• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆಗೂ ಮುನ್ನ ಜಿಪಂ, ತಾಪಂ ಎಲೆಕ್ಷನ್‌ ಮೊದಲು ನಡೆಸಿ
ಲೋಕಸಭೆ ಚುನಾವಣೆಗೂ ಮುನ್ನವೇ ತಾಪಂ, ಜಿಪಂ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಿ. ಈಗ ನಮ್ಮದೇ ಸರ್ಕಾರವಿದೆ. ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಅವಕಾಶವಿದೆ. ಲೋಕಸಭೆ ಚುನಾವಣೆಯಲ್ಲೂ ಇದು ಅನುಕೂಲವಾಗುತ್ತದೆ.ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು, ಜಿಪಂ ತಾಪಂ ಟಿಕೆಟ್‌ ಆಕಾಂಕ್ಷಿಗಳು ಕೆಪಿಸಿಸಿಗೆ ಈ ಬೇಡಿಕೆ ಇಡುತ್ತಿದ್ದಾರೆ.
ಸಾವರ್ಕರ್ ಫೋಟೋ ತೆಗೆಯುತ್ತೇನೆ ಎನ್ನುವುದು ಅಹಂಕಾರ
ವೀರ ಸಾವರ್ಕರ್‌ ವಿಚಾರಧಾರೆಗಳನ್ನು ಅನುಸರಿಸುವವರು ಅನೇಕರಿದ್ದಾರೆ. ಅವರ ಫೋಟೋ ತೆಗೆಯುತ್ತೇನೆ ಎನ್ನುವುದು ಅಹಂಕಾರ ಅಲ್ಲವೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು.
ಬೇಂದ್ರೆ ಹುಟ್ಟಿದ ದಿನ ವಿಶ್ವಕವಿ ದಿನ ಆಗುವುದೇ?
ಕನ್ನಡ ನಾಡಿಗೆ ವರಕವಿ ಡಾ. ದ.ರಾ. ಬೇಂದ್ರೆ ಅವರು ನೀಡಿದ ಸಾಹಿತ್ಯಿಕ ಕೊಡುಗೆಯನ್ನು ಗೌರವಿಸಿ ಕರ್ನಾಟಕ ಸರ್ಕಾರ ಬೇಂದ್ರೆ ಅವರ ಜನ್ಮದಿನವನ್ನು ವಿಶ್ವಕವಿ ದಿನವೆಂದು ನಾಡಿನಾದ್ಯಂತ ಆಚರಿಸಲು ಪ್ರಸ್ತುತ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಬೇಕೆಂದು ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.
ಸರ್ಕಾರ ಬೀಳುತ್ತೆ ಎಂಬ ಭ್ರಮೆಯಲ್ಲಿರುವ ಬಿಜೆಪಿ
ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿ ಅವರಿಗೆ ನೈತಿಕತೆ ಇಲ್ಲ. ಅವರು ಇಂದಿಗೂ ಸರ್ಕಾರ ಬೀಳುತ್ತದೆ ಎಂಬು ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ಕಿಡಿಕಾರಿದರು.
ಕಲಬುರಗಿಯಲ್ಲಿ ವಕೀಲನ ಹತ್ಯೆ: ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ರಾಜ್ಯದಲ್ಲಿ ವಕೀಲರ ಮೇಲೆ ದೌರ್ಜನ್ಯ ಹಾಗೂ ಕಲಬುರಗಿ ಜಿಲ್ಲಾ ವಕೀಲರ ಸಂಘದ ಸದಸ್ಯ ವೀರನಗೌಡ ಪಾಟೀಲ ಅವರ ಹತ್ಯೆ ಖಂಡಿಸಿ ನಗರದಲ್ಲಿ ಹುಬ್ಬಳ್ಳಿ ವಕೀಲರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಕರೆಗೆ ₹25 ಸಾವಿರ ಪರಿಹಾರ ನೀಡಿ: ಎಂ.ಆರ್‌.ಪಾಟೀಲ
ರಾಜ್ಯದಲ್ಲಿ ಈ ವರ್ಷ ಬರದ ಛಾಯೆ ಆವರಿಸಿದ ಹಿನ್ನೆಲೆ ರೈತರು ಸಂಕಷ್ಟದಲ್ಲಿದ್ದು, ಉದ್ಯೋಗ ಅರಿಸಿ ಬೇರೆ ಕಡೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಡೆಯಲು ಸರ್ಕಾರದ ಗ್ರಾಮೀಣ ಯೋಜನೆಗಳಲ್ಲಿ ಅನುದಾನ ಬಿಡುಗಡೆ ಮಾಡಿ ಉದ್ಯೋಗಗಳನ್ನು ಸೃಷ್ಟಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಎಂ.ಆರ್. ಪಾಟೀಲ್ ಹೇಳಿದರು.
30 ಲಕ್ಷ ಮನೆಗಳಿಗೆ ರಾಮಮಂದಿರದ ಮಂತ್ರಾಕ್ಷತೆ
ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ವತಿಯಿಂದ ಉತ್ತರ ಕರ್ನಾಟಕ ಭಾಗದ 14 ಜಿಲ್ಲೆಗಳ 11,080 ಗ್ರಾಮಗಳ 30 ಲಕ್ಷ ಮನೆಗಳಿಗೆ ರಾಮ ಮಂದಿರ ಮಂತ್ರಾಕ್ಷತೆ, ಭಾವಚಿತ್ರ ಹಾಗೂ ಆಮಂತ್ರಣ ಪತ್ರ ನೀಡಲಾಗುವುದು.
ಅಂದು ಶವದಿಂದ ನೀರು ಹೊರಕ್ಕೆ<bha>;</bha> ಇಂದು ನೀರಿಗಾಗಿ ಪರದಾಟ..!
ಅಂದು ಕೆರೆಯಲ್ಲಿ ಯಾರೋ ಒಬ್ಬರು ಬಿದ್ದು ಮೃತಪಟ್ಟಿದ್ದಾರೆ ಎಂದು ಆ ನೀರನ್ನೆಲ್ಲ ಹೊರಹಾಕಿದ್ದರು. ಇಂದು ಕುಡಿಯಲು ನೀರಿಲ್ಲದೇ ಗ್ರಾಮಸ್ಥರೆಲ್ಲ ಪರದಾಡುವಂತಹ ಪರಿಸ್ಥಿತಿ ಬಂದೋದಗಿದೆ.!
ಸ್ಮಾರ್ಟ್‌ಸಿಟಿ ಕಾಮಗಾರಿಗಳಲ್ಲಿ ಅವ್ಯವಹಾರ: ತನಿಖೆಗೆ ಆಪ್‌ ಆಗ್ರಹ
ಜಿಲ್ಲೆಯ ಪ್ರವಾಸದಲ್ಲಿರುವ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹುಬ್ಬಳ್ಳಿಯ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಿಸಿದರು.ಗುರುವಾರ ಬೆಳಗ್ಗೆ ನಗರದ ಚಿಟಗುಪ್ಪಿ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸುವುದರ ಜತೆಗೆ ವೈದ್ಯ ಹಾಗೂ ರೋಗಿಗಳ ಕುಂದುಕೊರತೆ ಆಲಿಸಿದರು.ಬಳಿಕ ಲ್ಯಾಮಿಂಗ್ಟನ್ ಶಾಲೆ ಭೇಟಿ ನೀಡಿ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಅಭಿವೃದ್ಧಿಪಡಿಸಲಾದ ಸ್ಮಾರ್ಟ್‌ ಕ್ಲಾಸ್ ರೂಮ್‌ಗಳ ಪರಿಶೀಲಿಸಿದರು.
ವಿವಾದಾತ್ಮಕ ಹೇಳಿಕೆ, ಯತ್ನಾಳಗೆ ಡಿಮಾನ್ಸ್‌ನಲ್ಲಿ ಚಿಕಿತ್ಸೆ ಅಗತ್ಯವಿದೆ
ಕನ್ನಡಪ್ರಭ ವಾರ್ತೆ ಧಾರವಾಡಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿಯಲ್ಲಿ ಯಾವುದೇ ಸ್ಥಾನಮಾನ ನೀಡದ ಹಿನ್ನೆಲೆಯಲ್ಲಿ ಹತಾಶೆಗೊಂಡು ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಹುಚ್ಚು ಹಿಡಿದಿದ್ದು ಧಾರವಾಡದ ಡಿಮಾನ್ಸ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿ ಎಂದು ಧಾರವಾಡ ಅಂಜುಮನ್‌ ಇಸ್ಲಾಂ ಸಂಸ್ಥೆ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಇಸ್ಮಾಯಿಲ್‌ ತಮಟಗಾರ ಹೇಳಿದರು.ಮುಸ್ಲಿಂ ಧರ್ಮಗುರುವೊಬ್ಬರಿಗೆ ಭಯೋತ್ಪಾದಕರ ನಟಿದೆ ಹಾಗೂ ಅವರಿಗೆ ಭಯೋತ್ಪಾದಕ ಸಂಘಟನೆಗಳಿಂದ ಹಣ ಬರುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಅಧಿವೇಶನ ನಡೆಸುತ್ತಿದ್ದು ಈ ಬಗ್ಗೆ ಚರ್ಚೆ ಮಾಡುವುದು ಬಿಟ್ಟು ಯತ್ನಾಳ ರಾಜ್ಯದಲ್ಲಿ ಶಾಂತಿ ಕದಡುವ ಹೇಳಿಕೆ ನೀಡಿದ್ದಾರೆ. ಸ್ಥಾನಮಾನ ಸಿಗದೇ ಹತಾಶರಾಗಿದ್ದರೆ ಧಾರವಾಡದ ಡಿಮಾನ್ಸಗೆ ಬಂದು ಚಿಕಿತ್ಸೆ ಪಡೆಯಲಿ. ಅದನ್ನು ಬಿಟ್ಟು ಸಮಾಜದಲ್ಲಿ ವಿಷ ಬೀಜ ಬಿತ್ತುವುದು ಬೇಡ ಎಂದರು.
  • < previous
  • 1
  • ...
  • 577
  • 578
  • 579
  • 580
  • 581
  • 582
  • 583
  • 584
  • 585
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved