• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದಸ್ಯರ ಅವಧಿ ಪೂರ್ಣಗೊಂಡ ಬಳಿಕ ಪ್ರತ್ಯೇಕ ಪಾಲಿಕೆ ರಚಿಸಿ: ವೀರಣ್ಣ ಸವಡಿ
ಸದಸ್ಯರ ಅವಧಿ ಪೂರ್ಣಗೊಳ್ಳುವ ಪೂರ್ವದಲ್ಲೇ ಮೊಟಕುಗೊಳಿಸಿ ಪಾಲಿಕೆ ವಿಸರ್ಜಿಸಿದರೆ ನಮ್ಮ ವಿರೋಧವಿದೆ ಎಂದು ವೀರಣ್ಣ ಸವಡಿ ಹೇಳಿದ್ದಾರೆ.
ಕಲಾಸಕ್ತರನ್ನು ರಂಜಿಸಿದ ನಿರ್ದಿಗಂತ ಉತ್ಸವಕ್ಕೆ ತೆರೆ
ನಟ ಪ್ರಕಾಶ್‌ ರಾಜ್‌ ನೇತೃತ್ವದ ನಿರ್ದಿಗಂತ ಸಂಸ್ಥೆಯು ಉತ್ತರ ಕರ್ನಾಟಕದ ಭಾಗವಾಗಿ ಧಾರವಾಡದಲ್ಲಿ ಕಳೆದ ಐದು ದಿನಗಳಿಂದ ಆಯೋಜಿಸಿದ್ದ ನಿರ್ದಿಗಂತ ಉತ್ಸವಕ್ಕೆ ಸಮಾಧಾನದ ತೆರೆ ಬಿದ್ದಿದೆ.
ಇಂದಿನಿಂದ ಬೆಂಗಳೂರಲ್ಲಿ ಕೈಟ್‌ ಎಕ್ಸ್‌ಪೋ: ಎಚ್‌.ಕೆ. ಪಾಟೀಲ
ಬೆಂಗಳೂರಿನ ತಾಜ್‌ ವೆಸ್ಟ್‌ ಎಂಡ್‌ನಲ್ಲಿ ನಡೆಯಲಿರುವ ಎಕ್ಸ್‌ಪೋ ಸಮಾರಂಭವನ್ನು ಫೆ. 26ರಂದು ಸಂಜೆ 6ಕ್ಕೆ ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.
ಸದ್ಭಕ್ತರಿಗೆ ಸಿದ್ಧಾರೂಢರೇ ಆದರ್ಶ ಪುರುಷರು: ಋಷಿಕೇಶ ಶ್ರೀ
ತಮ್ಮ ಜೀವನದಲ್ಲಿ ಬಹು ದೊಡ್ಡ ಗುರಿಯನ್ನು ಇಟ್ಟುಕೊಂಡ ವ್ಯಕ್ತಿಯನ್ನೇ ಆಯ್ಕೆ ಮಾಡಬೇಕು ಎಂದು ಕೃಷ್ಣನು ಗೀತೆಯಲ್ಲಿ ಹೇಳಿರುವುದು ಮಹತ್ವದ್ದಾಗಿದೆ ಎಂದು ಋಷಿಕೇಶ ಸನ್ಯಾಸಾಶ್ರಮದ ಮಹಾಮಂಡಲೇಶ್ವರ ಅಭಿಷೇಕ ಚೈತನ್ಯ ಶ್ರೀಗಳು ಹೇಳಿದರು..
ರಾಜ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಶ್ರೀಗಳು

ರಾಜ್ಯ ಸರ್ಕಾರಕ್ಕೆ ಸದ್ಯಕ್ಕೇನೂ ತೊಂದರೆಯಿಲ್ಲ ಎಂದು ತಮ್ಮ ಭವಿಷ್ಯವಾಣಿಯಂದ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಸೋಮವಾರ ಇಲ್ಲಿ ಭವಿಷ್ಯ ನುಡಿದಿದ್ದಾರೆ.

ಧಾರವಾಡ ಪಾಲಿಕೆ ಬಗ್ಗೆ ಬಿಜೆಪಿ ದ್ವಿಮುಖ ನೀತಿ!
ಹೊಸದಾಗಿ ಅಸ್ತಿತ್ವಕ್ಕೆ ಬರುತ್ತಿರುವ ಧಾರವಾಡ ಮಹಾನಗರ ಪಾಲಿಕೆ ಬಗ್ಗೆ ಬಿಜೆಪಿ ದ್ವೀಮುಖ ನೀತಿ ಅನುಸರಿಸುತ್ತಿದ್ದು, ಬಿಜೆಪಿಯ ಸ್ಥಳೀಯ ಮುಖಂಡರು ಧಾರವಾಡ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಅರವಿಂದ ಏಗನಗೌಡರ ಹೇಳಿದರು.
ಕಾಳಸಂತೆಯಲ್ಲಿ ಪೌಷ್ಟಿಕ ಆಹಾರ ಕಿಟ್‌ ಮಾರಾಟ: ಪ್ರಮುಖ ಆರೋಪಿ ಬಂಧಿಸಲು ಆಗ್ರಹ
ಅಕ್ರಮದಲ್ಲಿ ಪ್ರಮುಖ ಆರೋಪಿಯ ಬಂಧನ ಈ ವರೆಗೂ ನಡೆಯದಿರುವುದು ಸಂಶಯಕ್ಕೆ ಎಡಮಾಡಿಕೊಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಧಾರವಾಡ ಕೈಗಾರಿಕೆಗಳಿಗೆ ಹಿಡಕಲ್‌ ಡ್ಯಾಂ ನೀರು: ವಿವಾದ ಉಲ್ಬಣ
ಡ್ಯಾಮಿನಿಂದ ನೀರು ತರಲು ಏಕಾಏಕಿ ಪೈಪ್ಲೈೆನ್‌ ಕಾರ್ಯ ಬಲುಜೋರಿನಿಂದ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ಜನ ಎದ್ದು ಕುಳಿತು ಸರ್ಕಾರದ ಈ ನಿಲುವಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ ಪೂರೈಸಲು ಒತ್ತಾಯಿಸಿ ಪ್ರತಿಭಟನೆ
ನವನಗರದ ಹೆಸ್ಕಾಂ ಕಚೇರಿಗೆ ವಿಜಯಪುರ, ಬಾಗಲಕೋಟೆ, ರಾಮದುರ್ಗ, ಬೆಳಗಾವಿ, ಅಥಣಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ನೂರಾರು ರೈತರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸೃಜನಾತ್ಮಕವಾದ ಸೀಮೋಲ್ಲಂಘನೆ ಕಲೆಯ ಜವಾಬ್ದಾರಿಯಾಗಲಿ: ಸಾಹಿತಿ ರಹಮತ್‌ ತರೀಕೆರೆ
ನಿಜವಾಗಿಯೂ ಜಾತಿ ಮತ್ತು ವರ್ಣ ಮುರಿಯುತ್ತ ಬಂದಿರುವುದು ಯೋಗಿಗಳು ಹಾಗೂ ನಟರು ಎಂದೆನ್ನಿಸಿದೆ. ಕಲಾವಿದರ, ಅವಧೂತರ ಚರಿತ್ರೆ ಒಂದೆಯಾಗಿದ್ದು, ಅವರು ಸೀಮೋಲ್ಲಂಘನೆ ಮಾಡಿದವರು ಎಂದು ಸಾಹಿತಿ ರಹಮತ್‌ ತರೀಕೆರೆ ಹೇಳಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 455
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved