• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ಧಗಂಗಾ ಇಂಟರ್‌ಸಿಟಿ ರೈಲು ಇನ್ಮುಂದೆ ಸಂಪೂರ್ಣ ವಿದ್ಯುತ್ ಚಾಲಿತ
ವಿದ್ಯಾಕಾಶಿ ಧಾರವಾಡ ಹಾಗೂ ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ಸಿದ್ಧಗಂಗಾ ಇಂಟರ್‌ಸಿಟಿ ರೈಲು ಶುಕ್ರವಾರದಿಂದ ಸಂಪೂರ್ಣ ವಿದ್ಯುತ್ ಚಾಲಿತವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ನಮ್ಮನ್ನು ಕಾಯಂ ಮಾಡಿ ಪುಣ್ಯಕಟ್ಕೊಳ್ಳಿ
ಸೇವೆ ಕಾಯಮಾತಿಗಾಗಿ ಕಳೆದ ಹತ್ತು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಇದೀಗ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆಯೂ ಅಲ್ಲೂ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಅಯ್ಯಪ್ಪಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗೆ ಖಂಡನೆ
ಸಾಮಾಜಿಕ ಜಾಲತಾಣದಲ್ಲಿ ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಅಯ್ಯಪ್ಪ ಸೇವಾ ಸಂಘದ ಸದಸ್ಯರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬಾಂಬ್‌ ಕರೆ ಬಂದರೆ ಏನಾಯ್ತು, ಸ್ಫೋಟವಾಗಿಲ್ಲವಲ್ಲ?
ಬಾಂಬ್ ಇಟ್ಟಿರುವ ಬಗ್ಗೆ ಸುಳ್ಳು ಕರೆಗಳು ಬರುತ್ತಾ ಇರುತ್ತವೆ. ಕರೆಗಳು ಬಂದರೆ ಏನಾಯ್ತು? ಎಲ್ಲಿಯಾದರೂ ಬಾಂಬ್ ಸ್ಫೋಟವಾಗಿದೆಯೇ? ಎಲ್ಲಿಯೂ ಏನೂ ಆಗಿಲ್ಲ ಎಂದು ಈಗಾಗಲೇ ಸ್ಪಷ್ಟನೆ ನೀಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬೆ‍‍ಳಗಾವಿ ಅಧಿವೇಶನದಲ್ಲಿ 10 ಪ್ರಮುಖ ಮಸೂದೆ ಮಂಡನೆ
ಬೆಳಗಾವಿಯಲ್ಲಿ ಡಿ. ೪ರಿಂದ ಆರಂಭವಾಗುವ ಅಧಿವೇಶನದಲ್ಲಿ ಸುಮಾರು ೧೦ ಪ್ರಮುಖ ಬಿಲ್ ಮಂಡನೆಯಾಗಲಿವೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಶಾಲೆಗಳಿಗೆ ಬಾಂಬ್‌ ಬೆದರಿಕೆ - ವೀಕ್‌ ಲೀಡರ್‌ ಶಿಪ್‌ ಕಾರಣ
ಬೆಂಗಳೂರಿನಲ್ಲಿ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದು ವೀಕ್‌ ಲೀಡರ್‌ಶಿಪ್‌ ಕಾರಣವೆಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಶಾಲೆಗಳಿಗೆ ಬಾಂಬ್‌ ಬೆದರಿಕೆ - ವೀಕ್‌ ಲೀಡರ್‌ ಶಿಪ್‌ ಕಾರಣ
ಬೆಂಗಳೂರಿನಲ್ಲಿ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದು ವೀಕ್‌ ಲೀಡರ್‌ಶಿಪ್‌ ಕಾರಣವೆಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಆಡಳಿತದ ನೀತಿ ಪಾಠ ಹೇಳಿದ ಲೋಕಾಯುಕ್ತ ನ್ಯಾಯಮೂರ್ತಿ
ಶುಕ್ರವಾರ ಸರ್ಕಾರದ ವಿವಿಧ ಇಲಾಖೆಗಳ ಮೇಲಿರುವ ದೂರುಗಳ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು ಸುಮಾರು ನಾಲ್ಕು ಗಂಟೆಗಳ ಕಾಲ ಅಧಿಕಾರಿಗಳಿಗೆ ಆಡಳಿತದ ನೀತಿ ಪಾಠ ಮಾಡಿದರು.
ಪ್ರತಿಷ್ಠಿತ ಕರ್ನಾಟಕ ವಿವಿಯಲ್ಲಿ ಮಾಟ-ಮಂತ್ರದ ಆಟ
ಇಲ್ಲಿಯ ಪ್ರತಿಷ್ಠಿತ ವಿದ್ಯಾಕೇಂದ್ರವಾಗಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೆಲವರಿಗೆ ಅಜ್ಞಾನದ ಹುಚ್ಚು ಹಿಡಿದಿದೆ. ಅಲ್ಲಿಯ ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದಲ್ಲಿ ಮಾಟ-ಮಂತ್ರ ಮಾಡಿ ವಿಶ್ವವಿದ್ಯಾಲಯವನ್ನು ಬೆಚ್ಚಿ ಬೀಳಿಸಿದ್ದಾರೆ.
2025ರ ವೇಳೆಗೆ ದೇಶದ 15 ಕೋಟಿ ಜನರಿಗೆ ಕ್ಯಾನ್ಸರ್‌ ಸಂಭವ
ಕನ್ನಡಪ್ರಭ ವಾರ್ತೆ ಧಾರವಾಡನಿತ್ಯ ನಾವು ಸೇವಿಸುವ ಆಹಾರ ಅಮೃತಕ್ಕೆ ಸಮಾನ. ಉತ್ತಮ ಆಹಾರದ ಎದುರು ಎಂತಹ ಔಷಧಿಯೂ ಇಲ್ಲ ಎಂದು ಪಾರಂಪರಿಕ ವೈದ್ಯ ಹನುಮಂತ ಮಳಲಿ ಹೇಳಿದರು.ಇಲ್ಲಿಯ ಸರ್ಕಾರಿ ನೌಕರರ ಭವನದಲ್ಲಿ ಸ್ವದೇಶಿ ಹೋರಾಟಗಾರ ರಾಜೀವ ದೀಕ್ಷಿತ್ ವಿಚಾರ ವೇದಿಕೆ ಗುರುವಾರ ಆಯೋಜಿಸಿದ್ದ ರಾಜೀವ ದೀಕ್ಷಿತ ಜಯಂತಿ ಹಾಗೂ ಪಾರಂಪರಿಕ ಔಷಧಿಗಳ ಶಕ್ತಿ ಮತ್ತು ಚಿಕಿತ್ಸೆ ಕುರಿತು ಉಪನ್ಯಾಸ ನೀಡಿದ ಅವರು, ನಮ್ಮ ದೇಹಕ್ಕೆ ಆಹಾರವೇ ಪರಮ ಔಷಧಿ. ಆದರೆ, ಈ ಬಗ್ಗೆ ಹೆಚ್ಚಿನವರಿಗೆ ತಿಳಿವಳಿಕೆ ಇಲ್ಲದೇ ಇಂಗ್ಲೀಷ್‌ ಔಷಧಿಗೆ ಮಾರು ಹೋಗಿದ್ದೇವೆ. ದೇಶದಲ್ಲಿ 21 ಲಕ್ಷ ವನಸ್ಪತಿಗಳಿವೆ. ಪ್ರತಿಯೊಂದರಲ್ಲೂ ಒಂದೊಂದು ಔಷಧಿ ಇದೆ. ವನಸ್ಪತಿಯಲ್ಲಿನ ಔಷಧಿ ಗುಣ ಗುರುತಿಸುವವರು ವಿರಳ ಎಂದರು.
  • < previous
  • 1
  • ...
  • 580
  • 581
  • 582
  • 583
  • 584
  • 585
  • 586
  • 587
  • 588
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved