕೂಟದ ಆತಿಥ್ಯ ವಹಿಸಿದೆ.ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಕರ್ನಾಟಕ ವಿವಿ ಕುಲಸಚಿವ ಡಾ. ಎ.ಚೆನ್ನಪ್ಪ, ಕರ್ನಾಟಕ ವಿವಿ 70ನೇ ಅಂತರ್‌ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟವನ್ನು ನಗರದ ಆರ್.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ ಡಿ. 16 ರಿಂದ 18 ರ ವರೆಗೆ ಆಯೋಜಿಸಲಾಗಿದೆ.
  • < previous
  • 1
  • ...
  • 575
  • 576
  • 577
  • 578
  • 579
  • 580
  • 581
  • 582
  • 583
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved