• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಬಿಜೆಪಿ ವಿಜಯೋತ್ಸವ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ‌ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಂಚಿ ಹಂಚಿ ಸಂಭ್ರಮಿಸಿದರು.
ಮಕ್ಕಳೇ ನಾಡಿನ ನಾಳಿನ ಭವಿಷ್ಯ, ಆಶಾಕಿರಣ
ದೇಶದ ಮೊದಲ ಪ್ರಧಾನಿಯಾಗಿ ನವ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಿದವರು ಪಂಡಿತ ಜವಾಹರಲಾಲ್‌ ನೆಹರು. ಅವರ ಆದರ್ಶಗಳು ಸದಾ ಪ್ರೇರಣೆಯಾಗಿದ್ದು, ಮಕ್ಕಳನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಅವರು ತಮ್ಮ ಜನ್ಮ ದಿನವನ್ನು ದೇಶದ ಮಕ್ಕಳಿಗಾಗಿ ಸಮರ್ಪಿಸಿದರು.
ಏಷ್ಯಾದ ಪ್ರಮುಖ ಉತ್ಪಾದನಾ ಹಬ್‌ ಭಾರತ
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವಪ್ರಸಿದ್ಧ ಉತ್ಪಾದನಾ ಕೇಂದ್ರವಾಗುವತ್ತ ಸಾಗಿದೆ. ಪ್ರಧಾನಿ ಅವರು ಘೋಷಿಸಿದ ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ಕೇವಲ ಘೋಷಣೆಯಲ್ಲ ಭಾರತದ ಪ್ರಗತಿಯ ನೋಟಕ್ಕೆ ಪ್ರತೀಕವಾಗಿದೆ.
ನಾಳೆ ರಣಜಿ ಪಂದ್ಯ: ಮೈದಾನದಲ್ಲಿ ಬೆವರಿಳಿಸಿದ ಆಟಗಾರರು
ಹುಬ್ಬಳ್ಳಿಯ ರಾಜನಗರದ ಕೆಎಸ್‌ಸಿಎ ಮೈದಾನದಲ್ಲಿ ನ. 16ರಿಂದ ನಡೆಯಲಿರುವ ಕರ್ನಾಟಕ ಮತ್ತು ಚಂಡೀಗಢ ನಡುವಣ ರಣಜಿ ಪಂದ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಉಭಯ ತಂಡಗಳ ಆಟಗಾರರು ಅಭ್ಯಾಸ ನಡೆಸಿ ಬೆವರಿಳಿಸಿದರು.
ಮಕ್ಕಳಿಗೆ ಮನೆಯಲ್ಲಿಯೇ ಉತ್ತಮ ಸಂಸ್ಕಾರ ನೀಡಿ
ಮಕ್ಕಳು ಕೇಳಿ ಕಲಿಯುವುದಕ್ಕಿಂತ ನೋಡಿ ಕಲಿಯುವುದೇ ಹೆಚ್ಚು. ಹೀಗಾಗಿ ಮಕ್ಕಳ ಎದುರು ಶಿಸ್ತಿನಿಂದ ಇರಬೇಕಾದ್ದದು ಪಾಲಕರ ಜವಾಬ್ದಾರಿಯಾಗಿದೆ. ಎಲ್ಲ ಮಕ್ಕಳನ್ನೂ ಒಂದೇ ದೃಷ್ಟಿಯಿಂದ ನೋಡಲು ಸಾಧ್ಯವಿಲ್ಲ.
ನೆರವಿನ ನಿರೀಕ್ಷೆಯಲ್ಲಿ ಹಸಿದವರಿಗೆ ಅನ್ನ ಜೋಳಿಗೆ!
ಯಾವುದಾದರೂ ಸಭೆ, ಸಮಾರಂಭ, ಗೃಹ ಪ್ರವೇಶ, ಜನ್ಮದಿನ ಸೇರಿದಂತೆ ‌ವಿವಿಧ ಕಾರ್ಯಕ್ರಮಗಳಲ್ಲಿ ಊಟ ಮಾಡಿದ ಬಳಿಕ ಉಳಿದ ಆಹಾರ ಹೊಟ್ಟೆ ಸೇರದೇ, ಕಸದ ತೊಟ್ಟಿ ಸೇರುತ್ತದೆ. ಹೀಗೆ ಅನಗತ್ಯವಾಗಿ ಹಾಳಾಗುವ ಆಹಾರವನ್ನು ತೆಗೆದುಕೊಂಡು ಹಸಿದವರ ಹೊಟ್ಟೆ ತುಂಬಿಸುವ ಮಹತ್ವದ ಕಾರ್ಯವನ್ನು ಹುಬ್ಬಳ್ಳಿಯ ಕರಿಯಪ್ಪ ಶಿರಹಟ್ಟಿ ಹಾಗೂ ಸುನಂದಾ ಶಿರಹಟ್ಟಿ ದಂಪತಿ ಮಾಡುತ್ತಿದ್ದಾರೆ.
ಪ್ರತಿಭಾ ಕಾರಂಜಿಯಲ್ಲಿ ಮನಗುಂಡಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಸಲಕಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ನಡೆದ ಮನಗುಂಡಿ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮನಗುಂಡಿ ಶಾಲೆ ಮಕ್ಕಳು ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿ ದೆಸೆಯಿಂದಲೇ ಉದ್ಯೋಗ ಹಾದಿ ಕಂಡುಕೊಂಡ ನೀತಿ
ತ್ರಿಡಿ ತಂತ್ರಜ್ಞಾನ ಬಳಸಿಕೊಂಡ ಮದ್ರಾಸ್‌ ಐಐಟಿ ಸಂಶೋಧಕರು ಒಂದಿಡೀ ಕಟ್ಟಡವನ್ನೇ ನಿರ್ಮಿಸಿರುವುದನ್ನು ಪ್ರೇರಣೆಯಾಗಿ ಪಡೆದುಕೊಂಡ ನೀತಿ ಕುಲಕರ್ಣಿ, ಈ ಬಗ್ಗೆ ಗೂಗಲ್‌ ಹುಡುಕಾಟ ನಡೆಸಿ, ತ್ರಿಡಿ ತಂತ್ರಜ್ಞಾನದ ಮೂಲಕ ನಾನು ಸಹ ಏನಾದರೂ ಮಾಡಬೇಕೆಂದು ತ್ರಿಡಿ ಲ್ಯಾಂಪ್ಸ್‌ ಹಾಗೂ ಇತರೆ ಆಕರ್ಷಕ ವಸ್ತುಗಳನ್ನು ಸಿದ್ಧಪಡಿಸುವ ಮೂಲಕ ಗಮನ ಸೆಳೆದಿದ್ದಾಳೆ.
ಭಯೋತ್ಪಾದಕರನ್ನು ಅಲ್ಲಾ ಕ್ಷಮಿಸಲಾರ..!
ದೆಹಲಿಯಲ್ಲಿ ಬಾಂಬ್‌ ದುಷ್ಕೃತ್ಯ ನಡೆಸಿದವರು ಪಾಕಿಸ್ತಾನದವರಲ್ಲ, ಬದಲಿಗೆ ಭಾರತದ ಭಯೋತ್ಪಾದಕರು. ಇವರಲ್ಲಿ ಸಾಕಷ್ಟು ಜನ ವೈದ್ಯರಿದ್ದು, ವೈದ್ಯಕೀಯ ಓದುವುದು ಜನರ ಜೀವ ಉಳಿಸಲು ಹೊರತು ಜೀವ ತೆಗೆಯಲು ಅಲ್ಲ. ನಿಮ್ಮನ್ನು ಅಲ್ಲಾ ಕೂಡ ಕ್ಷಮಿಸಲಾರ.
ಮುಂದಿನ ತಿಂಗಳು 50 ಹಳ್ಳಿಗಾದರೂ ಭಾಗಶಃ ನೀರು ಪೂರೈಕೆಯಾಗಲಿ
ರೇಣುಕಾ ಜಲಾಶಯದಿಂದ ನೇರವಾಗಿ ನೀರನ್ನು ಪಂಪ್ ಮಾಡುವ ಕಾಮಗಾರಿ ಹಾಗೂ ಜಲ ಶುದ್ಧೀಕರಣ ಘಟಕದ ಕೆಲವು ಕಾಮಗಾರಿಗಳು ಪ್ರಗತಿಯಲ್ಲಿದೆ. ಬಾಕಿ ಕೆಲಸಗಳನ್ನು ಏಳು ದಿನಗಳೊಳಗೆ ಹಾಗೂ ಡಬ್ಲ್ಯೂಟಿಪಿ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved