• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮದಿಂದ ನಡೆದ ರಾಯರ ಮಧ್ಯಾರಾಧನೆ
ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತರನ್ನು ತಮ್ಮತ್ತ ಸೆಳೆದವು.
‍ವಿಷ್ಣು ಸಮಾಧಿ ನೆಲಸಮ ಖಂಡಿಸಿ ವಿಷ್ಣು ಸೇನಾ ಸಮಿತಿ ಪ್ರತಿಭಟನೆ
ಸರ್ಕಾರದವರು ಡಾ. ವಿಷ್ಣುವರ್ಧನ್ ಅವರನ್ನು ಶತ್ರು ರಾಷ್ಟ್ರದವರ ಹಾಗೆ ನೋಡುತ್ತಿದ್ದಾರೆ. ಸಮಾಧಿ ನೆಲಸಮ ಮಾಡಿದ ದ್ರೋಹಿಯನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯ.
ಹುಬ್ಬಳ್ಳಿ ಕಾ ಮಹಾರಾಜಾನಿಗೆ ಬಂಗಾಳಿ ಕಲಾವಿದರ ಸ್ಪರ್ಶ
ಮೂರ್ತಿ ತಯಾರಿಕೆಗೆ ಇ‍ವರು ಗಂಗಾ ನದಿಯ ಮರಳನ್ನೇ ಬಳಸುತ್ತಾರೆ. ಮೊದಲು ಸ್ಥಳೀಯ ಮಣ್ಣನ್ನು ಬಳಸಿ ಮೂರ್ತಿಗೆ ರೂಪ ನೀಡಲಾಗುತ್ತದೆ. ಈ ಭಾಗದಿಂದಲೇ ಜೇಡಿಮಣ್ಣನ್ನು ಸಂಗ್ರಹಿಸಿದ್ದೇವೆ. ಮರದ ಕೋಲು, ಬಿದುರು, ಒಣಗಿದ ಹುಲ್ಲು ಬಳಸಿ ವಿಗ್ರಹಗಳ ಮೂಲ ಆಕಾರವನ್ನು ತಯಾರಿಸುತ್ತೇವೆ. ನಂತರ ಗಂಗಾನದಿಯಿಂದ ತಂದ ಮಣ್ಣಿನಿಂದ ಅಂತಿಮ ರೂಪ ನೀಡಲಾಗುತ್ತದೆ.
ಮೆಟ್ರೋ ಕಾಮಗಾರಿಗೆ ಕೇಂದ್ರದಿಂದ ₹20 ಸಾವಿರ ಕೋಟಿ ಅನುದಾನ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದ ಜತೆಗೆ ಉಳಿದಿದ್ದನ್ನು ಸಾಲ ಸೇರಿದಂತೆ ಇತರೆ ಮೂಲಗಳಿಂದ ಸಂಗ್ರಹಿಸಲಾಗಿದೆ. ನರೇಂದ್ರ ಮೋದಿ ಅವರು ವೇದಿಕೆ ಮೇಲೆ ಇದಕ್ಕೆ ಉತ್ತರ ಕೊಟ್ಟು ಸಣ್ಣವರಾಗಲಿಲ್ಲ. ಇದು ರಾಜಕೀಯ ವೇದಿಕೆಯೂ ಅಲ್ಲ. ಸರ್ಕಾರದ ಹಣವಲ್ಲ, ಜನರ ಹಣ ಎಂದಷ್ಟೇ ಹೇಳಿದ್ದಾರೆ. ಪಕ್ಷದ ಸೈನಿಕರಾದ ನಾವೆಲ್ಲ ಇದಕ್ಕೆ ಉತ್ತರ ಕೊಡುತ್ತೇವೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಚೆಕ್ಕಡಿ, ಟ್ರ್ಯಾಕ್ಟರ್‌ ರ್ಯಾಲಿ
ಮಹದಾಯಿ ಯೋಜನೆ ಜಾರಿ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಮಾಡುತ್ತಿದ್ದು, ರೈತರಿಗೆ ಅನ್ಯಾಯ ಮಾಡುತ್ತಿವೆ. ಹಲವಾರು ವರ್ಷಗಳಿಂದ ಈ ಯೋಜನೆ ಜಾರಿಗೆ ಹೋರಾಟಗಳು ನಿರಂತರವಾಗಿ ನಡೆದರೂ ಸರ್ಕಾರಗಳು ಮಾತ್ರ ಪೊಳ್ಳು ಭರವಸೆ ನೀಡುತ್ತ ಕಾಲಹರಣ ಮಾಡುತ್ತಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಸ್ತಿಕ, ಹಿಂದೂಗಳ ವಿರೋಧಿ
ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರೇ ಸಿದ್ದರಾಮಯ್ಯ ಅವರಿಗೆ ಈ ಕುರಿತು ಕಪಾಳಕ್ಕೆ ಹೊಡೆದ ರೀತಿಯಲ್ಲಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಕ್ರೌರ್ಯ ಮೆರೆದವರ ಮೇಲೆ ಕ್ರಮ ಆಗಬೇಕು. ನಾವೂ ಇದಕ್ಕೆ ಬದ್ಧರಾಗಿದ್ದೇವೆ. ಆದರೆ, ಸುಖಾಸುಮ್ಮನೆ ಧರ್ಮಸ್ಥಳ ದೇವಸ್ಥಾನ ಮತ್ತು ಧರ್ಮಾಧಿಕಾರಿಗಳ ಮತ್ತು ಅವರ ಕುಟುಂಬದವರ ಮೇಲೆ ಆರೋಪ ಮಾಡಲಾಗುತ್ತಿದೆ.
ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ತನಿಖೆಗೆ ಎಸ್‌ಐಟಿ ರಚನೆ ಆಗಲಿ
ಸೌಜನ್ಯಾ ಕೊಲೆ ಪ್ರಕರಣದ ಹೋರಾಟದ ಹೆಸರಿನಲ್ಲಿ ಇವರು ನಿರಂತರವಾಗಿ ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಅದರಿಂದ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಇದರಿಂದ ಸಮಾಜದಲ್ಲಿ ಉದ್ವಿಗ್ನತೆ, ಶಾಂತಿಭಂಗ ಆಗುವ ಸ್ಥಿತಿಗೆ ಬಂದಿದೆ.
ಸಂಗೀತ ಕಲಿಯಲು ಬೇಕು ಶ್ರದ್ಧೆ, ಪರಿಶ್ರಮ: ಪಂ. ಬಿ.ಎಸ್. ಮಠ
ಬಿ.ಎಸ್. ಮಠ ಗುರು ಮುಖೇನ ಒದಗುವ ಶಿಕ್ಷಣ, ಭಾರತೀಯ ಪರಂಪರೆಯ ಬಹುಮುಖ್ಯವಾದ ಶಿಕ್ಷಣವಾಗಿದೆ. ಆದರೆ, ಬದಲಾದ ಸಂದರ್ಭದಲ್ಲಿ ಗುರು-ಶಿಷ್ಯ ಬಾಂಧವ್ಯ ತನ್ನ ಮಹತ್ವ ಕಳೆದುಕೊಳ್ಳುತ್ತಿರುವುದು ವಿಷಾಧನೀಯ.
ಚುನಾವಣಾ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌ ಮಾಡಿ!
ಇದೀಗ ಚುನಾವಣೆ ಹೆಸರಲ್ಲಿ ನಡೆಯುವ ಎಲ್ಲ ಅಕ್ರಮಗಳನ್ನು ತಡೆಗಟ್ಟಬೇಕೆಂದರೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡುವುದು ಅತ್ಯಂತ ಸೂಕ್ತ. ಈಗಂತೂ ಪ್ರತಿಯೊಂದಕ್ಕೂ ಆಧಾರ್‌ ಲಿಂಕ್‌ ಮಾಡಲಾಗುತ್ತದೆ. ನಮ್ಮ ಬ್ಯಾಂಕ್‌ ಖಾತೆ, ಡ್ರೈವಿಂಗ್‌ ಲೈಸನ್ಸ್‌, ಪ್ಯಾನ್‌ ಕಾರ್ಡ್‌ ಸೇರಿದಂತೆ ಯಾವುದೇ ಬಗೆಯ ಸೌಲಭ್ಯಕ್ಕೂ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಲಾಗುತ್ತದೆ.
ಮಕ್ಕಳಲ್ಲಿ ಸಂಸ್ಕೃತಿ ಬಿಂಬಿಸಿದಾಗ ಮಾತ್ರ ಸುಸಂಸ್ಕೃತರಾಗಲು ಸಾಧ್ಯ
ಮಕ್ಕಳಿಗೆ ದಾರ್ಶನಿಕರ, ಮಹಾತ್ಮರ ಸಂದೇಶಗಳ ತಿಳಿವಳಿಕೆ ನೀಡುವುದು ಅವಶ್ಯಕ. ಮಕ್ಕಳು, ಯುವಜನರು ವಿದ್ಯಾರ್ಜನೆ ಎಂಬ ಬಂಡಿಯನ್ನು ಓಡಿಸುವ ಮೂಲಕ ಪ್ರಜ್ಞಾವಂತರಾಗಿ ಈ ದೇಶದ ಉತ್ತಮ ಪ್ರಜೆಗಳಾಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved